MS Dhoni Golden Duck IPL 2024: ಪಂಜಾಬ್ ಕಿಂಗ್ಸ್ ವೇಗಿ ಹರ್ಷಲ್ ಪಟೇಲ್, ಧೋನಿ ಮುಂದೆ ಮೊದಲ ಎಸೆತವನ್ನು ನಿಧಾನವಾದ ಯಾರ್ಕರ್’ನಲ್ಲಿ ಬೌಲ್ ಮಾಡಿದರು, ಅದಕ್ಕೆ ಮಹಿ ಯಾವುದೇ ಬ್ಯಾಟ್ ಬೀಸಿರಲಿಲ್ಲ, ಆದರೆ ಆ ಚೆಂಡು ನೇರವಾಗಿ ಸ್ಟಂಪ್’ಗೆ ಬಡಿಯಿತು. ಈ ವಿಕೆಟ್ನೊಂದಿಗೆ ಸಿ ಎಸ್ ಕೆ ಮತ್ತು ಧೋನಿ ಅಭಿಮಾನಿಗಳ ಮುಖದಲ್ಲಿ ನಿರಾಸೆ ಮೂಡಿತ್ತು
Abhishek Porel 25 Runs: ಕೊನೆಯ ಓವರ್ನಲ್ಲಿ 25 ರನ್ ಸಿಡಿಸುವ ಮೂಲಕ ಅಭಿಷೇಕ್ ಪೊರೆಲ್, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಪತ್ಭಾಂದವನಂತೆ ಕಾಣಿಸಿಕೊಂಡರು. ರಿಷಭ್ ಪಂತ್, ಶಾಯ್ ಹೋಪ್, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಅಕ್ಷರ್ ಪಟೇಲ್ ವಿಕೆಟ್ ಪತನವಾದಂತೆ ಮಧ್ಯಮ ಕ್ರಮಾಂಕ ಕುಸಿತ ಕಂಡಿತ್ತು.
IPL 2024 Auction: ಹರ್ಷಲ್ ಪಟೇಲ್ ಕಳೆದ ವರ್ಷ RCB ಪರ ಆಡಿದ್ದರು. ಆದರೆ ಮುಂಬರುವ ಋತುವಿನ ಮೊದಲು ಅವರನ್ನು RCB ಬಿಡುಗಡೆ ಮಾಡಿದೆ. ಏಕೆಂದರೆ 2023 ರ ಋತುವಿನಲ್ಲಿ ಅವರ ಪ್ರದರ್ಶನವು ತುಂಬಾ ಕಳಪೆಯಾಗಿತ್ತು
Harshal Patel, Team India News: ಆಯ್ಕೆದಾರರಿಂದ ನಿರ್ಲಕ್ಷಿಸಲ್ಪಟ್ಟ ಟೀಮ್ ಇಂಡಿಯಾದ ಈ ಆಟಗಾರ ಈಗ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರತದ ಈ ಕ್ರಿಕೆಟಿಗನನ್ನು ಒಂದು ಕಾಲದಲ್ಲಿ T20 ಸ್ವರೂಪದ ಪರಿಣಿತ ಮತ್ತು ಅಪಾಯಕಾರಿ ಆಟಗಾರ ಎಂದು ಪರಿಗಣಿಸಲಾಗಿತ್ತು.
Harshal Patel Cricket: ಟೀಮ್ ಇಂಡಿಯಾದಿಂದ ಕೈಬಿಟ್ಟ ನಂತರ, ಈಗ ಈ ಆಟಗಾರ ಐಪಿಎಲ್ 2023 ರಲ್ಲೂ ಕಳಪೆ ಪ್ರದರ್ಶನವನ್ನು ಮುಂದುವರೆಸಿದ್ದಾನೆ. ಭಾರತದ ಈ ಆಟಗಾರನು ಐಪಿಎಲ್ 2023 ರಲ್ಲಿ ಪಡೆಯುತ್ತಿರುವ ಸುವರ್ಣಾವಕಾಶಗಳನ್ನು ಕೆಟ್ಟದಾಗಿ ವ್ಯರ್ಥ ಮಾಡುತ್ತಿದ್ದಾನೆ. ಇದೇ ಕಾರಣದಿಂದ ಈ ಆಟಗಾರನ ವೃತ್ತಿಜೀವನವು ಕೊನೆಗೊಳ್ಳುವ ಅಂಚಿನಲ್ಲಿದೆ.
