ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ತಾಯಿ ಲಕ್ಷ್ಮಿದೇವಿಯ ಅನುಗ್ರಹ, ಸಂತೋಷ ಮತ್ತು ಶಾಂತಿಗಾಗಿ ಶ್ರಮಿಸುತ್ತಾನೆ. ಇದಕ್ಕಾಗಿ ಅವರು ಅನೇಕ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಶುಕ್ರವಾರದಂದು ಮಾಡುವ ಈ ಪರಿಹಾರವು ವ್ಯಕ್ತಿಯನ್ನು ಶ್ರೀಮಂತನನ್ನಾಗಿ ಮಾಡುತ್ತದೆ.
Vastu Tips For Money: ಕೆಲವೊಮ್ಮೆ ರಸ್ತೆಯಲ್ಲಿ ನಡೆದು ಹೋಗುವಾಗ ನೋಟು ಅಥವಾ ನಾಣ್ಯ ಕೆಳಗೆ ಬಿದ್ದಿರುವುದನ್ನು ನೋಡಬಹುದು. ಕೆಲವರು ಇದನ್ನು ಶುಭ ಎಂದು ಭಾವಿಸಿದರೆ, ಇನ್ನೂ ಕೆಲವರಿಗೆ ಇದರ ಬಗ್ಗೆ ಗೊಂದಲಗಳಿವೆ. ಈ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಹಾಗೂ ವಾಸ್ತು ಶಾಸ್ತ್ರದಲ್ಲಿ ಏನು ಹೇಳ್ತಾರೆ?
ವೈದಿಕ ಜ್ಯೋತಿಷ್ಯದಲ್ಲಿ ಅನೇಕ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಕೆಲವು ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಅಥವಾ ಪೂಜಾ ಮನೆಯಲ್ಲಿ ಇಟ್ಟುಕೊಳ್ಳುವುದು ಧನಾತ್ಮಕ ಶಕ್ತಿಯ ಪ್ರಸರಣ ಹೆಚ್ಚಿಸುತ್ತದೆ. ಇದರಿಂದ ನಿಮ್ಮ ಮನೆಗೆ ತಾಯಿ ಲಕ್ಷ್ಮಿದೇವಿಯ ಶಾಶ್ವತ ವಾಸಸ್ಥಾನವಾಗುತ್ತದೆ. ಈ ಸಮಯದಲ್ಲಿ ಈ ವಸ್ತುಗಳನ್ನು ಮನೆಯ ದೇವಾಲಯದಲ್ಲಿ ಇರಿಸಿ.
Gold Purchase Vastu Tips: ಅಕ್ಷಯ ತೃತೀಯ ಮತ್ತು ಧಂತೇರಸ್ನಲ್ಲಿ ಚಿನ್ನ ಖರೀದಿಸಲು ಅತ್ಯಂತ ಮಂಗಳಕರ ದಿನಗಳು ಎಂದು ಪರಿಗಣಿಸಲಾಗಿದೆ. ಈ ದಿನ ಚಿನ್ನವನ್ನು ಖರೀದಿಸುವುದರಿಂದ ಲಕ್ಷ್ಮಿದೇವಿಯ ವಿಶೇಷ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆಯಿದೆ. ಇದಲ್ಲದೆ ನೀವು ವಾರದ ಭಾನುವಾರ ಮತ್ತು ಗುರುವಾರ ಚಿನ್ನವನ್ನು ಖರೀದಿಸಬಹುದು.
ಪೊರಕೆಯ ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದಲ್ಲಿ ಪೊರಕೆಗೆ ವಿಶೇಷ ಸ್ಥಾನವಿದೆ. ಪೊರಕೆಯನ್ನು ಇಡುವಾಗ ಮತ್ತು ಕಸ ಗುಡಿಸುವಾಗ ಕೆಲವು ಪ್ರಮುಖ ವಿಷಯಗಳ ಬಗ್ಗೆ ಗಮನಹರಿಸಬೇಕು. ಪೊರಕೆಗೆ ಸಂಬಂಧಿಸಿದ ಕೆಲವು ಪ್ರಮುಖ ನಿಯಮಗಳ ಬಗ್ಗೆ ತಿಳಿಯಿರಿ.
