ಈ ಮೊದಲು ವಿಶ್ವವಿದ್ಯಾಲಯಗಳು ಕ್ರೀಡೆ ವಿಷಯದಲ್ಲಿ ಹೆಸರು ಮಾಡುತ್ತಿರಲಿಲ್ಲ. ಖೇಲೋ ಇಂಡಿಯಾದ ಮೊದಲ ಚಾಂಪಿಯನ್ಶಿಪ್ನಲ್ಲೇ ಬೆಂಗಳೂರಿನ ವಿದ್ಯಾರ್ಥಿಗಳು ಗೆದ್ದು ಅಭಿಮಾನ ಮೂಡಿಸಿದ್ದಾರೆ- ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ
"ಬ್ಲೂ ಕಾಲರ್ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹ ಹೆಚ್ಚಿನ ಒತ್ತು ನೀಡಿ, ಪ್ರೋತ್ಸಾಹ ನೀಡಿದ್ದಾರೆ. ಉದ್ಯೋಗಕ್ಕೆ ಪೂರಕವಾದ ವಿಷಯಗಳನ್ನು ಕಲಿಯುವ ಅವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು" ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ.
ರಾಜ್ಯದಲ್ಲಿರುವ 43 ಸಂಸ್ಕೃತ ಶಾಲೆಗಳಿಗೆ ಸದ್ಯ ಸರ್ಕಾರದಿಂದ ಅನುದಾನ ನೀಡುತ್ತಿಲ್ಲ. ಆದರೆ, ಅನುದಾನ ನೀಡಬೇಕು ಎಂಬ ಬೇಡಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ರೋಡ್ ಹಿಸ್ಟರಿ ವ್ಯವಸ್ಥೆ ರೂಪಿಸಲಾಗಿದ್ದು, ಮುಂದಿನ ಜನವರಿಯಿಂದಲೇ ಇದು ಜಾರಿಯಾಗಲಿದೆ. ಪ್ರಸ್ತುತ ನಗರದಲ್ಲಿರುವ 33 ಸಾವಿರ ಕಿ.ಮೀ. ರಸ್ತೆಯ ಸಂಪೂರ್ಣ ಚರಿತ್ರೆ ಸಾರ್ವಜನಿಕರಿಗೆ ಲಭ್ಯವಾಗುತ್ತದೆ.
ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನಕ್ಕೆ ತರಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಅದರಲ್ಲೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸರ್ಕಾರ ಸಾಕಷ್ಟು ಸಾಧನೆ ಮಾಡಿದ್ದು, ಈಗಾಗಲೇ ಕರ್ನಾಟಕ ಅನ್ವೇಷಣಾ ಪ್ರಾಧಿಕಾರ ರಚಿಸಲಾಗಿದೆ- ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣದ ಸಮರ್ಥ ನಿರ್ವಹಣೆಗೆ ನಮ್ಮ ಯುವಜನತೆಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ ಕೊಡಲು ಬಹಳಷ್ಟು ಕಾರ್ಯಕ್ರಮಗಳನ್ನು ಮಾಡಿ ಮುಗಿಸಲಿದ್ದೇವೆ. ಎಲ್ಲಾ ರೀತಿಯಲ್ಲೂ ನಮ್ಮ ಜನತೆಗೆ, ಸಮಾಜಕ್ಕೆ ಇನ್ನಷ್ಟು ಗುಣಮಟ್ಟದ ಕೊಡುಗೆ ನೀಡಲಿಕ್ಕೆ ಏನೆಲ್ಲಾ ಬೇಕು ಎಂಬುದನ್ನು ನಾವು ಯೋಚಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.