ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿ ಹಳ್ಳಿಯ ಖಾಸಗಿ ಆಸ್ಪತ್ರೆಯ ಆರವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿದ್ದು, ಅಲ್ಲಿನ ವೈದ್ಯರು ಮತ್ತು ಸಿಬ್ಬಂಧಿಗಳನ್ನು ಬಂಧಿಸಲಾಗಿದೆ.
ಕೆಲವೊಮ್ಮೆ, ಕೆಲವೊಂದಿಷ್ಟು ಸುದ್ದಿಗಳು ನಮಗೆ ಆಘಾತವನ್ನುಂಟು ಮಾಡುತ್ತವೆ. ಇನ್ನೂ ಕೆಲವು ಸುದ್ದಿಗಳು ನಮ್ಮ ಕಣ್ಣು ಮತ್ತು ಕಿವಿಗಳನ್ನು ನಂಬುವುದಿಲ್ಲ. ಅಂತಹುದೇ ಸುದ್ದಿಯೊಂದು ಇಲ್ಲಿದೆ.. ಸತ್ತು ಮರಣೋತ್ತರ ಪರೀಕ್ಷೆಗೆ ಹೋಗಿದ್ದ ದೇಹವೊಂದು ಎದ್ದು ಕುಳಿತ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.. ಹೆಚ್ಚಿನ ವಿವರಗಳಿಗಾಗಿ ಸಂಪೂರ್ಣ ಸುದ್ದಿ ಓದಿ..
Medical Miracle: ಪವಾಡಗಳಂತಹ ವಿಷಯಗಳ ಮೇಲೆ ವಿಶ್ವಾಸವೆ ಇಲ್ಲದವರಿಗೆ, ಪವಾಡಗಳನ್ನು ನಂಬಲು ಶುರು ಮಾಡುವಂತೆ ಮಾಡುವ ಘಟನೆಯೊಂದು ಬ್ರಿಟನ್ ನಲ್ಲಿ ಸಂಭವಿಸಿದೆ. ಕೇವಲ 17 ನಿಮಿಷಗಳ ಒಳಗೆ ವೈದ್ಯರು, ಮೃತಪಟ್ಟು ಹುಟ್ಟಿದ ಮಗುವಿಗೆ ಮರುಜೀವ ನೀಡಿದ್ದಾರೆ.
ಹೊಸ ಟಿಡಿಎಸ್ ನಿಯಮದ ಕುರಿತು ಸಿಬಿಡಿಟಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದಾಯ ಸೋರಿಕೆಯನ್ನು ಪರಿಶೀಲಿಸಲು ಆದಾಯ ತೆರಿಗೆ ಕಾಯಿದೆ, 1961 ರಲ್ಲಿ ಹೊಸ ವಿಭಾಗವಾದ 194R ಅನ್ನು ಸೇರಿಸಲಾಗಿದೆ.
ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ಫಿಸಿಯೋಥೆರಪಿ ತಜ್ಞರಿದ್ದಾರೆ.ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೊಸ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ತಿಳಿಸಿದರು.
Medical Education - ವೈದ್ಯಕೀಯ ವಿಜ್ಞಾನದಲ್ಲಿ ಅಧ್ಯಯನ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ತುಂಬಾ ಮಹತ್ವದ್ದಾಗಿದೆ. ಇದರಿಂದ ಮಧ್ಯಮ ವರ್ಗದಿಂದ ಬರುವ ವಿದ್ಯಾರ್ಥಿಗಳೂ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ವ್ಯಾಸಂಗ ಮಾಡಲು ಸಾಧ್ಯವಾಗಲಿದೆ.
7th Pay Commission / Conveyance Allowance News: ಸರ್ಕಾರಿ ನೌಕರರ ಪಾಲಿಗೆ ಕೆಲಸದ ಸುದ್ದಿಯೊಂದು ಪ್ರಕಟವಾಗಿದೆ. ಹೌದು, ಪ್ರತಿ ಬಾರಿ ತುಟ್ಟಿ ಭತ್ಯೆ ಶೇ.50ರಷ್ಟು ಹೆಚ್ಚಳವಾಗುವುದರ ಜೊತೆಗೆ ಇತರೆ DA ಲಿಂಕ್ಡ್ ಭತ್ಯೆಗಳ ರೀತಿಯಲ್ಲೇ ಕನ್ವೆನ್ಸ್ ಅಲೌನ್ಸ್ ನಲ್ಲಿಯೂ ಕೂಡ ಶೇ.25 ರಷ್ಟು ಹೆಚ್ಚಳವಾಗಲಿದೆ.
