Hardik Pandya Catch: ಭಾರತ ತಂಡ ಎರಡನೇ ಏಕದಿನ ಪಂದ್ಯವನ್ನು ಅದ್ಭುತ ರೀತಿಯಲ್ಲಿ ಗೆದ್ದುಕೊಂಡಿದೆ. ಟೀಂ ಇಂಡಿಯಾ ಪರ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಭಾರತದ ಬೌಲರ್ಗಳಿಂದಾಗಿ ನ್ಯೂಜಿಲೆಂಡ್ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗದೆ 108 ರನ್ಗಳಿಗೆ ಆಲೌಟ್ ಆಯಿತು.
ODI World Cup 2023 : ಭಾರತ ಕ್ರಿಕೆಟ್ ತಂಡವು ಪ್ರಸ್ತುತ ತನ್ನ ಆತಿಥ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಯನ್ನು ಆಡುತ್ತಿದೆ. ತಂಡದ ಕ್ಯಾಪ್ಟನ್ ಆಗಿ ಓಪನರ್ ರೋಹಿತ್ ಶರ್ಮಾ ಅವರು ಅದ್ಭುತ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ.
Shikhar Dhawan Not in Indian Team for NZ Series : ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗೆ ಭಾರತೀಯ ಆಯ್ಕೆಗಾರರು ತಂಡವನ್ನು ಪ್ರಕಟಿಸಿದ್ದಾರೆ. ಶುಕ್ರವಾರ ರಾತ್ರಿ ತಂಡವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಎರಡೂ ಸ್ವರೂಪಗಳ ವಿಭಿನ್ನ ನಾಯಕರನ್ನು ಆಯ್ಕೆ ಮಾಡಲಾಗಿದೆ.
India VS New Zealand Odi Series: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಯುವ ವಿಕೆಟ್ ಕೀಪರ್ ಕೆಎಸ್ ಭರತ್ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಕೆಎಸ್ ಭರತ್ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆಯಲು ಸಾಧ್ಯವಾಗಿತ್ತು. ಆದರೆ, ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಟೆಸ್ಟ್ ತಂಡದಲ್ಲಿ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.
India Squad for New Zealand T20 Series: ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 3-3 ಏಕದಿನ ಮತ್ತು ಟಿ20 ಸರಣಿಯನ್ನು ತವರಿನಲ್ಲಿ ಆಡಲಿದೆ. ಏಕದಿನ ಸರಣಿಯ ಮೊದಲ ಪಂದ್ಯ ಜನವರಿ 18 ರಂದು ಹೈದರಾಬಾದ್ನಲ್ಲಿ ನಡೆಯಲಿದೆ. ಜನವರಿ 27ರಿಂದ ರಾಂಚಿಯಲ್ಲಿ ಟಿ20 ಸರಣಿ ಆರಂಭವಾಗಲಿದೆ. ಸರಣಿಯ ಎರಡನೇ ಟಿ20 ಜನವರಿ 29 ರಂದು ಲಕ್ನೋದಲ್ಲಿ ನಡೆಯಲಿದ್ದು, ಕೊನೆಯ ಟಿ20 ಪಂದ್ಯ ಫೆಬ್ರವರಿ 1 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
IND Vs SL : ತವರಿನಲ್ಲಿ ನಡೆಯುತ್ತಿರುವ ಏಕದಿನ ಸರಣಿಯನ್ನು ಟೀಂ ಇಂಡಿಯಾ ಅದ್ದೂರಿಯಾಗಿ ಆರಂಭಿಸಿದೆ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡ 67 ರನ್ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತ vs ಶ್ರೀಲಂಕಾ : ಭಾರತ ತಂಡ ಶ್ರೀಲಂಕಾ ವಿರುದ್ಧದ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು. ಆದರೆ ಶ್ರೀಲಂಕಾ ವಿರುದ್ಧ ಹಲವು ಸ್ಟಾರ್ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ಆಟಗಾರರು ತಮ್ಮ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
India vs Sri Lanka T20 Series: ಶ್ರೀಲಂಕಾ ವಿರುದ್ಧದ ಸಂಪೂರ್ಣ ಸರಣಿಯಲ್ಲಿ ಪ್ಲೇಯಿಂಗ್ XI ನಲ್ಲಿ ಸ್ಟಾರ್ ವೇಗದ ಬೌಲರ್ ಮುಖೇಶ್ ಕುಮಾರ್ಗೆ ನಾಯಕ ಹಾರ್ದಿಕ್ ಪಾಂಡ್ಯ ಸ್ಥಾನ ನೀಡಿಲ್ಲ. ಮುಖೇಶ್ ಸದ್ಯ ಅತ್ಯುತ್ತಮ ಫಾರ್ಮ್ ನಲ್ಲಿ ಆಟವಾಡುತ್ತಿದ್ದಾರೆ. ಎಂತಹದ್ದೇ ಬ್ಯಾಟಿಂಗ್ ದಾಳಿಯನ್ನು ತಡೆಯುವ ಸಾಮರ್ಥ್ಯ ಅವರಲ್ಲಿದೆ.
Ind vs SL : ರಾಜ್ಕೋಟ್ನ ಎಸ್ಸಿಎ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು 91 ರನ್ಗಳಿಂದ ಸೋಲಿಸಿದೆ. ಭಾರತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿತು. ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ 16.4 ಓವರ್ಗಳಲ್ಲಿ 137 ರನ್ಗಳಿಗೆ ಸೋಲನುಭವಿಸಿತು.