ಹಿಂದೂ ಧರ್ಮಗ್ರಂಥಗಳಲ್ಲಿ ತಾಯಿ ಲಕ್ಷ್ಮಿದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಶುಕ್ರವಾರವನ್ನು ತಾಯಿ ಲಕ್ಷ್ಮಿಗೆ ಸಮರ್ಪಿಸಲಾಗಿದೆ. ಈ ದಿನದಂದು ಕೈಗೊಳ್ಳುವ ಕೆಲವು ಕ್ರಮಗಳು ವ್ಯಕ್ತಿಯನ್ನು ಶ್ರೀಮಂತನನ್ನಾಗಿ ಮಾಡುತ್ತದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ, ತುಳಸಿ ಮಾಲೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ತುಳಸಿ ಮಾಲೆ ಧಾರಣೆಯಿಂದ ವ್ಯಕ್ತಿಯು ಗ್ರಹ ದೋಷಗಳಿಂದ ಪರಿಹಾರ ಪಡೆಯಬಹುದು ಎಂದು ಸಹ ಹೇಳಲಾಗುತ್ತದೆ. ಅದೇ ಸಮಯದಲ್ಲಿ ತುಳಸಿ ಮಾಲೆ ಧರಿಸುವಾಗ ಕೆಲವು ವಿಷಯಗಳ ಬಗ್ಗೆ ಗಮನ ಹರಿಸದಿದ್ದರೆ ಭಾರೀ ನಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಸಹ ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರದಲ್ಲಿಯೂ ಕೂಡ ಹಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಉಲ್ಲೇಖಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಹಣದ ವಿಚಾರದಲ್ಲಿ ನಮಗೆ ಗೊತ್ತೋ ಅಥವಾ ಗೊತ್ತಿಲ್ಲದೆಯೋ ಮಾಡುವ ಕೆಲವು ತಪ್ಪುಗಳು ಕೂಡ ಸಂಪತ್ತಿನ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಯ ಮುನಿಸಿಗೆ ಕಾರಣವಾಗಬಹುದು ಎಂದು ಉಲ್ಲೇಖಿಸಲಾಗಿದೆ.
ಶುಕ್ರವಾರವು ಲಕ್ಷ್ಮಿದೇವಿಗೆ ಸಮರ್ಪಿತವಾಗಿದೆ. ಈ ದಿನ ಶ್ರದ್ಧಾ-ಭಕ್ತಿಯಿಂದ ಮಾಡುವ ಪೂಜೆ ಮತ್ತು ಕೆಲವು ಜ್ಯೋತಿಷ್ಯ ಕ್ರಮಗಳು ವಿಶೇಷ ಫಲಿತಾಂಶಗಳನ್ನು ನೀಡುತ್ತವೆ. ಲಕ್ಷ್ಮಿದೇವಿಯ ಆಶೀರ್ವಾದವನ್ನು ಹೊಂದಿರುವವರಿಗೆ ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಿಲ್ಲವೆಂದು ನಂಬಲಾಗಿದೆ.
Lal Kitab Astro Tips: ಎಷ್ಟೇ ಕಷ್ಟಪಟ್ಟು ಕೆಲಸ ಮಾಡಿದರೂ ಯಶಸ್ಸು ಸಿಗದೇ ಇದ್ದಲ್ಲಿ ಅಥವಾ ಏನಾದರೂ ಅಡೆತಡೆಗಳು ಎದುರಾದರೆ, ನೀವು ಪ್ರತಿ ಮಂಗಳವಾರ ವಿಧಿವಿಧಾನಗಳೊಂದಿಗೆ ದೇವರನ್ನು ಪೂಜಿಸಬೇಕು ಮತ್ತು ಹನುಮಾನ್ ಚಾಲೀಸಾವನ್ನು ಪಠಿಸಬೇಕು.
