Lok Sabha Election 2024: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಭಾದಿತ ಯಾವದೇ ಮತದಾರ ಇಲ್ಲ. ಚುನಾವಣಾ ಆಯೋಗದಿಂದ ಅಧಿಸೂಚಿತಗೊಂಡ ಅಗತ್ಯ ಸೇವೆಯಡಿ ಬರುವ 16 ಇಲಾಖೆಗಳ ನೌಕರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ
ರಾಜಧಾನಿಯಲ್ಲಿ ದಾಖಲೆ ರಹಿತ ಕೋಟ್ಯಾಂತರ ರೂಪಾಯಿ ಬೇಟೆ
ದಾಖಲೆ ರಹಿತ ವಸ್ತು, ಹಣ ಜಪ್ತಿ ಮಾಡಿದ ಚುನಾವಣಾ ಅಧಿಕಾರಿಗಳು
ಈವರೆಗೆ ಸುಮಾರು 44 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ
ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 11ಕೋಟಿಗೂ ಅಧಿಕ ಮೊತ್ತ ಸೀಜ್
Election Campaigns: ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌಂಟ್ ಡೌನ್
ಮತದಾರರಿಗೆ ತಮ್ಮ ಮತಗಟ್ಟೆ ಹುಡುಕಲು QR ಕೋಡ್
ಮನೆ ಮನೆಗೆ ಹಂಚುವ ಓಟರ್ ಸ್ಲಿಪ್ಗಳಲ್ಲಿ QR Code
QR ಸ್ಕ್ಯಾನ್ ಮಾಡಿ ಮತಗಟ್ಟೆ ತಲುಪಲು ವ್ಯವಸ್ಥೆ
ದೇಶದಲ್ಲಿ ಮೊದಲ ಪ್ರಯೋಗ ಮಾಡಿದ ಚುನಾವಣೆ ಆಯೋಗ
Spreading Fake News Against Chief Minister: ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ದೂರು ದಾಖಲಿಸಿದ್ದೇವೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಎಲ್ಲಾ ಸಮುದಾಯ ಹಾಗೂ ವರ್ಗದ ಜನರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ.
ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯಲಿರುವ ಏಪ್ರಿಲ್ 19 ರ ಬೆಳಿಗ್ಗೆ 7.00 ರಿಂದ ಜೂನ್ 1 ರ ಸಂಜೆ 6.30 ರ ನಡುವೆ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ.
Loksabha election: ದೇಶದಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಹಾಗಾದರೆ ಎಷ್ಟು ಜನ ಸೇರಿ ಸ್ವಂತ ರಾಜಕೀಯ ಪಕ್ಷ ಕಟ್ಟಬಹುದು? ಇದರ ಬಗ್ಗೆ ಚುನಾವಣಾ ಆಯೋಗದ ನಿಯಮ ಏನು ಹೇಳುತ್ತೆ? ಇದಲ್ಲವನ್ನು ಇಲ್ಲಿ ತಿಳಿಯಿರಿ..
ಚುನಾವಣೆಗಳನ್ನು ಸುಗಮ ಮತ್ತು ಸುಲಲಿತವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಆಪ್ ಗಳನ್ನು ಸಿದ್ಧಪಡಿಸಿದ್ದು, ಮುಕ್ತ ಮತ್ತು ನ್ಯಾಯ ಸಮ್ಮತ ನಡೆಸಲು ಆಪ್ಗಳು ಚುನಾವಣಾ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಮೊಬೈಲ್ ತಂತ್ರಜ್ಞಾನದಿಂದ ಸಾರ್ವಜನಿಕರು ಕೂತಲ್ಲಿಯೇ ತಮ್ಮ ಅಂಗೈಯಲ್ಲಿ ಮತದಾರ ಗುರುತಿನ ಚೀಟಿ ಬಗ್ಗೆ ಇರುವ ಸಂದೇಹ, ಚುನಾವಣೆ ಪ್ರಕ್ರಿಯೆ, ತಮ್ಮ ವ್ಯಾಪ್ತಿಯ ಅಭ್ಯರ್ಥಿಗಳ ಮಾಹಿತಿ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗ ಈಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ಬೆನ್ನಲ್ಲೇ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿವೆ. ಅಷ್ಟೇ ಅಲ್ಲದೆ ಗೆಲುವಿಗಾಗಿ ಹೊಸ ರಣತಂತ್ರವನ್ನು ರೂಪಿಸುತ್ತಿವೆ.ಒಟ್ಟು ಏಳು ಹಂತಗಳಲ್ಲಿ ನಡೆಯುವ ಚುನಾವಣೆ ಹಲವು ಆಸಕ್ತಿಕರ ಸಂಗತಿಗಳಿಗೆ ಈ ಬಾರಿ ಸಾಕ್ಷಿಯಾಗಲಿದೆ.
Lok Sabha Election 2024: ಲೋಕಸಭೆ ಚುನಾವಣೆಗೆ ಇಂದು ಚುನಾವಣಾ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
Lokasabha Election 2024:ಮಹಾರಾಷ್ಟ್ರದಲ್ಲಿ ನಿಯೋಜಿಸಲಾದ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರು ಅಥವಾ ಇತರ ನಿಗಮಗಳ ಉಪ ಆಯುಕ್ತರನ್ನು ಸಮಾನವಾಗಿ ವರ್ಗಾಯಿಸಲು ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.