Kisan Vikas Patra : ದೇಶದಲ್ಲಿ ರೈತರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳ ಮೂಲಕ ಸರ್ಕಾರ ರೈತರ ಹಿತರಕ್ಷಣೆ ಮಾಡುತ್ತದೆ. ಇದೇ ವೇಳೆ ರೈತರಿಗೆ ಬೆಳೆಗಳಿಗೆ ಸರಿಯಾದ ಬೆಲೆ ನೀಡುವುದು, ಆರ್ಥಿಕ ನೆರವು ನೀಡುವುದು ಇತ್ಯಾದಿ ಕೆಲಸಗಳನ್ನು ಸರ್ಕಾರದಿಂದ ಮಾಡಲಾಗುತ್ತಿದೆ.
PM Kisan Yojana : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಕೇಂದ್ರ ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಸರ್ಕಾರವು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯದ ಬೆಂಬಲವನ್ನು ನೀಡುತ್ತದೆ.
Farmer Scheme : ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಯೋಜನೆಗಳ ಮೂಲಕ ಸರ್ಕಾರ ರೈತರಿಗೆ ಆರ್ಥಿಕ ಸಹಾಯವನ್ನೂ ಮಾಡುತ್ತಿದೆ. ಈ ಅನುಕ್ರಮದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿಯನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ.
ಸಭೆ ಕರೆದು ಒಂದು ಗಂಟೆಯಾದರೂ ಬಾರದ ಕಾರಣ ರೊಚ್ಚಿಗೆದ್ದ ರೈತರು... ಹಿಂದೆ ಎರಡು ಬಾರಿ ಸಭೆ ನಡೆಸದೇ ಮುಂದೂಡಿರುವ ಆರೋಪ... ಸಚಿವ ವಿ.ಸೋಮಣ್ಣ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರ ಆಕ್ರೋಶ... ಗೋಬ್ಯಾಕ್ ಸೋಮಣ್ಣ ಎಂದು ಘೋಷಣೆ ಕೂಗುತ್ತಿರುವ ರೈತ ಸಂಘದ ಕಾರ್ಯಕರ್ತರು.
PM Kisan: ನವದೆಹಲಿಯ ಪುಸಾ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಎರಡು ದಿನಗಳ "ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022" ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್ ಯೋಜನೆಯ 12ನೇ ಕಂತಾಗಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂ. ಹಣವನ್ನು ವರ್ಗಾಯಿಸಲಾಯಿತು.
ಅತಿವೃಷ್ಟಿಯ ಹೊಡೆತಕ್ಕೆ ಸಿಲುಕಿದ ರೈತಾಪಿ ವರ್ಗಕ್ಕೆ ಈಗ ಮತ್ತೆ ಗಾಯದ ಮೇಲೆ ಬರೆ ಬಿದ್ದಿದೆ. ಸಾಲಸೋಲ ಮಾಡಿ ರೈತರು ಬೆಳೆ ಬೆಳೆದಿದ್ದು, ಅತಿಯಾದ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಯಾದಗಿರಿ ರೈತರ ಸ್ಥಿತಿ.
ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸೆ.26ರಂದು ಬೆಳಗ್ಗೆ 11ಗಂಟೆಗೆ ರ್ಯಾಲಿ ಆರಂಭವಾಗಲಿದೆ. ಕೆ.ಎಸ್.ಆರ್. ರೈಲ್ವೆ ನಿಲ್ದಾಣದಿಂದ ವಿಧಾನಸೌಧವರೆಗೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ತರಕಾರಿ ಬೆಲೆ ಮೇಲೆ ಪ್ರಭಾವ ಬೀರುತ್ತದೆ. ತಿಂಗಳ ಆರಂಭದಲ್ಲಿಯೇ ತರಕಾರಿ ಬೆಲೆ ಏರಿಳಿತವಾಗಿದ್ದು, ಜನರಲ್ಲಿ ಕೊಂಚ ಅಸಮಾಧಾನ ಮೂಡಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.