Drinking water problem: ಜಲಕ್ಷಾಮದ ಮಧ್ಯೆ ಎಚ್ಚರಿಕೆ ವಹಿಸದೆ ಕುಡಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ಹಾಕಲಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Side Effect Of Drinking Cold Water: ಮನುಷ್ಯನ ದೇಹದ ಉಷ್ಣತೆ ಹೆಚ್ಚಿರುವುದರಿಂದ ತಣ್ಣೀರು ಕುಡಿದಾಗ ಕಡಿಮೆ ತಾಪಮಾನದ ನೀರು ಹೊಟ್ಟೆಯೊಳಗೆ ಹೋಗಿ ದೇಹದ ಉಷ್ಣತೆಯನ್ನು ಸಮತೋಲನಗೊಳಿಸುತ್ತದೆ. ಇದರಿಂದ ದೇಹದ ಶಕ್ತಿ ವ್ಯರ್ಥವಾಗುತ್ತದೆ. ಹೊಟ್ಟೆಯನ್ನು ತಲುಪಿದ ನಂತರ, ಇದು ದೇಹದ ಚಯಾಪಚಯವನ್ನು ನಿಧಾನಗೊಳಿಸುತ್ತದೆ.
Drinking Water For Every Village In Dharwad: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಲಪ್ರಭಾ ಕುಡಿಯುವ ನೀರು ಯೋಜನೆ ಕೈಗೊಳ್ಳಲು ಆಗಲೇ ಟೆಂಡರ್ ಕರೆಯಲಾಗಿದೆ. ಇನ್ನು, ಒಂದು ಅಥವಾ ಒಂದೂವರೆ ವರ್ಷದಲ್ಲಿ ಇಡೀ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗೂ ಮಲಪ್ರಭೆ ನೀರು ಹರಿಯಲಿದೆ ಎಂದು ಹೇಳಿದರು.
Dead Body Found in Water Tank: ನೀರಿನ ಟ್ಯಾಂಕರ್ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್ನ ನೀರನ್ನೇ ಕುಡಿದಿದ್ದಾರೆ.
CM Siddaramaiah: ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ.
ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಜೀವ ಜಲಕ್ಕಾಗಿ ಆಹಾಕಾರ ಎದ್ದಿದೆ. ಬಿಸಿಲಿನ ತಾಪ ಒಂದು ಕಡೆಯಾದ್ರೆ ನೀರಿನ ಅಭಾವಕ್ಕೆ ಸಿಲುಕಿ ಪರದಾಟ ನಡೆಸುವಂತಾಗಿದೆ. ಇದ್ರ ಮಧ್ಯೆಯದಲ್ಲಿ ಬೆಂಗಳೂರಿನ ಕುಡಿಯುವ ನೀರಿನ ಘಟಗಳಲ್ಲಿ ನಿತ್ಯವೂ ಮೂರು ಸಾವಿರ ಲೀಟರ್ ಪೋಲಾಗುತ್ತಿದೆ. ವಾಟರ್ ಪ್ಲಾಂಟ್ ಗಳ ಬಳಿ ಕುಡಿಯುವ ನೀರು ದಿನದಲ್ಲಿ ಎರಡೇ ಬಾರಿ ಸಿಗುತ್ತಿದ್ರೆ, ಅದೇ ಜಾಗದಲ್ಲಿ ನೀರಿನ ಶುದ್ದೀಕರಣದ ಬಳಿಕ ವೇಸ್ಟೇಜ್ ನೀರನ್ನ ಚರಂಡಿಗೆ ಬಿಡಲಾಗ್ತಿದೆ. ಅಟ್ಲಿಸ್ಟ್ ಚರಂಡಿಪಾಲಾಗುತ್ತಿರುವ ಆ ಮೂರು ಸಾವಿರ ನೀರನ್ನ ಪೋಲು ಮಾಡೋದು ಬೇಕಾ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರ
ಕಾಂಗ್ರೆಸ್ಸಿಗರಿಗೆ ಮಾನ ಮಾರ್ಯಾದೆ ಇದ್ರೆ ಕಾವೇರಿ ನೀರು ನಿಲ್ಲಿಸಲಿ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಡಾ. ಇಂದ್ರೇಶ್ ವಾಗ್ದಾಳಿ
ಬೆಂಗಳೂರಿಗೆ ಕುಡಿಯುವ ಸಲುವಾಗಿ ನೀರು ಅಂತ ಸುಳ್ಳು ಹೇಳ್ತಿದ್ದಾರೆ
ಸ್ಟಾಲಿನ್ ಓಲೈಕೆಗಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗ್ತಿದೆ
Bengaluru water crisis news: ಈ ನಿಷೇದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109ರ ಪ್ರಕಾರ ರೂ. 5000/- ಗಳ ದಂಡ ವಿಧಿಸಲಾಗುವುದು.