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಯುವ ಬ್ಯಾಟ್ಸ್ಮನ್ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡುವಲ್ಲಿ ಮತ್ತೆ ವಿಫಲರಾಗಿದ್ದಾರೆ. ಈ ಕಾರಣಕ್ಕೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಕಿಶನ್ ಮೇಲೆ ಮುನಿಸಿಕೊಂಡಿದ್ದಾರೆ. ಅಲ್ಲದೆ, ಕೆಲ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
Team India : ಚೇತನ್ ಶರ್ಮಾ ಮತ್ತೊಮ್ಮೆ ಮುಖ್ಯ ಆಯ್ಕೆಗಾರರಾಗಿ ಆಯ್ಕೆಯಾಗಿದ್ದಾರೆ. ಟಿ20 ವಿಶ್ವಕಪ್ 2022 ಸೋಲಿನ ನಂತರ, ಚೇತನ್ ಶರ್ಮಾ ಅವರನ್ನು ಒಳಗೊಂಡ ಆಯ್ಕೆ ಸಮಿತಿಯನ್ನು ಬಿಸಿಸಿಐ ವಜಾಗೊಳಿಸಿದೆ. ಐವರು ಸದಸ್ಯರ ಸಮಿತಿಯಲ್ಲಿ ಚೇತನ್ ಶರ್ಮಾ ಅವರಲ್ಲದೆ ಶಿವಸುಂದರ್ ದಾಸ್, ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ ಮತ್ತು ಶ್ರೀಧರನ್ ಶರತ್ ಆಯ್ಕೆಯಾಗಿದ್ದಾರೆ.
India vs Sri Lanka 3rd T20I : ಭಾರತ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 16 ರನ್ಗಳಿಂದ ಸೋಲಿಸಿತ್ತು.
India vs Sri Lanka : ಟೀಂ ಇಂಡಿಯಾದ ಡ್ಯಾಶಿಂಗ್ ಮತ್ತು ಅಪಾಯಕಾರಿ ಕ್ರಿಕೆಟಿಗ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಟಿ20 ವೃತ್ತಿಜೀವನ ಇದ್ದಕ್ಕಿದ್ದಂತೆ ಕೊನೆಗೊಳಿಸಿದ್ದಾರೆ. ಟೀಂ ಇಂಡಿಯಾದ ಈ ಮಾರಣಾಂತಿಕ ಆಟಗಾರ ತನ್ನ ಬಿರುಸಿನ ಪ್ರದರ್ಶನದ ಆಧಾರದ ಮೇಲೆ ಇದ್ದಕ್ಕಿದ್ದಂತೆ ಅಭಿಮಾನಿಗಳ ಮನ ಗೆದ್ದಿದ್ದಾರೆ.
ಕೆಲವು ಕ್ರಿಕೆಟ್ ತಜ್ಞರು ಅವರ ನಾಯಕತ್ವವನ್ನು ಪ್ರಶ್ನಿಸಿದ್ದಾರೆ ಆದರೆ ಮುಂಬರುವ ಐಸಿಸಿ ODI ವಿಶ್ವಕಪ್ನಲ್ಲಿಯೂ ರೋಹಿತ್ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೆ ಎಂದು ಸ್ವಲ್ಪ ಜಾನ್ ಹೇಳಿದರೆ. ಇನ್ನು ಸ್ವಲ್ಪ ಜನ ಅವರ ಉತ್ತರಾಧಿಕಾರಿ ಬಗ್ಗೆಯೂ ಮಾತುಕತೆ ಆರಂಭಿಸಿದ್ದಾರೆ. ಹಾಗಿದ್ರೆ, ರೋಹಿತ್ ನಂತರ ಟೀಂ ಕ್ಯಾಪ್ಟನ್ ಯಾರು? ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ರೊಬ್ಬರು ಸುಳಿವು ನೀಡಿದ್ದಾರೆ.
ದೀಗ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಸೇರಿದಂತೆ ತಂಡದ ಇತರ ಆಟಗಾರರು ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಪಂತ್ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಇದರ ವಿಡಿಯೋವನ್ನು ಬಿಸಿಸಿಐ ಟ್ವೀಟ್ ಮೂಲಕ ಶೇರ್ ಮಾಡಿದೆ.
India vs Sri Lanka 1st T20 Series : ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಜನವರಿ 3 ರಂದು ನಡೆಯಲಿದೆ. ಶ್ರೀಲಂಕಾ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕತ್ವ ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
Ind vs SL: ಪ್ರವಾಸಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಟಿ-20 ಮತ್ತು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಜ.3ರಿಂದ ಟಿ-20 ಸರಣಿ ಆರಂಭಗೊಳ್ಳಲಿದ್ದು, ಜ.10ರಿಂದ ಏಕದಿನ ಸರಣಿ ನಡೆಯಲಿದೆ.
Team India: ಶೀಘ್ರವೇ ಬಿಸಿಸಿಐ ಹೊಸ ಆಯ್ಕೆ ಸಮಿತಿಯನ್ನು ನೇಮಿಸಿ ನಿರ್ಧಾರ ಅಧಿಕೃತಗೊಳಿಸಲಿದೆ. ರೋಹಿತ್ ಶರ್ಮಾ 2023ರ ವಿಶ್ವಕಪ್ವರೆಗೆ ಏಕದಿನ ಮತ್ತು ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರೆಯಲಿದ್ದಾರೆ.
Ishan Kishan Injured: ಯುವ ಆಟಗಾರ ಇಶಾನ್ ಕಿಶನ್ ಗಾಯಗೊಂಡಿದ್ದ ಕೆಲವೇ ದಿನಗಳಲ್ಲಿ ಮತ್ತೆ ಮೈದಾನಕ್ಕೆ ಮರಳಿದ್ದರು. 2018ರ ಐಪಿಲ್ ಟೂರ್ನಿಯಲ್ಲಿ ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.