ಪಿಎಸ್ಐ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆ ಅಕ್ರಮ ಹಿನ್ನೆಲೆ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸರ್ಕಾರಿ ಶಾಲೆ ಮಕ್ಕಳಿಗೆ ಈಗಾಗಲೇ ನಲಿ-ಕಲಿ ರೀತಿ ಶಿಕ್ಷಣ ಒದಗಿಸಲು ಚಿಂತನೆ ನಡೆಸಿದೆ. ಈ ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಶಾಲೆ ಮಕ್ಕಳಿಗೆ ನಲಿ-ಕಲಿ ಪದ್ದತಿಯನ್ನು ಜಾರಿ ಮಾಡಲು ಅಂತಿಮವಾದ ಅದೇಶಕ್ಕಾಗಿ ಶಿಕ್ಷಣ ಇಲಾಖೆ ಕಾಯುತ್ತಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
Schools Reopening News: ಶೀಘ್ರದಲ್ಲೇ ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರಕಾರಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಬಹುದು ಎಂದು ಹೇಳಲಾಗುತ್ತಿದೆ.
ಫೆಬ್ರವರಿ ತಿಂಗಳಿನಲ್ಲಿ ಒಮಿಕ್ರಾನ್ ಕೇಸ್ ಗಳ ಸಂಖ್ಯೆ ಲಕ್ಷ ಗಡಿ ದಾಟಲಿದೆ ಅಂತ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಹೀಗಿದ್ರೂ ಶಿಕ್ಷಣ ಇಲಾಖೆ ಮಕ್ಕಳ ಪರೀಕ್ಷೆ ನಡೆಸುವ ಕುರಿತು ಚಿಂತನೆ ನಡೆಸಿಲ್ಲ.
ಮೇ ಮಧ್ಯದಲ್ಲಿ ಕೊರೋನಾ ಸೊಂಕು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ತಜ್ಞರು ಎಚ್ಚರಿಸಿರುವುದರಿಂದ ನಿಗದಿಯಾಗಿರುವ ದಿನಾಂಕಗಳ ಪ್ರಕಾರ ಪರೀಕ್ಷೆ ನಡೆಸುವುದು ಸೂಕ್ತವಾ ಅಥವಾ ಪರೀಕ್ಷೆ ಮುಂದೂಡಿಕೆ ಮಾಡಬಹುದಾ? ಪರೀಕ್ಷೆಗಳನ್ನು ನಡೆಸಲೇಬೇಕು ಎನ್ನುವುದಾದರೆ ಯಾವ್ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು? ಎಂಬ ಬಗ್ಗೆ ಚರ್ಚೆ ನಡೆಯಲಿದೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯ ವೇಳೆ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 10 ಸಾವಿರ ಶಾಲಾ ಶಿಕ್ಷಕರ ನೇಮಕವೂ ಸೇರಿದಂತೆ ಐದು ಪ್ರಮುಖ ಪ್ರಸ್ತಾವನೆಗಳನ್ನು ಮಂಡಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಶಿಕ್ಷಣ ತಜ್ಞರು, ಅಧಿಕಾರಿಗಳು, ವೈದ್ಯರು, ತಾಂತ್ರಿಕ ಪರಿಣಿತರು ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ಪ್ರಾಥಮಿಕ ಹಂತದ ಸಭೆ ನಡೆಸಿದರು.
ಪ್ರಸ್ತುತ ಪದವಿ ತರಗತಿಗಳಿಗೆ ಪ್ರವೇಶ ಪಡೆದಿರುವವರು ಹಾಗೂ ಈಗ 2ನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಟ್ಟು 2 ವರ್ಷಗಳಿಗೆ ಒಮ್ಮೆಗೇ ಲ್ಯಾಪ್ಟಾಪ್ ವಿತರಣೆಗೆ ಸರ್ಕಾರ ನಿರ್ಧರಿಸಿದೆ.
ಫೆಬ್ರವರಿ 16 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ವಿದ್ಯಾರ್ಥಿಗಳನ್ನು ಕುರಿತು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮಾತನಾಡುತ್ತಾರೆ. ಈ ಭಾಷಣದಲ್ಲಿ, ಪರೀಕ್ಷೆಗಳ ಒತ್ತಡವನ್ನು ತಗ್ಗಿಸುವುದು ಹೇಗೆ ಎಂಬುದನ್ನು ಪ್ರಧಾನಿ ತಿಳಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.