ಬೇರೆಲ್ಲಾ ಋತುಗಳಿಗಿಂತ ಬೇಸಿಗೆ ಕಾಲದಲ್ಲಿ ಜೀರ್ಣಕಾರಿ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತವೆ. ಆದರೆ, ನಿಮ್ಮ ದೈನಂದಿನ ಆಹಾರದಲ್ಲಿ ಕೆಲವು ತರಕಾರಿಗಳ ಸೇವನೆಯಿಂದ ನೀವು ಈ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.
Dates Benefits: ಪ್ರತಿ ದಿನ ಖಾಲಿ ಹೊಟ್ಟೆಯಲ್ಲಿ ಖರ್ಜೂರ ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಖರ್ಜೂರ ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಐದು ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ...
Fenugreek seeds To Hair: ಪ್ರತಿಯೊಬ್ಬ ಮಹಿಳೆಯು ಬಲವಾದ, ದಪ್ಪ ಮತ್ತು ಉದ್ದನೆಯ ಕೂದಲನ್ನು ಹೊಂದಬೇಕೆಂದು ಕನಸು ಕಾಣುತ್ತಾರೆ, ಇದರಿಂದಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೊಸ ಶ್ಯಾಂಪೂಗಳು, ಎಣ್ಣೆಗಳು ಮತ್ತು ಕಂಡಿಷನರ್ಗಳನ್ನು ಹೆಚ್ಚಾಗಿ ಬಳಸುತ್ತಾರೆ.. ಆದರೆ ಅದಕ್ಕೆ ತಕ್ಕ ಪ್ರಲಿತಾಂಶ ಸಿಗುವುದಿಲ್ಲ.. ಹೀಗಾಗಿ ಇಂತಹ ಸಮಸ್ಯೆಗಳಿಗೆ ನೈಸರ್ಗಿಕ ವಿಧಾನಗಳನ್ನು ಅನುಸರಿಸಿ ಪರಿಹಾರ ಕಂಡುಕೊಳ್ಳಬೇಕು..
Coconut Milk Benefits: ತೆಂಗಿನ ಹಾಲು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ತೂಕವನ್ನು ನಿಯಂತ್ರಿಸಲು ತೆಂಗಿನ ಹಾಲಿಗಿಂತ ಬೆಸ್ಟ್ ಮತ್ತೊಂದಿಲ್ಲ. ಇದು ಶಕ್ತಿ ವರ್ಧನೆಗೆ ಕೂಡ ಬೆಸ್ಟ್.
Brinjal Side Effects: ಬದನೆಕಾಯಿಯಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ, ಇದು ಈ ತರಕಾರಿಯನ್ನು ಆರೋಗ್ಯಕರವಾಗಿಸುತ್ತದೆ. ಆದರೆ, ಕೆಲವರಿಗೆ ಬದನೆಕಾಯಿ ಸೇವನೆ ವಿಷಕ್ಕೆ ಸಮಾನ ಎಂದರೆ ತಪ್ಪಾಗಲಾರದು (Lifestyle News In Kannada).
Anger Control Tips: ಕೋಪಗೊಂಡ ವ್ಯಕ್ತಿ ಯಾರ ಮಾತನ್ನೂ ಕೇಳುವುದಿಲ್ಲ, ತನಗೆ ಸರಿ ಎಂದು ಅನಿಸಿದ್ದನ್ನೇ ಮಾಡುತ್ತಾನೆ. ಕೋಪದಲ್ಲಿ, ಆ ವ್ಯಕ್ತಿಯ ಆಲೋಚನಾ ಶಕ್ತಿ ಮತ್ತು ತಿಳುವಳಿಕೆ ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಅಂದಹಾಗೆ ಅತಿಯಾದ ಕೋಪವು ಆರೋಗ್ಯಕ್ಕೆ ಹಾನಿ ಎಂಬುದು ನೆನಪಿರಲಿ.
