HDK on Nikhil Kumaraswamy : ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಲ್ಪತರು ನಾಡಿನಲ್ಲಿ ಆರನೇ ದಿನದ ಜೆಡಿಎಸ್ ಪಂಚರತ್ನ ಯಾತ್ರೆ ನಡೀತು.. ಜೆಡಿಎಸ್ ಭದ್ರಕೋಟೆ ಗುಬ್ಬಿ ಕ್ಷೇತ್ರದಲ್ಲಿ HDK ಶಕ್ತಿ ಪ್ರದರ್ಶನ ಮಾಡಿದ್ರು. ಹಾಲಿ ಶಾಸಕ ಎಸ್.ಆರ್.ಶ್ರೀನಿವಾಸ್ HDKಗೆ ಠಕ್ಕರ್ ಕೊಟ್ಟರು..
ಗುಬ್ಬಿಯಲ್ಲಿ ಸ್ಪರ್ಧಿಸುವಂತೆ ಹೆಚ್ಡಿಕೆಗೆ ಎಸ್.ಆರ್. ಶ್ರೀನಿವಾಸ್ ಆಹ್ವಾನ ವಿಚಾರ. ಕ್ಷೇತ್ರ ಹುಡಿಕೊಂಡು ಹೋಗೋಕೆ ನಾನೇನ್ ಟೂರಿಂಗ್ ಟಾಕೀಸಾ..? ನಾನು ಎಲ್ಲಿ ನಿಲ್ಲಬೇಕು ಅಂತಾ ಅವರ ಪರ್ಮಿಷನ್ ತಗೊಂಡು ನಿಲ್ಲಬೇಕಾ? ನಾನ್ ಎಲ್ಲಿ ನಿಲ್ಬೇಕು ಅಂತ ಜನ ತೀರ್ಮಾನಿಸ್ತಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.
ಪಂಚರತ್ನ ಯಾತ್ರೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯಡವಟ್ಟು ಮಾಡಿದ್ದಾರೆ.. ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ʻಸೂ* ಮಗʼ ಎಂದಿದ್ದಾರೆ.. ಇದು ಹೆಚ್.ಡಿ.ಕುಮಾರಸ್ವಾಮಿ ಸಂಸ್ಕೃತಿ ಎಂಥದ್ದು ಎಂಬ ಪ್ರಶ್ನೆ ಹುಟ್ಟುಹಾಕಿದೆ..
ಪಂಚರತ್ನ ಯಾತ್ರೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯಡವಟ್ಟು ಮಾಡಿದ್ದಾರೆ.. ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ʻಸೂ* ಮಗʼ ಎಂದಿದ್ದಾರೆ.. ಇದು ಹೆಚ್.ಡಿ.ಕುಮಾರಸ್ವಾಮಿ ಸಂಸ್ಕೃತಿ ಎಂಥದ್ದು ಎಂಬ ಪ್ರಶ್ನೆ ಹುಟ್ಟುಹಾಕಿದೆ..
ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್ನವರೇ ಸಾಕು ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ನಾನು ಅವರ ಇವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಗೆಲುವು.. ಸೋಲು ಜನರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.
ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಎರಡು ದಿನಗಳ ಕಾಲ (ಅ.28-29) ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ನಲ್ಲಿ ಬರೆದಿದ್ದಾರೆ.
ಕೇಂದ್ರ ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ನನ್ನ ಕಣ್ಣು ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. HDK ಮತ್ತೆ ಸಿಎಂ ಆಗುತ್ತಾರೆ. ಇದು ನಡೆದೇ ನಡೆಯುತ್ತದೆ ಎಂದು ಜೆಡಿಎಸ್ ಸಮಾವೇಶದಲ್ಲಿ ಹೆಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
#ಕರ್ನಾಟಕದಲ್ಲಿಕನ್ನಡವೇಮೊದಲು: ಕೇಂದ್ರ @BJP4India ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಕನ್ನಡಿಗರ ಪಾಲಿನ ಪುಣ್ಯದಿಂದ ಕರ್ನಾಟಕ ರಾಜ್ಯೋತ್ಸವದ ನವೆಂಬರ್ 1 ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
Lok Sabha Elections 2024: 2024 ರ ಲೋಕಸಭಾ ಚುನಾವಣೆ ಹಿನ್ನಲೆ ಜಾತ್ಯತೀತ ಜನತಾ ದಳ, ಬಿಜೆಪಿ-ಕಾಂಗ್ರೆಸ್ ಪಕ್ಷ ಹೊರತುಪಡಿಸಿ ತೃತೀಯ ರಂಗ ಕೇಂದ್ರ ಸರ್ಕಾರ ರಚನೆಯ ತಂತ್ರಗಾರಿಕೆಗೆ ಕೈಜೋಡಿಸಿದೆ.
HDK ಮುಂದೆ ಶಾಸಕ ಶ್ರೀನಿವಾಸ್ ಅಳಿಯನ ಬೆಂಬಲಿಗರ ಪರೇಡ್..ಮಂಡ್ಯದಿಂದ ನೂರಾರು ಕಾರುಗಳಲ್ಲಿ ಹೊರಟ ಬೆಂಬಲಿಗರ ಪಡೆ. ಬಿಡದಿಯ ಕುಮಾರಸ್ವಾಮಿ ತೋಟದ ಮನೆಗೆ ಮಂಡ್ಯ JDS ಟೀಮ್.. ಈ ಬಾರಿ ಯೋಗೇಶ್ಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡುವಂತೆ ಆಗ್ರಹ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.