ಗುಜರಾತ್ನಲ್ಲಿ ‘ಬಿಪರ್ಜಾಯ್’ ಆರ್ಭಟಕ್ಕೆ 23 ಜನರಿಗೆ ಗಾಯ ಚಂಡಮಾರುತದ ಎಫೆಕ್ಟ್ಗೆ ಗುಜರಾತ್ನಲ್ಲಿ ಅಬ್ಬರಿಸಿದ್ದಾನೆ ಮಳೆರಾಯ ಸದ್ಯ ಗುಜರಾತ್ನಿಂದ ರಾಜಸ್ಥಾನ ಕಡೆಗೆ ಸಾಗಿದ ‘ಬಿಪರ್ಜಾಯ್’ ಸಮುದ್ರದ ದಡದಲ್ಲಿ ಕಾಣಸಿಗುತ್ತಿದೆ ಬೃಹದಾಕಾರದ ಅಲೆಗಳ ನರ್ತನ ರಾಜ್ಯದ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದ ಜಿಲ್ಲಾಡಳಿತ ಮಂಗಳೂರಿನಲ್ಲಿ ಭಾರೀ ಕಟ್ಟೆಚ್ಚರ, ಸಮುದ್ರಕ್ಕೆ ಇಳಿಯದಂತೆ ಸೂಚನೆ
ದ್ವಾರಕಾ ಜಿಲ್ಲೆಯ ಭನ್ವಾಡ್ ಗ್ರಾಮದಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಚಂಡಮಾರುತದ ಅಬ್ಬರದ ನಡುವೆ ನಾಲ್ಕು ದಿನದ ಮಗುವನ್ನು ತಮ್ಮ ತೋಳುಗಳಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಹೋಗುತ್ತಿರುವ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
Biparjoy Latest Update: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಚಂಡಮಾರುತ 'ಬಿಪರ್ ಜಾಯ್' ಜೂನ್ 15 ರ ಸಂಜೆ "ಅತ್ಯಂತ ತೀವ್ರವಾದ ಚಂಡಮಾರುತ" ವಾಗಿ ಜಖೌ ಬಂದರಿನ ಬಳಿ ಸೌರಾಷ್ಟ್ರ ಮತ್ತು ಕಛ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಈ ಸಮಯದಲ್ಲಿ, ಗಾಳಿಯು ಗಂಟೆಗೆ 125-135 ಕಿಲೋಮೀಟರ್ನಿಂದ ಗರಿಷ್ಠ 150 ಕಿಮೀ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ ಎನ್ನಲಾಗಿದೆ.
Biparjoy Update: ಬಿಪರ್ಜೋಯ್ ಚಂಡಮಾರುತ ಅಪಾಯಕಾರಿ ಸ್ವರೂಪ ಪಡೆದುಕೊಳ್ಳುತ್ತಿದೆ. ಗುಜರಾತ್ ಕರಾವಳಿ ಪ್ರದೇಶದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಮೀನುಗಾರಿಕೆಯ ಮೇಲೆ ನಿರ್ಬಂಧ ವಿಧಿಸಲಾಗಿದೆ.
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರು ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಗುಜರಾತ್ನ ಹಳ್ಳಿಯೊಂದರಲ್ಲಿ ಟ್ರ್ಯಾಕ್ಟರ್ ಓಡಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
Lion enters hotel in Gujarat: ಏಕಾಏಕಿ ಸಿಂಹವೊಂದು ಐಶಾರಾಮಿ ಹೋಟೆಲ್ಗೆ ಎಂಟ್ರಿ ಕೊಟ್ಟಿರುವ ಘಟನೆ ಗುಜರಾತ್ನ ಜುನಾಗಢದಲ್ಲಿ ನಡೆದಿದೆ. ಹೋಟೆಲ್ನೊಳಗೆ ಸಿಂಹ ಬಂದು ಓಡಾಡಿರುವ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಿಜೆಪಿಯ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ 2002ರಲ್ಲಿ ನಡೆದ ಕೋಮುಗಲಭೆಯಲ್ಲಿ 11 ಮಂದಿ ಮುಸ್ಲಿಂ ಸಮುದಾಯದವರ ಮೇಲೆ ನಡೆದ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ ಆರೋಪಿಗಳನ್ನು ಗುಜರಾತ್ನ ಅಹಮದಾಬಾದ್ನ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.
