ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ.
ಈಗಾಗಲೇ ತೀರಾ ಬಡತನದಲ್ಲಿರುವ, ಊಟದ ಸಮಸ್ಯೆ ಇರೋ ಜನರಿಗೂ ಕೂಡ ಬೆಳಿಗ್ಗೆ ಸಂಜೆ ಎರಡೂ ಸಮಯ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ 10 ಸಾವಿರ ಜನರಿಗೆ ಉಚಿತ ಉಪಹಾರ ವ್ಯವಸ್ಥೆಯನ್ನ ಮಾಡಲಾಗುತ್ತಿದೆ.
ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಣೆ, ಮಾರುಕಟ್ಟೆ ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಳವಳ
ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ.
ಈ ಅವಧಿಯಲ್ಲಿ ಯಾವುದೇ ಪ್ರವಾಸ, ರಾಜಕೀಯ ನಾಯಕರು, ಸಾರ್ವಜನಿಕರ ಭೇಟಿ ಮಾಡದೇ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಹೆಚ್ಡಿಕೆ ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಸರ್ಕಾರದ ಕಳೆದ ಒಂದು ವರ್ಷದ ಮಾಹಿತಿಯನ್ನು ನಿಖರ ಅಂಕಿ ಅಂಶಗಳೊಂದಿಗೆ ಆಕರ್ಷಕ ಫಲಕಗಳನ್ನು ನಿರ್ಮಿಸಿ ಕಲಾತ್ಮಕವಾಗಿ ಅನಾವರಣಗೊಳಿಸಿದ್ದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರದರ್ಶನ ಮಳಿಗೆ ಕಾರ್ಯಕ್ರಮದ ಆವರಣದ ಆಕರ್ಷಕ ಕೇಂದ್ರವಾಗಿ ಮಾರ್ಪಟ್ಟಿತ್ತು.
ರಾಯಚೂರಿನ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ನಲ್ಲಿ ರಾಯಚೂರು ವಿವಿ ಕುರಿತು ಸುಗ್ರಿವಾಜ್ಞೆ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ವಿವರಣೆಯನ್ನು ರಾಜ್ಯಪಾಲರಿಗೆ ಕೇಳಿದ್ದು, ಆ ಕುರಿತು ಮನವೋಲಿಸಲಾಗುವುದು- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಬರಗಾಲ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಿಎಂ ಸೂಚನೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.