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಅದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಶಿವರಾಜ್. ಎಸ್. ತಂಗಡಗಿ ಅವರು ಹೇಳಿದ್ದಾರೆ.
Drinking Water Before Bed: ಒಮ್ಮೆಲೇ ಅತಿಯಾಗಿ ನೀರು ಕುಡಿಯುವುದು ಮೂತ್ರಪಿಂಡಗಳಿಗೆ ಒಳ್ಳೆಯದಲ್ಲ. ಮಿತಿ ಮೀರಿ ನೀರು ಸೇವಿಸಿದರೆ ಕಿಡ್ನಿ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ.
Health Tips: ನಿತ್ಯ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ನೆನಪಿಡಿ. ಹಾಗಂತ ನೀವು ಒಂದೇ ಲೋಟದಲ್ಲಿ ಇಲ್ಲವೇ ಬಾಟಲಿನಲ್ಲಿ ಪದೇ ಪದೇ ನೀರು ಕುಡಿಯುವುದರಿಂದ ಹಲವು ಕಾಯಿಲೆಗಳಿಗೆ ತುತ್ತಾಗಬಹುದು.
ಅಧಿಕಾರಿಗಳ ವಿರುದ್ಧ ಸಿಡಿದೆದ್ದ ರಾಯಚೂರು ಡಿಸಿ
ಕುಡಿಯುವ ನೀರಿನ ವಿಚಾರವಾಗಿ ಡಿಸಿ ಪುಲ್ ಗರಂ
ರಾಯಚೂರು ಡಿಸಿ ಚಂದ್ರಶೇಖರ ನಾಯಕ್ ತರಾಟೆ
ಕಷ್ಟ ಪಟ್ಟಾದ್ರು ಜನರಿಗೆ ಕುಡಿಯುವುದಕ್ಕೆ ನೀರು ತನ್ನಿ
'ನನ್ನ ಕ್ಷೇತ್ರಕ್ಕೆ ನೀರು ಬರದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ'
ವಿಜಯಪುರದಲ್ಲಿ ಭೀಕರ ಬರ.. ಸಿಡಿದೆದ್ದ ಇಂಡಿ ಕಾಂಗ್ರೆಸ್ ಶಾಸಕ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುವೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ ಎಂದ ಯಶವಂತರಾಯಗೌಡ
ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟ ಕಾವಾಡಿಗರ ಹಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತ್ರಸ್ಥ ಕುಟುಂಬಗಳ ಸದಸ್ಯರಾದ ಸಾಕವ್ವ, ವಿಜಯಮ್ಮ, ರಾಜಪ್ಪ, ವಸಂತ, ಜಿ.ಬಿ.ರಾಜಾಶೇಖರ ಮತ್ತು ಹಟ್ಟಿಯ ಇತರೆ ನಿವಾಸಿಗಳನ್ನು ಮಾತಾಡಿಸಿ ಸಮಸ್ಯೆ ಆಲಿಸಿದರು.
ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.