Harshal Patel Cricket Life: ಭಾರತದ ಈ ಆಟಗಾರನ ಕಳಪೆ ಪ್ರದರ್ಶನ ದೀರ್ಘಕಾಲದವರೆಗೆ ಮುಂದುವರಿದಿದೆ. ಇದೇ ಕಾರಣದಿಂದ ಈ ಆಟಗಾರನನ್ನು ಭಾರತೀಯ ಕ್ರಿಕೆಟ್ ತಂಡದಿಂದ ಕೈಬಿಡಲಾಗಿದೆ. ಈಗ IPL 2023 ರಲ್ಲಿಯೂ ಸಹ, ಅದೇ ಆಟಗಾರ ತನ್ನ ತಂಡಕ್ಕೆ ಮುಳುವಾಗಿ ಪರಿಣಮಿಸಿದ್ದಾನೆ. ಈ ಆಟಗಾರ ಬೇರಾರು ಅಲ್ಲ, ವೇಗದ ಬೌಲರ್ ಎಂದು ಖ್ಯಾತಿ ಗಳಿಸಿದ್ದ ಹರ್ಷಲ್ ಪಟೇಲ್.
IPL 2023 Trophy: ಐಪಿಎಲ್ ಆರಂಭಕ್ಕೆ ಇನ್ನು ಕೇವಲ 10 ದಿನಗಳು ಬಾಕಿ ಇವೆ. ಸುಮಾರು ಎರಡು ತಿಂಗಳ ಕಾಲ ನಡೆಯುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಲೀಗ್ ನಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಅದೇ ರೋಚಕತೆ ಕಾಣಲಿದೆ. ಐಪಿಎಲ್ ಪ್ರಾರಂಭವಾದಾಗಿನಿಂದ ಟ್ರೋಫಿ ಎತ್ತಿಹಿಡಿಯಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಶತಪ್ರಯತ್ನ ಮಾಡುತ್ತಿದೆ. ಆದರೆ ಅದು ಸಾಧ್ಯವಾಗಿಲ್ಲ. ಇನ್ನು ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಇದೀಗ 2023ರ ಐಪಿಎಲ್ ಟ್ರೋಫಿಯನ್ನು ಆರ್ ಸಿ ಬಿಗೆ ತಂದುಕೊಡುತ್ತೇವೆ ಅಂತಾ ಈ 5 ಆಟಗಾರ ಪಣತೊಟ್ಟಿದ್ದಾರೆ.
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ನಂತರ ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ ಬಿಸಿಸಿಐ ಆ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಟಗಾರನ ಗೋಲ್ಡನ್ ವೃತ್ತಿಜೀವನವು ಕೊನೆಗೊಳ್ಳಬಹುದು ಎಂದು ತೋರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಏಕದಿನ ಸರಣಿಯಲ್ಲಿ ದಿಢೀರ್ ಅಂತಾ ಒಬ್ಬ ಆಟಗಾರನನ್ನು ಕಡೆಗಣಿಸಲಾಗಿದೆ. ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಇದೀಗ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ಯಾರು ಈ ಆಟಗಾರ ಅಂತೀರಾ?
ಮೊದಲು ಟಾಸ್ ಗೆದ್ದು ಶ್ರೀಲಂಕಾ ತಂಡವು ಭಾರತಕ್ಕೆ ಬ್ಯಾಟಿಂಗ್ ಅವಕಾಶವನ್ನು ನೀಡಿತು.ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಭಾರತ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ಗಳ ನಷ್ಟಕ್ಕೆ 162 ರನ್ ಗಳ ಸವಾಲಿನ ಮೊತ್ತವನ್ನು ಗಳಿಸಿತು.
IND vs SL : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಟಿ20 ಸರಣಿಯ ಮೊದಲ ಪಂದ್ಯ ಇಂದು ಮುಂಬೈನಲ್ಲಿ ನಡೆಯಲಿದೆ. ಟೀಂ ಇಂಡಿಯಾದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ. ಟೀಂ ಇಂಡಿಯಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಟೀಂನಿಂದ ಹೊರಗುಳಿದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮಂಗಳವಾರ 49 ರನ್ಗಳ ಸೋಲಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾತನಾಡಿ, ಬೌಲಿಂಗ್ನಲ್ಲಿ ಸುಧಾರಣೆ ಇಲ್ಲದೆ ಇದಕ್ಕೆ ಕಾರಣ ಎಂದು ಒಪ್ಪಿಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ನಿರ್ಣಾಯಕ ಪಂದ್ಯ ಇಂದು ಸಂಜೆ 7:00 ಗಂಟೆಗೆ ಹೈದರಾಬಾದ್ನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಯಾರು ಗೆದ್ದರೂ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲಿದ್ದಾರೆ.
ಭಾರತದ ಆಟಗಾರನೊಬ್ಬ ಆಸ್ಟ್ರೇಲಿಯಾ ವಿರುದ್ಧ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ 3ನೇ ಟಿ-20 ಪಂದ್ಯದಲ್ಲಿ ಈ ಆಟಗಾರನಿಗೆ ಪ್ಲೇಯಿಂಗ್ ಇಲೆವೆನ್ನಿಂದ ಗೇಟ್ಪಾಸ್ ನೀಡುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.