ಮತದಾನ ಮಾಡಲು ಕ್ಯೂ ಅಲ್ಲಿ ನಿಂತ ಸುಧಾಕರ್
ಲೋಕಸಭಾ ಚುನಾವಣೆಗೆ ಮತದಾನ ಆರಂಭ
ಆರಂಭವಾದ ತಕ್ಷಣವೇ ಮತ ಚಲಾಯಿಸಿದ ಅಭ್ಯರ್ಥಿ
ಚಿಕ್ಕಬಳ್ಳಾಪುರ ಕ್ಷೇತ್ರದ NDA ಅಭ್ಯರ್ಥಿ ಸುಧಾಕರ್
ಸ್ವಗ್ರಾಮ ಪೆರೇಸಂದ್ರದಲ್ಲಿ ಮತ ಚಲಾಯಿಸಿದ ಸುಧಾಕರ್
ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣಾ ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚನೆ ಮಾಡಲು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ ನಿಂದ ಶಿಡ್ಲಘಟ್ಟ ವೃತ್ತದ ವರೆಗೂ ಭರ್ಜರಿ ರೊಡ್ ಶೋ ನಡೆಸಿ ನಂತರ ಮಾತನಾಡಿದರು.
Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಡಾ ಕೆ ಸುಧಾಕರ್ ಅವರು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.
ʻಸುಧಾಕರ್ಗೆ ಪಾರ್ಲಿಮೆಂಟ್ ಮೆಟ್ಟಿಲು ತುಳಿಯೋಕೆ ಬಿಡಲ್ಲʼ
ʻ2200 ಕೋಟಿ ಹಗರಣದ ಆರೋಪವಿದ್ರೂ ಹೇಗೆ ಟಿಕೆಟ್ ಸಿಕ್ತುʼ
ಬಿಜೆಪಿ ಅಭ್ಯರ್ಥಿಗೆ ಬಾಯಿಗೆ ಬಂದಂಗೆ ಬೈದ ಪ್ರದೀಪ್ ಈಶ್ವರ್
ನನ್ನ ಆದಾಯ ಮೂಲ ತಿಳಿಸ್ತೇನೆ. ನೀವು ಆದಾಯ ಮೂಲ ತಿಳಿಸಿʼ
ಡಾ. ಕೆ.ಸುಧಾಕರ್ಗೆ ಸವಾಲ್ ಹಾಕಿದ ಶಾಸಕ ಪ್ರದೀಪ್ ಈಶ್ವರ್
Lok Sabha Election 2024: ಅವರ ವಿರುದ್ಧ ಕಳಂಕ ಆರೋಪ ಇದ್ದರೂ. ಸಾಮಾನ್ಯ ವ್ಯಕ್ತಿ ಮೇಲೆ ಗೆಲ್ಲಲು ಸಾಧ್ಯವಾಗದ ವ್ಯಕ್ತಿಗೆ ಟಿಕೆಟ್ ಏಕೆ ನೀಡಿದರು?. ನಾನು ಸಂಪಾದಿಸಿದ ಒಂದೊಂದು ಆದಾಯಕ್ಕೆ ಲೆಕ್ಕ ಕೊಡಲು ನಾನು ಸಿದ್ಧನಿದ್ದೇನೆ. ನೀವು ಡಿಕ್ಲೇರ್ ಮಾಡಲು ರೆಡಿ ಇದ್ದೀರ?.
Lok Sabha Election 2024: ವಿ.ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಸೇರಿ ನನಗೂ ಇಷ್ಟವಿಲ್ಲ. ಸೋಮಣ್ಣರನ್ನು ಬಲಿಕೊಡಲು ಬಸವರಾಜು ಕರೆದುಕೊಂಡು ಬಂದಿದ್ದಾರೆ. ಸೋಮಣ್ಣ ಪರ ನಾನು ಕೆಲಸ ಮಾಡಲ್ಲವೆಂದು ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
Dr K Sudhakar VS Pradeep Eshwar: ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಯಾವುದೇ ರೀತಿಯ ಸೇಡಿನ ರಾಜಕಾರಣ ಮಾಡಿಲ್ಲ, ಇದೀಗ ಈಗ ನಿಮ್ಮ ಕೈಯಲ್ಲಿ ಕೀ ಇದೆ, ಬೀಗ ಇದೆ. ನಾವೇನು ನಿಮ್ಮನ್ನು ತಡೆ ಹಿಡಿದಿಲ್ಲ. ಅದೇನು ಮಾಡುತ್ತೀರೋ ಮಾಡಿ ಅಂತಾ ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಸವಾಲು ಹಾಕಿದ್ದಾರೆ.
