ಬೆಂಗಳೂರು : ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಲಭ್ಯವಿರುವ ಬಡ್ಡಿ ದರವು ಪ್ರಸ್ತುತ ದಾಖಲೆ ಮಟ್ಟದಲ್ಲಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ ಜುಲೈನಿಂದ ಸೆಪ್ಟೆಂಬರ್ ವರೆಗೆ ಬಡ್ಡಿದರವನ್ನು ಶೇಕಡಾ 8.2 ಕ್ಕೆ ನಿಗದಿಪಡಿಸಲಾಗಿದೆ.
Senior Citizen Saving Scheme :ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ ಜುಲೈನಿಂದ ಸೆಪ್ಟೆಂಬರ್ ವರೆಗೆ ಬಡ್ಡಿದರವನ್ನು ಶೇಕಡಾ 8.2 ಕ್ಕೆ ನಿಗದಿಪಡಿಸಲಾಗಿದೆ. ಇಲ್ಲಿ ಮಾಡುವ ಹೂಡಿಕೆ ಮೇಲೆ ಮಾಸಿಕವಾಗಿ ಮಾಸಿಕ ಆಧಾರದಲ್ಲಿ ನೋಡಿದರೆ 20, 500 ರೂಪಾಯಿ ಬಡ್ಡಿ ಸಿಗುತ್ತದೆ.
FM Nirmala sitharaman update on Income Tax: ಹೊಸ ತೆರಿಗೆ ಪದ್ಧತಿಯ ಮೇಲೆ ಗಮನ ಕೇಂದ್ರೀಕರಿಸಿದ ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ 7 ಲಕ್ಷದವರೆಗಿನ ತೆರಿಗೆ ವಿನಾಯಿತಿ ನೀಡಿದೆ. ಇದರೊಂದಿಗೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯವಿವೆ.
FM Nirmala Sitharaman on Income Tax: ಇನ್ನೇನು ಕೆಲವೇ ದಿನಗಳಲ್ಲಿ ಈ ವರ್ಷದ ಆಯವ್ಯಯ ಪತ್ರ ಮಂಡನೆಯಾಗಲಿದೆ. ಹೀಗಿರುವಾಗ 5 ಲಕ್ಷಕ್ಕಿಂತ ಹೆಚ್ಚಿನ ಆದಾಯ ಇರುವ ಜನರು ಆದಾಯ ತೆರಿಗೆ ಹೇಗೆ ಉಳಿತಾಯ ಮಾಡಬೇಕು ಎಂಬ ಚಿಂತೆಯಲ್ಲಿದ್ದಾರೆ. ಆದರೆ ಇಂದು ನಾವು ನಿಮಗೆ ಹೇಳಲು ಹೊರಟಿರುವ ವಿಧಾನವನ್ನು ಅನುಸರಿಸಿ ನೀವು 8 ಲಕ್ಷ ರೂ.ಗಳವರೆಗಿನ ಆದಾಯದ ಮೇಲೂ ಕೂಡ ತೆರಿಗೆ ಉಳಿತಾಯ ಮಾಡಬಹುದು.
Income Tax Slab Change: ಮಧ್ಯಮವರ್ಗದಿಂದ ಹಿಡಿದು ಮೇಲ್ವರ್ಗದವರೆಗೆ ಆದಾಯ ತೆರಿಗೆ ಪಾವತಿ ಕಡ್ಡಾಯವಾಗಿದೆ. ಆದರೆ, ಈ ಬಾರಿ ಈ ಆದಾಯ ತೆರಿಗೆ ವಿಷಯದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಬದಲಾವಣೆ ಮಾಡುವ ನಿರೀಕ್ಷೆ ಇದೆ. ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಈ ಬಾರಿಯ ಸರ್ಕಾರದ ಧೋರಣೆ ಏನು ತಿಳಿದುಕೊಳ್ಳೋಣ ಬನ್ನಿ,
ಸ್ಟಾಂಡ್ ಅಪ್ ಇಂಡಿಯಾ ಯೋಜನೆಯನ್ನು 2016 ರಲ್ಲಿ ಆರಂಭಿಸಲಾಗಿದೆ. ಈ ಯೋಜನೆಯ ಅಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಬ್ಯಾಂಕುಗಳ ವತಿಯಿಂದ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಬ್ಯಾಂಕುಗಳ ವತಿಯಿಂದ ಸಿಗುವ ಈ ಸಾಲದ ಮೊತ್ತ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳವರೆಗೆ ಇರಲಿದೆ.
