Rachitha Ram Cult Role: ಚಂದನವನದ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿಜಯ್ ಹಾಗೂ ಜಡೇಶ್ ಕಾಂಬಿನೇಷನ್ನ ಸಿನಿಮಾದಲ್ಲಿ 40 ವಯಸ್ಸು ದಾಟಿದ ಮಹಿಳೆಯ ಪಾತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Monisha Duniya vijay : ದುನಿಯಾ ವಿಜಯ್ ಪುತ್ರಿ ಮೋನಿಕಾ ಚಂದನವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ತಂದೆಯ ಜೊತೆ ತೆರೆ ಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಇದೀಗ ಮೋನಿಕಾ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ.
Duniya Vijay: ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್ ನಾಯಕರಾಗಿ ನಟಿಸುತ್ತಿರುವ 29ನೇ ಚಿತ್ರ ‘ವಿಕೆ 29’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು.
Puneeth Rajkumar : ಕನ್ನಡದ ಹೆಮ್ಮೆ ಪದ್ಮಭೂಷಣ, ಕಲಾರಸಿಕ, ಡಾ. ರಾಜ್ಕುಮಾರ್ ಅವರ ಪುತ್ರನಾಗಿ ಜನಿಸಿದ ವೀರ ಕನ್ನಡಿಗ ʼಅಪ್ಪುʼ ಎಂಬ ಹೆಸರಿನಿಂದ ಬಿರುದಾಂಕಿತನಾಗಿ ಇಂದಿಗೂ ಸಹ ಕನ್ನಡಾಂಬೆಯ ಹೃದಯ ಸಿಂಹಾಸನದಲ್ಲಿ ನೆಲೆಸಿದ್ದಾರೆ. ಸಧ್ಯ ಪುನೀತ್ ರಾಜ್ಕುಮಾರ್ ಅವರು ಸ್ಯಾಂಡಲ್ವುಡ್ ಸ್ಟಾರ್ ಒಬ್ಬರನ್ನು ಅಪ್ಪಿಕೊಂಡಿರುವ ಫೋಟೋ ವೈರಲ್ ಆಗಿದೆ..
Duniya vijay second wife : ʼಭೀಮʼ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ದುನಿಯಾ ವಿಜಯ್ ಕುರಿತ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮೊದಲ ಪತ್ನಿಗೆ ಡಿವೋರ್ಸ್ ನೀಡಿದ್ದ ವಿಜಯ್ ಇದೀಗ ತಮ್ಮ ಎರಡನೇ ಪತ್ನಿಯಿಂದಲೂ ದೂರವಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.
Vijay With Rajanikanth: 'ಜೈಲರ್' ಸಕ್ಸಸ್ ಸಂಭ್ರಮದಲ್ಲೇ ಸೂಪರ್ ಸ್ಟಾರ್ ರಜನಿಕಾಂತ್ ಮತ್ತೆರಡು ಸಿನಿಮಾಗಳು ಬ್ಯುಸಿಯಾಗಿದ್ದು,'ಲಾಲ್ ಸಲಾಂ' ಚಿತ್ರದ ಮುಖ್ಯ ಪಾತ್ರದಲ್ಲಿ ತಲೈವಾ ನಟಿಸಿದ್ದಾರೆ. ಸದ್ಯ ಜ್ಞಾನವೇಲ್ ನಿರ್ದೇಶನದ ಚಿತ್ರದ ಚಿತ್ರೀಕರಣವೂ ನಡೀತಿದ್ದು, ಇದರ ನಡುವೆ ತಲೈವಾ 171 ಸಿನಿಮಾ ದುನಿಯಾ ವಿಜಯ್ ನಟಿಸಲಿದ್ದಾರೆಂಬ ಸುದ್ದಿಯಿದೆ.
Duniya Vijay: ಕವಿರಾಜ್ ಮತ್ತು ದುನಿಯ ವಿಜಿ ಕಾಂಬಿನೇಷ್ನಲ್ಲಿ ಮತ್ತೊಂದು ವಿಶೇಷ ಹಾಡು ಮೂಡಿ ಬರುತ್ತಿದೆ. 'ಪದ್ಮಾವತಿ' ಹಾಡಿನ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ಹಿಟ್ಗೆ ಸಜ್ಜಾಗಿದೆ ಈ ಜೋಡಿ.
Siddaramaiah Swearing Ceremony: ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾಮಾಡಲು ಎಲ್ಲಾ ರೀತಿಯಿಂದಲೂ ಕಂಠೀರವ ಕ್ರೀಡಾಂಗಣವು ಅದ್ದೂರಿ ವೇದಿಕೆ ಸಜ್ಜಾಗಿದೆ. ಕನ್ನಡ ಪರ ಸಂಘಟನೆಗಳು ಪೋಸ್ಟರ್ ಗಳಿಗೆ ಮಸಿ ಬಳಿದು, ಹರಿದು ಕಿತ್ತೆಸೆದಿದ ಘಟನೆ ನಗರದ ಹಲವೆಡೆ ನಡೆದಿದೆ.
