Baba Vanga Prediction 2024: ಪ್ರಧಾನಿ ಮೋದಿಯವರ ಸ್ನೇಹಿತ ವ್ಲಾಡಿಮಿರ್ ಪುಟಿನ್ ಬಗ್ಗೆ ಬಾಬಾ ವೈಂಗಾ ಅಪಾಯಕಾರಿ ಭವಿಷ್ಯ ನುಡಿದಿದ್ದಾರೆ. ಈ ವರ್ಷ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಹತ್ಯೆ ಮಾಡುವ ಪ್ರಯತ್ನಗಳು ನಡೆಯಬಹುದು ಎಂದು ಅವರು ಹೇಳಿದ್ದಾರಂತೆ.
Surya-Guru-Rahu Yog: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2 ಗ್ರಹಗಳ ಮಿಲನವನ್ನು ಯುತಿ ಎನ್ನುತ್ತಾರೆ. ಗ್ರಹಗಳ ಈ ಸಂಯೋಜನೆಯು ಕೆಲವೊಮ್ಮೆ ಶುಭ ಮತ್ತು ಕೆಲವೊಮ್ಮೆ ಅಶುಭವೆಂದು ಸಾಬೀತುಪಡಿಸುತ್ತದೆ.
ಬ್ಲೂಮ್ಬರ್ಗ್ ಉಲ್ಲೇಖಿಸಿದ ಪತ್ರದಲ್ಲಿ ಸಹ-ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜೆಫ್ ಕ್ಲಾರ್ಕ್,ಅವರು ಮಾರುಕಟ್ಟೆಯಲ್ಲಿ ಕಂಪನಿ ಅನಿಶ್ಚಿತ ಭವಿಷ್ಯದ ಕುರಿತಾಗಿ ಹೇಳುತ್ತಾ "ನಾವು ಮುಂಚಿತವಾಗಿ ಆರ್ಥಿಕ ಕುಸಿತವನ್ನು ಗುರುತಿಸಿದ್ದೇವೆ, ಮಾರುಕಟ್ಟೆ ಚೇತರಿಸಿಕೊಂಡಾಗ ಮತ್ತೆ ಸಿದ್ದರಾಗುತ್ತೇವೆ.ಈ ಹಿಂದೆ ಕೊರೊನಾ ಸಂದರ್ಭದಲ್ಲಿಯೂ ಕೂಡ ಕಂಪನಿ ಇದೆ ರೀತಿ ವಜಾಗೊಳಿಸಿತ್ತು” ಎಂದು ಅವರು ತಿಳಿಸಿದ್ದಾರೆ.
ಅಮೆಜಾನ್ ಇಂದು ತನ್ನ ಆನ್ಲೈನ್ ಕಲಿಕೆಯ ವೇದಿಕೆಯನ್ನು ಭಾರತದಲ್ಲಿನ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಾರಂಭವಾದ ಎರಡು ವರ್ಷಗಳೊಳಗೆ ಯಾವುದೇ ಕಾರಣವನ್ನು ಉಲ್ಲೇಖಿಸದೆ ಮುಚ್ಚುವುದಾಗಿ ಹೇಳಿದೆ.
ನಾವು ಸಾಲದ ಮೇಲೆ ಚಹಾವನ್ನು ಆಮದು ಮಾಡಿಕೊಳ್ಳುವುದರಿಂದ ಚಹಾ ಸೇವನೆಯನ್ನು ಒಂದರಿಂದ ಎರಡು ಕಪ್ಗಳಿಗೆ ಸೀಮಿತಗೊಳಿಸಬೇಕು. ಈ ಕುರಿತು ನಾನು ರಾಷ್ಟ್ರಕ್ಕೆ ಮನವಿ ಮಾಡುತ್ತೇನೆ ಎಂದು ಹಿರಿಯ ಸಚಿವ ಅಹ್ಸಾನ್ ಇಕ್ಬಾಲ್ ಹೇಳಿರುವುದಾಗಿ ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ.
Sri Lankan PM Resigns: ಶ್ರೀಲಂಕಾ ಸ್ವಾತಂತ್ರ್ಯದ ಇದೇ ಮೊದಲ ಬಾರಿ ಇಂತಹ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಆಹಾರ, ಔಷಧ, ಇಂಧನ, ಅಡುಗೆ ಅನಿಲದ ಕೊರತೆ ಜತೆಗೆ ಸ್ಥಳೀಯರು ಗಂಟೆಗಟ್ಟಲೆ ವಿದ್ಯುತ್ ಕಡಿತವನ್ನು ಎದುರಿಸುತ್ತಿದ್ದಾರೆ. ಇದರೊಂದಿಗೆ ದೇಶದಲ್ಲಿ ಅಗತ್ಯ ವಸ್ತುಗಳ ಭಾರಿ ಕೊರತೆ ಉಂಟಾಗಿದೆ.