Black Fungus: ಕರೋನದ ಎರಡನೇ ತರಂಗದಲ್ಲಿ ಅನೇಕ ಸಾವುಗಳಿಗೆ ಕಾರಣವಾದ ಬ್ಲಾಕ್ ಫಂಗಸ್ ಮರಳಿ ಬರಬಹುದೇ? ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಪ್ರಕರಣವೊಂದು ಮುನ್ನೆಲೆಗೆ ಬಂದ ಹಿನ್ನಲೆಯಲ್ಲಿ ಈ ಪ್ರಶ್ನೆ ಉದ್ಭವಿಸಿದೆ. ರೋಗಿಗೆ ಸೆಂಟ್ರಲ್ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಟ್ಟೆಯಲ್ಲಿಯೇ ಫೋನ್ ಸಿಕ್ಕಿಹಾಕಿಕೊಂಡಿದ್ದರಿಂದ ಪರಿಣಾಮ ಆತ ಸೇವಿಸುವ ಆಹಾರ ಸರಿಯಾಗಿ ಪಚನವಾಗಿಲ್ಲ. ಒಬ್ಬ ವ್ಯಕ್ತಿ ಇಡೀ ಮೊಬೈಲ್ ಫೋನ್ ನುಂಗಿರುವ ಪ್ರಕರಣವನ್ನು ನಾವು ಇದೇ ಮೊದಲು ನೋಡಿದ್ದು ಎಂದು ತಜ್ಞರು ಹೇಳಿದ್ದಾರೆ.
Covid-19: ಕರೋನಾವಿರುದ್ಧದ ಹೋರಾಟದಲ್ಲಿ ರೋಗಿಗಳ ಉಸಿರಾಟದ ವ್ಯವಸ್ಥೆಯು ಭಾರಿ ಪ್ರಭಾವಕ್ಕೆ ಒಳಗಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಸಾಮಾನ್ಯವಾಗಿ, ಕೋವಿಡ್ ಕಡಿಮೆ ಉಸಿರಾಟದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ, ಆದರೆ ಅನೇಕ ಸಂದರ್ಭಗಳಲ್ಲಿ ಮೇಲ್ಭಾಗದ ಶ್ವಾಸೇಂದ್ರಿಯ ವ್ಯವಸ್ಥೆಯು ಸೋಂಕಿನಿಂದಾಗಿ ಪರಿಣಾಮ ಉಂಟಾಗುತ್ತದೆ.
ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.
PG Doctors: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಭಾರಿ ನಿರ್ಣಯವೊಂದನ್ನು ಪ್ರಕಟಿಸಿದೆ. ಈ ನಿರ್ಣಯದ ಪ್ರಕಾರ ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಮಾಡುತ್ತಿರುವ ವೈದ್ಯರು ಕನಿಷ್ಠ ಅಂದರೆ 10 ವರ್ಷ ಸರ್ಕಾರಿ ನೌಕರಿ ಮಾಡಬೇಕು.
ಕೊರೋನಾ ವಿರುದ್ಧದ ಹೋರಾಟದಲ್ಲಿ ದೆಹಲಿ ಸರ್ಕಾರ ಮತ್ತು ದೆಹಲಿಯ ವೈದ್ಯರ ಸೇವೆ ಶ್ಲಾಘನೀಯ. ಆದರೂ ದೆಹಲಿಯ ವಿವಿಧ ಪ್ರತಿಷ್ಠಿತ ಆಸ್ಪತ್ರೆಗಳೇ ಕೊರೋನಾ ವೈರಸ್ ಹರಡುವಿಕೆಯ ತಾಣಗಳಾಗಿ ಪರಿವರ್ತಿತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.