ತಮಿಳುನಾಡಿನಲ್ಲಿ ಧಾರಾಕಾರ ಮಳೆ.. ಜನಜೀವನ ಅಸ್ತವ್ಯಸ್ತ
ತಮಿಳುನಾಡಿನ ಉತ್ತರ ಭಾಗದಲ್ಲಿ ರಾತ್ರಿಯಿಡೀ ಸುರಿದ ಮಳೆ
ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮುಖ್ಯ ರಸ್ತೆಯಲ್ಲಿ ನಿಂತ ನೀರು.. ವಾಹನ ಸವಾರರು ಪರದಾಟ
ಚೆನ್ನೈ,ಕಾಂಚೀಪುರಂ,ವಿಲ್ಲುಪುರಂ ಭಾಗಗಳಲ್ಲಿ ವರುಣಾರ್ಭಟ
Tamil Nadu School Holiday: ವಾಯುಭಾರ ಕುಸಿತದಿಂದ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Congo Landslide: ಕಾಂಗೋದ ಬುಕಾವು ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದೆ. ಸುದ್ದಿ ಸಂಸ್ಥೆ ಎಎನ್ಐ ವರದಿಯ ಪ್ರಕಾರ, ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ ಎಂದು ತಿಳಿದು ಬಂದಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ
ರಾತ್ರಿ ಸುರಿದ ಮಳೆಗೆ ನಗರದ ಅಂಡರ್ ಪಾಸ್ ಜಲಾವೃತ
ಕೃಷ್ಣಾ ನಿವಾಸದ ಬಳಿ ಇರುವ ಅಂಡರ್ ಪಾಸ್ ಜಲಾವೃತ
ನೀರು ನಿಂತರೂ ತೆರವೂ ಇಲ್ಲ, ಬ್ಯಾರಿಕೇಡ್ ಹಾಕದ ಪಾಲಿಕೆ
ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ, ಅವಾಂತರ, ಜನ ಪರದಾಟ
ರಾತ್ರೋರಾತ್ರಿ ಬಿಬಿಎಂಪಿ ವಾರ್ ರೂಂಗೆ ಡಿಸಿಎಂ ಡಿಕೆಶಿ ಭೇಟಿ
ತುರ್ತು ಪರಿಹಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ DCM ಸೂಚನೆ
ಬೆಂಗಳೂರಿನ ಹಡ್ಸನ್ ವೃತ್ತದ ಬಿಬಿಎಂಪಿ ಕಚೇರಿಯ ವಾರ್ ರೂಂ
ನಗರದ ಪರಿಸ್ಥಿತಿ, ಅನಾಹುತ, ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ
ರಾಜಧಾನಿಯಲ್ಲಿ ಬಿಟ್ಟು ಬಿಡದೇ ಸುರಿದ ಮಳೆರಾಯ..!
ಮೆಜೆಸ್ಟಿಕ್, ಎಂಜಿ ರೋಡ್, ಯಲಹಂಕ, ವಿಜಯನಗರ,
ಜಯನಗರ, ಹೆಬ್ಬಾಳ, ರಾಜಾಜಿನಗರ ಸೇರಿ ಹಲವೆಡೆ ಮಳೆ
ನಿನ್ನೆ ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರ
Heavy Rain Effect: ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ.
ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ನೈಋತ್ಯ ಮಧ್ಯಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಮೂರು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನ ಮುನ್ಸೂಚನೆ ಸಂಸ್ಥೆಯು ಇದೇ ರೀತಿಯ ಮಳೆಯ ಚಟುವಟಿಕೆಯನ್ನು ಆಗ್ನೇಯ ಮಧ್ಯಪ್ರದೇಶ ಮತ್ತು ವಿದರ್ಭದಲ್ಲಿ ಸೆಪ್ಟೆಂಬರ್ 15 ರಂದು, ಉತ್ತರ ಮಧ್ಯ ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 15 ರಂದು ಮತ್ತು ಗುಜರಾತ್ ಪ್ರದೇಶದಲ್ಲಿ ಸೆಪ್ಟೆಂಬರ್ 16-17 ರವರೆಗೆ ಸೂಚಿಸಿದೆ.
Weather Update: ಹರಿಯಾಣ, ಚಂಡೀಗಢ, ದೆಹಲಿ ಹಾಗೂ ಪಶ್ಚಿಮ ರಾಜಸ್ಥಾನ ರಾಜ್ಯಗಳ ವಾತಾವರಣ ಒಣ ಹವೆಯಿಂದ ಕೂಡಿರುವದರಿಂದ ಆ ರಾಜ್ಯಗಳನ್ನು ಹೊರತುಪಡಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Today Rain update : 2020 ರಿಂದ, ಪ್ರಕೃತಿ ಎಲ್ಲ ನಿರೀಕ್ಷೆ, ಅಂದಾಜುಗಳನ್ನು ಮೀರಿ ರೌದ್ರಾವತಾರ ತೋರುತ್ತಿದೆ. ಕೆಲವು ಭಾಗಗಳಲ್ಲಿ ಎರಡು ದಿನಗಳವರೆಗೆ ಭಾರೀ ಮಳೆಯಾಗಲಿದೆ.
ಭೂಕುಸಿತದ ಅಪಾಯದ ನಡುವೆ ಮತ್ತೆ ಭಾರೀ ಮಳೆ ಸಾಧ್ಯತೆ
ಆಗಸ್ಟ್ 26 ರಿಂದ ಕೊಂಚ ಬಿಡುವು ನೀಡಲಿದ್ದಾನೆ ವರುಣ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.