Curry Leaves Buttermilk benefits: ಮಜ್ಜಿಗೆ ಒಂದು ಪ್ರೋಬಯಾಟಿಕ್ ಆಗಿದ್ದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ಕರುಳಿನಲ್ಲಿ ಆರೋಗ್ಯಕರ ಬ್ಯಾಕ್ಟೀರಿಯಾದ ಸಮತೋಲನವನ್ನು ಕಾಪಾಡಿಕೊಳ್ಳುತ್ತದೆ. ಮಜ್ಜಿಗೆಯನ್ನು ಇತರ ಗಿಡಮೂಲಿಕೆಗಳು ಮತ್ತು ಮಸಾಲೆಗಳೊಂದಿಗೆ ಬೆರೆಸಿ ಕುಡಿಯುವುದರಿಂದ ಮತ್ತಷ್ಟು ಆರೋಗ್ಯ ಪ್ರಯೋಜನ ಪಡೆಯಬಹುದು.
Causes and Treatment Sleep Talking: ನಿದ್ರೆಯಲ್ಲಿ ಮಾತನಾಡುವ ಅಭ್ಯಾಸವು ಒತ್ತಡ, ಖಿನ್ನತೆ, ನಿದ್ರೆಯ ಕೊರತೆ, ಹಗಲಿನಲ್ಲಿ ಸುಸ್ತು, ಮದ್ಯಪಾನ ಅಥವಾ ಯಾವುದೇ ಔಷಧಿ, ಜ್ವರ ಅಥವಾ ಔಷಧದ ಚಟದಿಂದ ಉಂಟಾಗುತ್ತದೆ.
Health Benefits Of Saptaparni: ಸಪ್ತಪರ್ಣಿ ಅಥವಾ ಕನ್ನಡದಲ್ಲಿ ಮದ್ದಳೆ ಎಂದು ಕರೆಯಲಾಗುವ ಈ ಗಿಡಮೂಲಿಕೆಯಔಷಧಿ ಸಾಕಷ್ಟು ಜನಪ್ರಿಯವಾಗಿದ್ದು, ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿದೆ. ಇದನ್ನು ಸಪ್ತಪರ್ಣಿ ಎಂದು ಕರೆಯಲಾಗುತ್ತದೆ. ಕ್ಯಾನ್ಸರ್, ಮಲೇರಿಯಾ ಮತ್ತು ಹಾವು ಕಡಿತದಂತಹ ಅನೇಕ ಗಂಭೀರ ಕಾಯಿಲೆಗಳಿಗೆ ಇದು ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. (Lifestyle News In Kannada)
Fruits not to eat before bed: ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ದಿನನಿತ್ಯ ಸೇವಿಸುವುದರಿಂದ ದೇಹವು ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ಪಡೆಯುತ್ತದೆ. ಆದರೆ, ಹಣ್ಣುಗಳನ್ನು ತಿನ್ನಲು ಸರಿಯಾದ ಸಮಯವೂ ಇದೆ.
Green Garlic Health Benefits: ಹಸಿರು ಬೆಳ್ಳುಳ್ಳಿ ಮತ್ತು ಅದರ ಹಸಿರು ಎಲೆಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಲಾಗುತ್ತವೆ. ಹೇಗೆ ಸೇವಿಸಬೇಕು ಮತ್ತು ಆ ಪ್ರಯೋಜನಗಳು ಯಾವುವು ತಿಳಿದುಕೊಳ್ಳೋಣ ಬನ್ನಿ (Health News In Kannada).
Taming Bad Cholesterol: ಕರಿಮೆಣಸನ್ನು ಸೇವಿಸುವುದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯ ವಿಧಾನವನ್ನು ತಿಳಿದುಕೊಳ್ಳೋಣ ಬನ್ನಿ (Health News In Kannada)
cinnamon water health benefits: ಪ್ರತಿದಿನ ಹಳಸಿದ ಬಾಯಲ್ಲಿ ಅಥವಾ ಖಾಲಿ ಹೊಟ್ಟೆಯಲ್ಲಿ ದಾಲ್ಚಿನ್ನಿಯನ್ನು ನೀರಿನಲ್ಲಿ ಸೇರಿಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು. ಇದಲ್ಲದೆ, ಇದು ಹೃದಯವನ್ನು ಆರೋಗ್ಯಕರವಾಗಿಸಲು ಸಹ ಪ್ರಯೋಜನಕಾರಿಯಾಗಿದೆ.