Siddaramaiah Swearing Ceremony: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ದುನಿಯಾ ವಿಜಯ್, ವಿಭಿನ್ನವಾಗಿ ತಮ್ಮ ಮನದಾಳದ ಮಾತುಗಳನ್ನು ಸಿದ್ದು, ಹಾಗೂ ಡಿಕೆಶಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
Actors React To Election Results:ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ರಾಜಕೀಯ ನಾಯಕರಿಗೆ ಮಾತ್ರವಲ್ಲದೇ ಪ್ರಜಾಪ್ರಭುತ್ವ ಅಡಿಯಲ್ಲಿ ಬರುವ ಪ್ರತಿಯೊಬ್ಬರಿಗೂ ಸಂಬಂಧಿಸಿದಾಗಿದೆ. ಇದೀಗ ಸ್ಯಾಂಡಲ್ವುಡ್ ಸ್ಟಾರ್ಸ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
Duniya Vijay on Appu : ಕನ್ನಡ ಪಠ್ಯ ಪುಸ್ತಕದಲ್ಲಿ ʼಅʼ ಎಂದರೆ ʼಅಪ್ಪುʼ ಎಂದಾಗಲಿ ಎಂದು ನಟ ದುನಿಯಾ ವಿಜಯ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಪೋಸ್ಟರ್ ನೋಡಿದ ನೆಟ್ಟಿಗರು ಪರ ಹಾಗೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
Duniya Vijay Birthday : ನಟ ದುನಿಯಾ ವಿಜಯ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟೂರು ಕುಂಬಾರನಹಳ್ಳಿಯಲ್ಲಿ ಸಂಭ್ರಮದಿಂದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ದುನಿಯಾ ವಿಜಿ ಅಭಿನಯಿಸಲಿರುವ ಭೀಮ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ.
ಮಹಾನ್ ನಟನ ಮುಂದೆ ಅವಕಾಶ ಸಿಕ್ಕಾಗ ಬೇಡ ಅನ್ನಬಾರದು ಎಂದು ದುನಿಯಾ ವಿಜಯ್ ಹೇಳಿದ್ದಾರೆ.. ಬಾಲಯ್ಯ ಜೊತೆಗಿನ ಸಿನಿಮಾ ಬಗ್ಗೆ ಮಾತನಾಡಿದ ದುನಿಯಾ ವಿಜಯ್, ಹೀರೋ, ವಿಲನ್ ಅನ್ನೋದು ಮುಖ್ಯ ಅಲ್ಲ.. ನಟನೆ ಅಷ್ಟೇ ಎಂದಿದ್ದಾರೆ..
ಟಾಲಿವುಡ್ಗೆ ದುನಿಯಾ ವಿಜಯ್ ಎಂಟ್ರಿಕೊಟ್ಟಿದ್ದಾರೆ. ಗೋಪಿಚಂದ್ ನಿರ್ದೇಶನದ, ಬಾಲಕೃಷ್ಣ ಹಾಗೂ ದುನಿಯಾ ವಿಜಯ್ ಅಭಿನಯದ ವೀರಸಿಂಹ ರೆಡ್ಡಿ ರಿಲೀಸ್ಗೆ ರೆಡಿಯಾಗ್ತಿದೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿನಿಮಾ ಬಗ್ಗೆ ದುನಿಯಾ ವಿಜಯ್ ಮಾತನಾಡಿದ್ದಾರೆ.
ʻಭೀಮಾʼಸಿನಿಮಾಗಾಗಿ ತೂಕ ಇಳಿಸಿದ್ದೇನೆ. ಜ.19ರಂದು ʻಭೀಮʼ ಫಸ್ಟ್ ಲುಕ್ ರಿಲೀಸ್ ಮಾಡ್ತೀವಿ ಎಂದು ದುನಿಯಾ ವಿಜಯ್ ಹೇಳಿದ್ದಾರೆ.. ನಾನು ಇಲ್ಲಿಗೆ ಬರೋದು ಗೊತ್ತಾಗಿ ಬಾಲಯ್ಯ ಅಭಿಮಾನಿಗಳು ಬಂದಿದ್ದಾರೆ. ಇದು ಕಲಾವಿದನಿಗೆ ಇರೋ ದೊಡ್ಡ ಗೌರವ ಎಂದು ದುನಿಯಾ ವಿಜಯ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.