ಯೂತ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪಟೇಲ್ ಮತ್ತು ಇತರ 6 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 353 (ಹಲ್ಲೆ), 427 (50 ರೂ. ಮೇಲ್ಪಟ್ಟು ನಷ್ಟ ಉಂಟು ಮಾಡಿದ ಕಿಡಿಗೇಡಿತನ), 447 (ಅಪರಾಧ ಅತಿಕ್ರಮಣ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿ ಪ್ರಕರಣ ದಾಖಲಿಸಲಾಗಿದೆ.
ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ ಎಂದರು.
ಬೊಮ್ಮಾಯಿ ಅವರು ಅನ್ನಭಾಗ್ಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಅಲ್ಲ ಮೋದಿ ಕಾರ್ಯಕ್ರಮ ಎನ್ನುತ್ತಿದ್ದಾರೆ. ಇದು ಮೋದಿ ಅವರ ಕಾರ್ಯಕ್ರಮವಾದರೆ ಗುಜರಾತ್, ಉತ್ತರ ಪ್ರದೇಶ ದಲ್ಲಿ ಉಚಿತ ಅಕ್ಕಿ ನೀಡುತ್ತಿಲ್ಲ ಯಾಕೆ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
Viral Video:ಸೋದರಳಿಯನ ಮದುವೆಯಲ್ಲಿ ತಮ್ಮ ನಿವಾಸದ ಮೇಲಿನಿಂದ ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳ ಬಂಡಲ್ಗಳನ್ನು ಸುರಿಯುತ್ತಿರುವ ವೀಡಿಯೊದಲ್ಲಿ ಸಾಮಾಜಿಕ ಮಾಧ್ಯಮ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ.
ತನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ತಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, "ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು, ಪಾರದರ್ಶಕವಾಗಿವೆ" ಎಂದು ಹೇಳಿದರು.
ರಾಜ್ಯದಿಂದ ಎಸ್ಕೇಪ್ ಆಗಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ನ ಅಹಮದಾಬಾದ್ ಬಳಿ ಬಂಧಿಸಲಾಗಿದೆ. ರಾಮನಗರ ಮತ್ತು ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಸ್ಯಾಂಟ್ರೋ ರವಿ ಗುಜರಾತ್ ನಲ್ಲಿರೊದಕ್ಕೆ ಲೀಡ್ ಸಿಕ್ಕಿದ್ದೆ ರಾಯಚೂರು ಪೊಲೀಸರಿಂದ. ಸ್ಯಾಂಟ್ರೋ ರವಿ ಅತ್ಯಾಪ್ತ ಹಾಗೂ ವಕೀಲ ಲಕ್ಷ್ಮೀಶ್ ಚೇತನ್ ಎಂಬುವವ ಮಂತ್ರಾಲಯಕ್ಕೆ ಬಂದಿದ್ದ, ಇದನ್ನು ಖಚಿತಪಡಿಸಿಕೊಂಡ ರಾಯಚೂರು ಪೊಲೀಸರು ನಿನ್ನೆಯೇ ಈತನನ್ನು ಬಂಧಿಸಿದ್ದರು.
ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಕೊನೆಗೂ ಮೈಸೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗುಜರಾತ್ನಲ್ಲಿ ಅಡಗಿ ಕುಳಿತಿದ್ದ ಕಿರಾತಕ ರವಿಯನ್ನ ಮೈಸೂರಿನ ಎಸಿಪಿ ಎಂ.ಶಿವಶಂಕರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಉತ್ತರಾಖಂಡ್ಗೆ ವಿಹಾರಕ್ಕೆ ತೆರಳಿದ್ದ ತನ್ನ ಪ್ರಿಯಕರನ ಪರವಾಗಿ ಯುವತಿ ಪರೀಕ್ಷೆಗೆ ಹಾಜರಾಗಿದ್ದಾಳೆ. ಡಮ್ಮಿ ಪರೀಕ್ಷಾರ್ಥಿಯಾಗಿ ಪರೀಕ್ಷೆಗೆ ಹಾಜರಾಗಿದ್ದ 24 ವರ್ಷದ ಯುವತಿ ಸಿಕ್ಕಿಬಿದ್ದಿದ್ದಾಳೆ .
Bhupendra Patel Oath Ceremony: ಗಾಂಧಿನಗರದಲ್ಲಿ ನಡೆದ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಸತತ 2ನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಹಲವು ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.