Govt Employees: ಸರ್ಕಾರಿ ನೌಕರನು ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ರದ್ದುಗೊಳಿಸದೆ ಎರಡನೇ ಮದುವೆಯಾದರೆ, ನಂತರ ಸಂಗಾತಿಯು ಪಿಂಚಣಿ ಪ್ರಯೋಜನಗಳನ್ನು ಪಡೆಯುವುದಿಲ್ಲ ಎಂದು ರೈಲ್ವೆ ಮಂಡಳಿಯ ನಿಯಮಗಳು ಹೇಳುತ್ತವೆ.
7th Pay Commission: 2024 ರ ವರ್ಷವು ಸರ್ಕಾರಿ ನೌಕರರ ಪಾಲಿಗೆ ಬಂಬಾಟ್ ಆಗಿರಲಿದೆ. ಏಕೆಂದರೆ, ವರ್ಷದ ಮೊದಲಾರ್ಧದಲ್ಲಿ ಅನೇಕ ಮಹತ್ವದ ಬದಲಾವಣೆಗಳು ಅವರಿಗಾಗಿ ಕಾದಿವೆ. ಲೋಕಸಭೆ ಚುನಾವಣೆಗಳು ಇರುವ ಕಾರಣ ಸರ್ಕಾರದ ಸಂಪೂರ್ಣ ಗಮನವೂ ಕೂಡ ನೌಕರರ ಮೇಲಿರಲಿದೆ. (Business News In Kannada).
govt employees salary hike : ನಿಯಮಗಳ ಪ್ರಕಾರ ತುಟ್ಟಿಭತ್ಯೆ ಶೇ.50ಕ್ಕೆ ತಲುಪಿದ ತಕ್ಷಣ ಅದನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ. ನಂತರ ಶೇ.50ರ ಪ್ರಕಾರ ಮೂಲ ವೇತನಕ್ಕೆ ಅದನ್ನು ಸೇರಿಸಲಾಗುತ್ತದೆ.
ಪೌರ ಕಾರ್ಮಿಕರಿಗೆ ಖಾಯಂಮಾತಿ ಬಗ್ಗೆ ಕಾಂಗ್ರೆಸ್ ಪೌರ ಕಾರ್ಮಿಕರಿಗೆ ನೀಡಿದ್ದ ಭರವಸೆಯನ್ನು ಇದುವರೆಗೂ ಈಡೇರಿಸಿಲ್ಲ. ಅಂಗನವಾಡಿ ಸಹಾಯಕರಿಗೆ, ಆಶಾ ಕಾರ್ಯಕರ್ತರಿಗೆ, ಬಿಸಿಯೂಟ ತಯಾರಿಕರಿಗೆ ನೀಡಿದ್ದ ವೇತನ ಹೆಚ್ಚಳದ ಭರವಸೆ ಇನ್ನೂ ಸಹ ಭರವಸೆಯಾಗಿಯೇ ಉಳಿದಿದೆ ಎಂದು ಬಿಜೆಪಿ ಟೀಕಿಸಿದೆ.
Diwali 2023 Salary Hike And Bonus: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೀಪಾವಳಿಗೂ ಮುನ್ನ ರಾಜ್ಯದ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ದೀಪಾವಳಿ ಬೋನಸ್ ಗಿಫ್ಟ್ ಕೂಡ ಸರ್ಕಾರಿ ನೌಕರರಿಗೆ ಸಿಗಲಿದೆ. (Business News In Kannada)
ರಾಜ್ಯ ಸರಕಾರದ ಜನಪರ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಹಕಾರ ನೀಡಿ, ಶ್ರಮಿಸಿದ ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರದ ಪರವಾಗಿ ಧನ್ಯವಾದಗಳು. ಆಡಳಿತ ವ್ಯವಸ್ಥೆಯಲ್ಲಿನ ಲೋಪ, ದೋಷಗಳನ್ನು ಸರಿಪಡಿಸಲು ಸರ್ಕಾರಿ ನೌಕರರ ಸಹಕಾರವು ಅಗತ್ಯವಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.
DA Hike: ಕೇಂದ್ರ ಸರ್ಕಾರಿ ನೌಕರರು ಜುಲೈ 1ರ ಆಗಮನಕ್ಕಾಗಿ ದೀರ್ಘ ಕಾಲದಿಂದ ಕಾಯುತ್ತಿದ್ದಾರೆ, ಏಕೆಂದರೆ ಅದು ತುಟ್ಟಿಭತ್ಯೆ ಹೆಚ್ಚಳದ ದಿನಾಂಕವಾಗಿದೆ. ಜುಲೈನಿಂದ, ಎಲ್ಲಾ ಕೇಂದ್ರ ಸರ್ಕಾರಿ ನೌಕರರು ತಮ್ಮ ಡಿಎಯಲ್ಲಿ ಶೇಕಡಾ 46 ರಷ್ಟು ಹೆಚ್ಚಳ ಬಹುತೇಕ ನಿಶ್ಚಿತವಾಗಿದೆ. ಎಐಸಿಪಿಐ ಸೂಚ್ಯಂಕ ಪ್ರಕಾರ, ಮೇ ಅಂಕಿ-ಅಂಶಗಳಲ್ಲಿ 0.50 ಅಂಕಗಳ ಹೆಚ್ಚಳವಾಗಿದೆ.
ಸರ್ಕಾರಿ ನೌಕರರಿಗೆ 17% ಸಂಬಳ ಹೆಚ್ಚಳ ಆದೇಶ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಸರ್ಕಾರಿ ನೌಕರರು ಸಂಭ್ರಮಾಚರಣೆ ಮಾಡಿದ್ದಾರೆ.. ಜಿಲ್ಲಾಧಿಕಾರಿ ಕಚೇರಿ ಎದುರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಸರ್ಕಾರಿ ನೌರಕರರ ವೇತನವನ್ನು 17ಶೇಕಡಾ ಹೆಚ್ಚಳ ಮಾಡಲಾಗಿದೆ.. ಇದಕ್ಕಾಗಿ ಸರ್ಕಾರ ವಾರ್ಷಿಕ 10,800 ಕೋಟಿ ಮೀಸಲಿಡಬೇಕಾಗಿದೆ. ಸರ್ಕಾರದ ಅಂದಾಜಿಗಿಂತ 4,800 ಕೋಟಿ ಹೆಚ್ಚುವರಿ ಹಣ ನೀಡಬೇಕಿದೆ..
7th Pay Commission: ರಾಜ್ಯ ಸರ್ಕಾರಿ ನೌಕರರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಹೌದು, ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಿದೆ.
ರಾಜ್ಯ ಬಜೇಟ್ ನಲ್ಲಿ 7ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಂಶವನ್ನು ಪ್ರಸ್ತಾಪ ಮಾಡಿಲ್ಲ. ಹೀಗಾಗಿ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧಾರ ಮಾಡಿದೆ. ಇದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮುಷ್ಕರ ಯಶಸ್ವಿಗೊಳಿಸಲು ನಾವು ಸಜ್ಜಾಗಿದ್ದೇವೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ ತಿಳಿಸಿದ್ರು.
Old Pension Scheme : ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಬೇಡಿಕೆ ಹೆಚ್ಚುತ್ತಿದೆ. ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಸರ್ಕಾರಿ ನೌಕರರು ಬಹುದಿನಗಳಿಂದ ಆಗ್ರಹಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.