5G Mobile Service: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (FM Nirmala Sitharaman) ಇಂದು 2022-23ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಸಮಯದಲ್ಲಿ, ಅವರು ದೇಶದಲ್ಲಿ 5G ಮತ್ತು ಆಪ್ಟಿಕಲ್ ಫೈಬರ್ ಸೇವೆಗಳ ಕುರಿತು ಮಹತ್ವದ ಘೋಷಣೆಗಳನ್ನು ಮಾಡಿದ್ದರೆ. 2022-23ನೇ ಸಾಲಿನಲ್ಲಿ 5ಜಿ ಮೊಬೈಲ್ ಸೇವೆಗಳ ಸ್ಪೆಕ್ಟ್ರಮ್ (5G Spectrum Sale) ಅನ್ನು ಹರಾಜು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
Budget 2022: ವಿತ್ತ ಸಚಿವ ಸೀತಾರಾಮನ್ (FM Nirmala Sitharaman) ಇಂದು ತಮ್ಮ ನಾಲ್ಕನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಇಂದಿನ ಬಜೆಟ್ನಲ್ಲಿ ಅವರು ಹಲವು ಮಹತ್ವದ ಘೋಷಣೆಗಳನ್ನು ಘೋಷಿಸಿದ್ದಾರೆ. . ಬಜೆಟ್ ಮಂಡನೆ ನಂತರ ಕೆಲವು ಸರಕುಗಳು ದುಬಾರಿಯಾಗಲಿದ್ದು, ಕೆಲವು ಸರಕುಗಳು ಅಗ್ಗವಾಗಲಿವೆ. ಹಾಗಾದರೆ ಬನ್ನಿ ಯಾವ ಸರಕುಗಳು ದುಬಾರಿಯಾಗಲಿವೆ ಹಾಗೂ ಯಾವ ಸರಕುಗಳು ಅಗ್ಗವಾಗಲಿವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Budget 2022 For Education - ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಮ್ಮ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (FM Nirmala Sitharaman) ಅವರು ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳನ್ನು ಮುಚ್ಚಿರುವುದರಿಂದ ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಿದ್ದಾರೆ.
Union Budget 2022: ಭಾರತೀಯ ರಿಸರ್ವ್ ಬ್ಯಾಂಕ್ ಈ ವರ್ಷ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಿದೆ. ಇದು ಬ್ಲಾಕ್ ಚೈನ್ ಆಧಾರಿತ ಕರೆನ್ಸಿ ಆಗಿರಲಿದೆ ಎಂದು ಕೇಂದ್ರ ವಿತ್ತ ಸಚಿವೆ ತನ್ನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
Budget 2022: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವರ್ಷ 2022-23ರ ಸಾಮಾನ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿಯ ತಮ್ಮ ಬಜೆಟ್ ಭಾಷಣದಲ್ಲಿ ರೈಲ್ವೆ ಇಲಾಖೆಗೆ (Indian Railways) ಬಹುದೊಡ್ಡ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ಕುರಿತು ಘೋಷಣೆ ಮಾಡಿರುವ ಅವರು ಮುಂದಿನ 3 ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳನ್ನು (Vande Bharat Trains) ಓಡಿಸಲಾಗುವುದು ಎಂದು ಹೇಳಿದ್ದಾರೆ.
PSU Insurance Companies Privatization - ಸಾರ್ವಜನಿಕ ವಿಮಾ ಕಂಪನಿಗಳ ಖಾಸಗೀಕರಣಕ್ಕಾಗಿ (PSU Insurance Companies Privatization) ಸಾಮಾನ್ಯ ವಿಮಾ ವ್ಯವಹಾರ ರಾಷ್ಟ್ರೀಕರಣ ಕಾಯ್ದೆ(GIBNA)ಗೆ ತಿದ್ದುಪಡಿ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಸಂಬಂಧ ಮಸೂದೆಯನ್ನು (Amendment Bill) ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ (Monsoon Session) ತರುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.