Bad Cholesterol Control Tips: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆಯಲು, ಈ ವಿಶೇಷ ರೀತಿಯ ಬೇಳೆಕಾಳುಗಳನ್ನು ವಿವಿಧ ಆಹಾರಗಳಲ್ಲಿ ಸೇರಿಸುವುದು ತುಂಬಾ ಪ್ರಯೋಜನಕಾರಿಯಾಗಿದೆ, ಇವು ಏಕಕಾಲದಲ್ಲಿ ಅನೇಕ ಪ್ರಯೋಜನಗಳನ್ನು ನೀಡುತ್ತವೆ.(Health News In Kannada)
Orange Peel Benefits: ಕಿತ್ತಳೆ ಹಣ್ಣು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಕಸಕ್ಕೆ ಬಿಸಾಡುತ್ತೇವೆ. ಆದರೆ, ಕಿತ್ತಳೆ ಸಿಪ್ಪೆಯ ಈ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಅದನ್ನು ಬಿಸಾಡುವುದಿಲ್ಲ.
Black Hair Home Remedies: ನಿಮ್ಮ ಕೂದಲನ್ನು ದೀರ್ಘಕಾಲದವರೆಗೆ ಕಪ್ಪಾಗಿಡಲು ನೀವು ಬಯಸುತ್ತಿದ್ದರೆ, ಖಂಡಿತವಾಗಿಯೂ ಈ ಐದು ಸಲಹೆಗಳನ್ನು ಅನುಸರಿಸಿ... (Lifestyle News In Kannada)
Taming Diabetes In Winter: ಚಳಿಗಾಲದಲ್ಲಿ ದೊರೆಯುವ ಐದು ಅಗ್ಗದ ತರಕಾರಿಗಳು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿವೆ, ಇವುಗಳ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತವೆ. (Health News In Kannada)
Chest Pain: ಈ ಒತ್ತಡ ಭರಿತ ಜೀವನಶೈಲಿಯಲ್ಲಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ನಮ್ಮಲ್ಲಿ ಕೆಲವರಿಗೆ ಆಗಾಗ್ಗೆ ಎದೆನೋವು ಕಾಣಿಸಿಕೊಳ್ಳುತ್ತದೆ. ಆದರೆ, ಇದು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎಂದು ಸುಮ್ಮನಾಗುತ್ತಾರೆ. ಅಂತಹವರಲ್ಲಿ ನೀವೂ ಒಬ್ಬರಾಗಿದ್ದರೆ ಇಂತಹ ತಪ್ಪನ್ನು ಎಂದಿಗೂ ಮಾಡಬೇಡಿ.
Remedies for Mucus : ಮನೆಯಲ್ಲಿ ಸರಳವಾಗಿ ಮಾಡಬಹುದಾದ ಈ ಆಯುರ್ವೇದ ಕಷಾಯವು ಎದೆಯಲ್ಲಿ ಸಂಗ್ರಹವಾದ ಕಫವನ್ನು ಕರಗಿಸುತ್ತದೆ, ಅಲ್ಲದೆ, ಅದನ್ನು ಹೊರಹಾಕುತ್ತದೆ. ಇದು ಶೀತ ಮತ್ತು ಕೆಮ್ಮಿನಿಂದ ತ್ವರಿತ ಪರಿಹಾರವನ್ನು ನೀಡುತ್ತದೆ. ಹಾಗಿದ್ರೆ ಈ ಮನೆಮದ್ದನ್ನ ತಯಾರಿಸುವುದು ಹೇಗೆ, ಅದಕ್ಕೆ ಬೇಕಾದ ಸಾಮಗ್ರಿಗಳು ಯಾವುವು..? ಅಂತ ತಿಳಿಯೋಣ ಬನ್ನಿ
Taming Diabetes: ಮಧುಮೇಹಿಗಳು ಯಾವುದೇ ಆಹಾರವನ್ನು ಬಹಳ ಎಚ್ಚರಿಕೆಯಿಂದ ಸೇವಿಸುವುದು ಮುಖ್ಯ. ಇಂತಹ ಪರಿಸ್ಥಿತಿಯಲ್ಲಿ ಮಧುಮೇಹಿಗಳಿಗೆ ಬೀಟ್ರೂಟ್ ಸೇವನೆ ಎಷ್ಟು ಸುರಕ್ಷಿತ ಎಂಬುದನ್ನು ಇಲ್ಲಿ ಓದಿ. (Health News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.