ನನಗೆ ಯಾವುದೇ ಭಯ ಇಲ್ಲ, ನಾನು ನಿರ್ಭಯವಾಗಿ ಮಾತಾಡ್ತೀನಿ. ಇವರಿಗೆ ಒಂದು ಗ್ರಾಮಪಂಚಾಯ್ತಿ ನಿಂತು ಗೆಲ್ಲೋಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. ಆ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿ, ಅವರ ಹೆಸರು ಇವಾಗ ನಾನು ಹೇಳಲ್ಲ, ಸಮಯ ಬಂದಾಗ ಅವರ ಹೆಸರು ಹೇಳ್ತೀನಿ, ಎಂದು ತಮ್ಮ ಮಾತಿನಿಂದ ಜಾರಿಕೊಂಡರು.
Karnataka CM: 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.
ಇಷ್ಟೇ ಅಲ್ಲದೆ ಎಪಿಎಲ್ ಕಾರ್ಡ್ ಹೊಂದಿರುವವರು 10 ರೂಪಾಯಿ, ಬಿಪಿಎಲ್ ಕಾರ್ಡ್ ದಾರರಿಗೆ ಯಾವುದೇ ಶುಲ್ಕವಿಲ್ಲದೆ ನೋಂದಣಿ ಮಾಡಬಹುದು. ಆದರೆ, ಡಿಜಿಟಲ್ ರೂಪದಲ್ಲಿ ಶುಲ್ಕ ಪಾವತಿಸಲು ಯಾವುದೇ ವ್ಯವಸ್ಥೆ ಇರಲಿಲ್ಲ. ಇನ್ಮುಂದೆ ಜಾರಿ ಮಾಡಲಾಗುವುದು ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು.
ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ರಾಜ್ಯದ ಕೋವಿಡ್ ಪ್ರಕರಣಗಳ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆಯಲಿರುವ ಡಾ.ಕೆ.ಸುಧಾಕರ್, ಮಂಕಿಪಾಕ್ಸ್, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ಖಾಯಿಲೆಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ.
ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಂಡುಬರುವ ಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ. ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ.
ಮಕ್ಕಳಿಗೆ ಲಸಿಕೆ: ಕರೋನಾವೈರಸ್ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ. ಹಾಗಾಗಿ ಎಲ್ಲರೂ ತಪ್ಪದೇ ಕರೋನಾ ಲಸಿಕೆಯನ್ನು ಪಡೆಯಿರಿ. ನಮ್ಮಲ್ಲಿ ಸಾಕಷ್ಟು ಮಂದಿ ಕರೋನಾ ಲಸಿಕೆಯ ಸೆಕೆಂಡ್ ಡೋಸ್ ಕೂಡ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕರೆ ನೀಡಿದ್ದಾರೆ.
ಖಾಸಗಿ ಸಂಸ್ಥೆಗಳು ಕೆ.ಸಿ.ಜನರಲ್ ನಲ್ಲಿ 10 ಹಾಸಿಗೆಗಳ ಐಸಿಯು ವ್ಯವಸ್ಥೆಯನ್ನು ಮಾಡಿಕೊಟ್ಟಿವೆ. ಜೊತೆಗೆ ಅದಕ್ಕೆ ಬೇಕಿರುವ ಉಪರಣಗಳನ್ನೂ ನೀಡಲಾಗಿದೆ. 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ರಾಜ್ಯಮಟ್ಟದ ಅರಿವು ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತೆಯರು, ಇತರೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಇದು ಶ್ಲಾಘನೀಯ- ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.