ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ವನ್ಯಜೀವಿಗಳ ಸಂಖ್ಯೆ ಕಡಿಮೆ ಇದ್ದರೂ ಜೀವಹಾನಿಯ ಸಂಖ್ಯೆ ಅಧಿಕವಾಗಿದೆ ಎಂದು ಸಭೆಗೆ ವಿವರಿಸಿದರು.
ಚಾಮರಾಜನಗರ ಎಂಎಂ ಹಿಲ್ಸ್ ನಲ್ಲಿ ಐದು ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ತಾಲೂಕಿನ ಗಾಜನೂರಿನ ನಾಲ್ವರು ದನಗಾಹಿಗಳನ್ನೂ ವಶಕ್ಕೆ ಪಡೆಯಲಾಗಿದೆ. ಹುಲಿಗಳ ಕಳೇಬರ ಸಿಕ್ಕ ಸ್ಥಳದಲ್ಲಿ ಪತ್ತೆಯಾಗಿದ್ದ ಹಸುವಿನ ದೇಹ. ಬೇಟೆಯಾಡಿದ್ದ ಹಸುವಿಗೆ ಕೀಟನಾಶಕ ಸಿಂಪಡಣೆ ಶಂಕೆ. ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ.
ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದ್ದು, ಇದು ಪೂರ್ಣಗೊಂಡ ಬಳಿಕ ಬೀದರ್ ಜಿಲ್ಲೆ ಧಾರ್ಮಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕತೆಯ ತಾಣವಾಗಿ ಪರಿವರ್ತನೆಯಾಗಲಿದೆ. ಇದಕ್ಕೆ ಹೊನ್ನಿಕೇರಿಯ ಪರಿಸರ ಪ್ರವಾಸೋದ್ಯಮವೂ ಒತ್ತು ನೀಡಲಿದ್ದು, ನಾಗರಿಕ ವಿಮಾನಯಾನ ಸೇವೆಗೆ ಬೇಡಿಕೆ ಬರಲಿದೆ ಎಂದರು.
Eshwar Khandre: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹೆಚ್ಚಾಗಿ ಕಂಡುಬರುವ ಓಫಿಯೋಫೇಗಸ್ ಅಂದರೆ ಕಾಳಿಂಗ ಸರ್ಪಗಳೆಲ್ಲಾ ಒಂದೇ ಎಂದು ಬಹುತೇಕರು ಭಾವಿಸಿದ್ದರು. ಆದರೆ ಡಾ. ಗೌರಿಶಂಕರ್ ಮತ್ತು ತಂಡದವರು ಈ ಬಗ್ಗೆ ಅಧ್ಯಯನ ಮಾಡಿ ಕರ್ನಾಟಕದ ಕಾಳಿಂಗ ಸರ್ಪ ವಿಭಿನ್ನ ಪ್ರಭೇದಕ್ಕೆ ಸೇರಿದ್ದೆಂಬ ಅಂಶವನ್ನು ತಿಳಿಸಿರುತ್ತಾರೆ.. ಅಲ್ಲದೆ..
ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
Eshwar Khandre: ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.
Eshwar Khandre: ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
Eshwar Khandre Statement : ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ,ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಪತ್ತೆ . ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಸಚಿವರ ಸೂಚನೆ . ವನ್ಯ ಮೃಗ ಕಂಡು ಬಂದರೆ ಕಾಡಿಗಟ್ಟಲು ಆದೇಶ. ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸಿ. ಅಣಕು ಕಾರ್ಯಾಚರಣೆ ನಡೆಸಲು ಈಶ್ವರ ಖಂಡ್ರೆ ಸೂಚನೆ.
Bengaluru News: ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ.
Darshan tiger claw pendant : ವನ್ಯ ಜೀವಿ ಕಾಯ್ದೆ 72 ಪ್ರಕಾರ ಯಾವುದೇ ಜೀವಿಯ ಉಗುರು, ಚರ್ಮ, ದಂತ ಬಳಸುವಂತಿಲ್ಲ. ದರ್ಶನ, ಜಗ್ಗೇಶ್ ಅಂತ ನಾನು ವೈಯಕ್ತಿಕವಾಗಿ ಯಾರ ಹೆಸರು ತೆಗೆದುಕೊಳ್ಳಲ್ಲ, ಈ ನೆಲದ ಕಾನೂನು ಎಲ್ಲರಿಗೂ ಸರಿ ಸಮಾನ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.