Astro Tips: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತಾಯಿ ಲಕ್ಷ್ಮಿ ಕೆಲವೇ ಕೆಲ ಜನರ ಮನೆಗೆ ಪ್ರವೇಶಿಸುತ್ತಾಳೆ ಎನ್ನಲಾಗಿದೆ, ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಿರುವ ನಿಯಮಗಳನ್ನು ಅನುಸರಿಸುವವರ ಮನೆಯಲ್ಲಿ ಮಾತ್ರ ತಾಯಿ ನೆಲೆಸುತ್ತಾಳೆ ಎನ್ನಲಾಗಿದೆ. ಆದರೆ, ಕೆಲ ಕಾರಣಗಳಿಂದ ತಾಯಿ ಲಕ್ಷ್ಮಿ ಕೆಲವರ ಮನೆಗೆ ಪ್ರವೇಶಿಸುವುದಿಲ್ಲ ಎಂದೂ ಕೂಡ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಆ ಕಾರಣಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
ಮಲಗಿದ್ದಾಗ ನಾವು ಕಾಣುವ ಕನಸುಗಳಿಗೆ ಒಂದಿಲ್ಲ ಒಂದು ಅರ್ಥವಿರುತ್ತದೆ ಎಂದು ಜೋತಿಷ್ಯಶಾಸ್ತ್ರ ಹೇಳುತ್ತದೆ. ಸ್ವಪ್ನಶಾಸ್ತ್ರದ ಪ್ರಕಾರ, ಕೆಲವು ಕನಸುಗಳು ಭವಿಷ್ಯದ ಘಟನೆಗಳ ಕುರಿತು ವ್ಯಕ್ತಿಗೆ ಸಂಕೇತಗಳನ್ನು ನೀಡುತ್ತವೆ ಎನ್ನಲಾಗುತ್ತದೆ. ಹಲವು ಬಾರಿ ವ್ಯಕ್ತಿಯು ತಾನು ಕಂಡ ಕನಸಿನ ಅರ್ಥವೇನು? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಇಡೀ ದಿನವನ್ನೇ ಕಳೆಯುತ್ತಾನೆ. ಇದೇ ರೀತಿ ಸ್ವಪ್ನಶಾಸ್ತ್ರದ ಪ್ರಕಾರ, ಭವಿಷ್ಯದಲ್ಲಿ ವ್ಯಕ್ತಿಯ ಜೀವನದಲ್ಲಿ ತಾಯಿ ಲಕ್ಷ್ಮಿಯ ಆಗಮನವನ್ನು ಸೂಚಿಸುವ ಕನಸುಗಳು ಕೂಡ ಇವೆ. ಆ ಕನಸುಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Amazing Benefits Of Shri Phal: ಲಘು ತೆಂಗಿನಕಾಯಿ ನೋಡಲು ತುಂಬಾ ಚಿಕ್ಕದಾಗಿರುವ ಕಾರಣ ಅದನ್ನು ಲಘು ತೆಂಗಿನಕಾಯಿ ಎಂದು ಕರೆಯಲಾಗುತ್ತದೆ. ಇದಲ್ಲದೆ ಅದನ್ನು ಶ್ರೀಫಲ ಎಂದೂ ಕೂಡ ಕರೆಯಲಾಗುತ್ತದೆ.
Astrology Tips 2023: ಇಲ್ಲಿ ಹೇಳಲಾಗಿರುವ ಸಲಹೆಗಳನ್ನು ನೀವು ಹೊಸ ವರ್ಷದಲ್ಲಿ ಪಾಲಿಸಿದರೆ ನಿಮ್ಮ ಜೀವನದ ಪ್ರಗತಿಯ ಹಾದಿ ಸುಲಭಗೊಳ್ಳುತ್ತದೆ. ಈ ಕ್ರಮಗಳನ್ನು ಮಾಡುವುದರಿಂದ ಸಮಾಜದಲ್ಲಿ ನಿಮ್ಮ ಕೀರ್ತಿ ಹೆಚ್ಚುತ್ತದೆ ಮತ್ತು ಲಕ್ಷ್ಮಿದೇವಿಯ ಆಶೀರ್ವಾದವು ಶಾಶ್ವತವಾಗಿ ನಿಮ್ಮ ಮೇಲಿರುತ್ತದೆ.