Economic Crisis: ಮುದ್ರಣ ಕಾಗದದ ಕೊರತೆಯಿಂದಾಗಿ ಭಾರತದ ನೆರೆಯ ದೇಶದಲ್ಲಿ ಲಕ್ಷಾಂತರ ಮಕ್ಕಳು ಪರೀಕ್ಷೆಯನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ನಮ್ಮ ನೆರೆಯ ರಾಷ್ಟ್ರ ಶ್ರೀಲಂಕಾ ಅತ್ಯಂತ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮುದ್ರಣ ಕಾಗದದ ದೊಡ್ಡ ಕೊರತೆಯಿಂದಾಗಿ ಸರ್ಕಾರವು ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಶ್ರೀಲಂಕಾವು ಈಗ ಹಣಕಾಸಿನ ಕೊರತೆಯಿಂದಾಗಿ ಕಾಗದವನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗದೆ ಇರುವುದರಿಂದಾಗಿ ಅದು ಲಕ್ಷಾಂತರ ಶಾಲಾ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೋವಿಡ್ -19 ಸಾಂಕ್ರಾಮಿಕ ರೋಗವು ಇನ್ನೂ ಅಂತ್ಯವಾಗಿಲ್ಲ, ಮತ್ತು ಆರ್ಥಿಕ ಚೇತರಿಕೆಗೆ ಇನ್ನೂ ಸಮಯ ಹಿಡಿಯುತ್ತದೆ ಎಂದು ನೊಬೆಲ್ ಪ್ರಶಸ್ತಿ ವಿಜೇತ ಡಾ. ಅಭಿಜಿತ್ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.
ಕರೋನವೈರಸ್ ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಅಧಿಕೃತ ಖರ್ಚುಗಳನ್ನು ತಡೆಯಲು ಖರ್ಚು ಇಲಾಖೆ ( Department of Expenditure) ಸುತ್ತೋಲೆ ಹೊರಡಿಸಿತ್ತು, ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಅಥವಾ ಕಡಿತಗೊಳಿಸುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸತತವಾಗಿ ಟ್ವೀಟ್ ಮಾಡಿದ ಕೆಲವೇ ಗಂಟೆಗಳ ನಂತರ ಕೇಂದ್ರದ ಸ್ಪಷ್ಟನೆ ಬಂದಿದೆ.
ದೀರ್ಘಕಾಲದ ಮಂದಗತಿಯು ಇನ್ನೂ ವಾಹನ ಮಾರಾಟದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ 2020 ರ ಫೆಬ್ರವರಿಯಲ್ಲಿ 3.6 ಶೇಕಡಾ ಮಾರಾಟ ಕುಸಿತವನ್ನು ದಾಖಲಿಸಿದೆ.
ಎಲೆಕ್ಟ್ರಾನಿಕ್ಸ್, ವಿದ್ಯುತ್ ಸರಕುಗಳು, ರಾಸಾಯನಿಕಗಳು ಮತ್ತು ಕರಕುಶಲ ವಸ್ತುಗಳು ಸೇರಿದಂತೆ 50 ಕ್ಕೂ ಹೆಚ್ಚು ವಸ್ತುಗಳ ಮೇಲೆ ಆಮದು ಸುಂಕವನ್ನು ಹೆಚ್ಚಿಸಲು ಭಾರತ ಯೋಜಿಸಿದೆ, ಚೀನಾ ಮತ್ತು ಇತರೆಡೆಗಳಿಂದ ಸುಮಾರು 56 ಬಿಲಿಯನ್ ಡಾಲರ್ ಮೌಲ್ಯದ ಆಮದನ್ನು ಗುರಿಯಾಗಿಸಿಕೊಂಡಿದೆ ಎಂದು ಅಧಿಕಾರಿಗಳು ಮತ್ತು ಕೈಗಾರಿಕಾ ಮೂಲಗಳು ತಿಳಿಸಿವೆ.
ನಿಧಾನಗತಿಯನ್ನು ತಡೆಯಲು ಸರ್ಕಾರದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯು ಆರು ವರ್ಷಗಳಲ್ಲಿ ತನ್ನ ನಿಧಾನಗತಿಯ ಬೆಳವಣಿಗೆಯನ್ನು ದಾಖಲಿಸಿದೆ.
ಆರ್ಥಿಕ ಬೆಳವಣಿಗೆ ಇಳಿದಿರಬಹುದು ಆದರೆ ಆರ್ಥಿಕ ಹಿಂಜರಿತವಿಲ್ಲ, ಮತ್ತು ದೇಶದಲ್ಲಿ ಯಾವುದೇ ಆರ್ಥಿಕ ಹಿಂಜರಿತ ಉಂಟಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.