Paush Purnima 2023: ಹೊಸ ವರ್ಷ ಅಂದರೆ 2023ರ ಪುಷ್ಯ ಮಾಸದ ಹುಣ್ಣಿಮೆ ಜನವರಿ 6, 2023 ಕ್ಕೆ ಬೀಳುತ್ತಿದೆ. ಹೌದು, 2023ನೇ ಸಾಲಿನ ಈ ಮೊದಲ ಹುಣ್ಣಿಮೆ ಅತ್ಯಂತ ವಿಶೇಷ ಎಂದು ಪರಿಗಣಿಸಲಾಗುತ್ತಿದೆ. ಹಾಗಾದರೆ ಬನ್ನಿ ಪೌಷ್ಯ ಹುಣ್ಣಿಮೆಯ ಶುಭ ಮುಹೂರ್ತ, ಶುಭ ಯೋಗಗಳು ಹಾಗೂ ಪೂಜೆಯ ವಿಧಿ ವಿಧಾನಗಳ ಕುರಿತು ತಿಳಿದುಕೊಳ್ಳೋಣ ಬನ್ನಿ,
ಪುಷ್ಯ ಅಮವಾಸ್ಯೆ 2022: ಇಂದು(ಡಿ.23) ಪುಷ್ಯ ಅಮವಾಸ್ಯೆ. ಈ ದಿನ ಮಾಡಿದ ಕೆಲವು ಕೆಲಸಗಳು ಅಥವಾ ಕ್ರಮಗಳು ಜೀವನದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಅದೃಷ್ಟವನ್ನು ಬದಲಾಯಿಸುತ್ತದೆ. ಈ ಅಮವಾಸ್ಯೆ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
Safala Ekadashi 2022: ಕೆಲಸದಲ್ಲಿ ಯಶಸ್ಸನ್ನು ತರುವ ಸಫಲ ಏಕಾದಶಿಯ ಉಪವಾಸವನ್ನು ನಾಳೆ ಅಂದರೆ ಡಿಸೆಂಬರ್ 19ರಂದು ಆಚರಿಸಲಾಗುತ್ತದೆ. ಸಫಲ ಏಕಾದಶಿಯಂದು ಮಾಡಿದ ಶುಭ ಯೋಗಗಳು ಅದರ ಮಹತ್ವವನ್ನು ಮತ್ತಷ್ಟು ಹೆಚ್ಚಿಸಲಿವೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ತಾಯಿ ಲಕ್ಷ್ಮಿದೇವಿ ಯಾರಿಗಾದರೂ ದಯೆ ತೋರಿದರೆ ಅವರ ಭವಿಷ್ಯ ಬದಲಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಇಂದು ನಾವು ನಿಮಗೆ ಲಕ್ಷ್ಮಿದೇವಿಯನ್ನು ಮೆಚ್ಚಿಸಲು 4 ವಿಶೇಷ ಜ್ಯೋತಿಷ್ಯ ಪರಿಹಾರಗಳನ್ನು ತಿಳಿಸಿಕೊಡಲಿದ್ದೇವೆ. ಇವುಗಳನ್ನು ಪಾಲಿಸುವ ಮೂಲಕ ನೀವು ಸಹ ಲಕ್ಷ್ಮಿದೇವಿಯ ಆಶೀರ್ವಾದ ಪಡೆದುಕೊಳ್ಳಬಹುದು.
ವಾಸ್ತುಶಾಸ್ತ್ರದಲ್ಲಿ ಅನೇಕ ಸಸ್ಯಗಳ ಬಗ್ಗೆ ಉಲ್ಲೇಖಿಸಲಾಗಿದೆ. ಮನೆಯಲ್ಲಿ ಇವುಗಳನ್ನು ನೆಡುವ ಮೂಲಕ ಲಕ್ಷ್ಮಿದೇವಿಯ ಆಶೀರ್ವಾದವನ್ನು ಪಡೆಯಬಹುದಾಗಿದೆ. ತುಳಸಿ ಗಿಡದಂತೆ ಬಿದಿರಿನ ಗಿಡವೂ ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ರವಾನಿಸುತ್ತದೆ ಜೊತೆಗೆ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ.