Blood Sugar Level Controling Tips : ಮಧುಮೇಹಿಗಳಿಗೆ ಆಹಾರದ ಆಯ್ಕೆಗಳ ಬಗ್ಗೆ ಜಾಗರೂಕರಾಗಿರುವುದು ಅತ್ಯಂತ ಮುಖ್ಯವಾಗಿದೆ. ದಿನದ ಮೊದಲ ಊಟ ಆರೋಗ್ಯಕರವಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬೇಕು.
Diabetics Diet: ಪ್ರಸ್ತುತ, ಇಡೀ ಜಗತ್ತಿನಲ್ಲಿಯೇ ಅತಿ ಹೆಚ್ಚು ಮಂದಿ ಡಯಾಬಿಟಿಸ್ ಸಮಸ್ಯೆಯ ಕಪಿಮುಷ್ಟಿಯಲ್ಲಿ ಸಿಲುಕಿದ್ದಾರೆ. ಇದಕ್ಕೆ ಅವರ ಕಳಪೆ ಜೀವನ ಶೈಲಿ ಸೇರಿದಂತೆ ಹಲವು ಕಾರಣಗಳಿರಬಹುದು. ಆದರೆ, ಒಮ್ಮೆ ಡಯಾಬಿಟಿಸ್ ಸಮಸ್ಯೆಗೆ ತುತ್ತಾದರೆ ಜೀವನ ಪರ್ಯಂತ ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ತುಂಬಾ ಅಗತ್ಯ. ಆರೋಗ್ಯ ತಜ್ಞರ ಪ್ರಕಾರ, ಮಧುಮೆಹಿಗಳು ಬೇಸಿಗೆಯಲ್ಲಿ ಕೆಲವು ಆಹಾರ ಪದಾರ್ಥಗಳಿಂದ ದೂರ ಉಳಿಯುವುದು ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.
Diabetes Myths: ಸಕ್ಕರೆಯು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ ಎಂಬ ಸಂಗತಿಯನ್ನು ಒಪ್ಪಿಕೊಂಡರೂ ಕೂಡ, ಮಧುಮೇಹಿಗಳು ಎಲ್ಲಾ ರೀತಿಯ ಸಕ್ಕರೆಯನ್ನು ತ್ಯಜಿಸಬೇಕು ಎಂದು ಇದರ ಅರ್ಥವಲ್ಲ.
ಹೆಚ್ಚಿನ ಜನರು ತಿನ್ನಲು ಇಷ್ಟಪಡುವ ಹಣ್ಣುಗಳ ಪಟ್ಟಿಯಲ್ಲಿ ಬಾಳೆಹಣ್ಣು ಒಂದು. ಬಾಳೆಹಣ್ಣು ಆರೋಗ್ಯಕರ ಮತ್ತು ಪೌಷ್ಟಿಕ ಆಹಾರವಾಗಿದ್ದು, ಇದನ್ನು ಪ್ರಪಂಚದಾದ್ಯಂತ ಜನರು ಇಷ್ಟ ಪಟ್ಟು ತಿನ್ನುತ್ತಾರೆ. ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ತಿಳಿದಿದೆ. ಆದ್ರೂ, ಕೆಲವು ಜನರು ಬಾಳೆಹಣ್ಣುಗಳನ್ನು ಸೇವಿಸುವ ಬಗ್ಗೆ ಜಾಗರೂಕರಾಗಿರಬೇಕು ಅಥವಾ ಅವುಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು.
High Blood Sugar: ಹಾಲು, ಸಕ್ಕರೆಯುಕ್ತ ಚಹಾವನ್ನು ಭಾರತದಲ್ಲಿ ಹೆಚ್ಚಾಗಿ ಸೇವಿಸಲಾಗುತ್ತದೆ. ಆದರೆ ನೀವು ಆಮ್ಲಾದಿಂದ ತಯಾರಿಸಿದ ಗಿಡಮೂಲಿಕೆ ಚಹಾವನ್ನು ಸೇವಿಸಿದ್ದೀರಾ? ಇದು ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಧುಮೇಹ ನಿಯಂತ್ರಣಕ್ಕೆ ಸಲಹೆಗಳು: ತಾಜಾ ತರಕಾರಿಗಳನ್ನು ಯಾವಾಗಲೂ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಮಧುಮೇಹ ರೋಗಿಗಳು ಕಡಿಮೆ ಕಾರ್ಬೋಹೈಡ್ರೇಟ್ ಅಂಶವನ್ನು ಹೊಂದಿರುವ ತರಕಾರಿಗಳನ್ನು ಸೇವಿಸಬೇಕು.
High Blood Sugar Alert: ಮಧುಮೇಹದಲ್ಲಿ, ಒಂದು ವೇಳೆ ಔಷಧಿಯೂ ಕೂಡ ನಿಮ್ಮ ರಕ್ತದಲ್ಲಿನ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಲು ವಿಫಲವಾಗುತ್ತಿವೆ ಎಂದಾದಲ್ಲಿ, ನಿಮ್ಮ 7 ಕೆಟ್ಟ ಅಭ್ಯಾಸಗಳು ಇದಕ್ಕೆ ಕಾರಣವೆಂದು ಅರ್ಥಮಾಡಿಕೊಳ್ಳಿ.
ಅಧಿಕ ರಕ್ತದ ಸಕ್ಕರೆಯ ಲಕ್ಷಣಗಳು: ಇತ್ತೀಚಿನ ದಿನಗಳಲ್ಲಿ ಡಯಾಬಿಟಿಸ್ ಒಂದು ಸಾಮಾನ್ಯ ಕಾಯಿಲೆ ಆಗಿದೆ. ದೇಹದಲ್ಲಿ ಕಂಡುಬರುವ ಕೆಲವು ಲಕ್ಷಣಗಳು ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗಿದೆ ಎಂದು ಸೂಚಿಸುತ್ತದೆ. ಅಂತಹ ಲಕ್ಷಣಗಳನ್ನು ಸಾಮಾನ್ಯ ಲಕ್ಷಣ ಎಂದು ಕೆಲವರು ನಿರ್ಲಕ್ಷಿಸುತ್ತಾರೆ. ಆದರೆ, ಭವಿಷ್ಯದಲ್ಲಿ ಅವು ಭಾರೀ ತೊಂದರೆಯನ್ನು ಉಂಟುಮಾಡಬಹುದು.
Type 2 Diabetes: ಭಾರತದಲ್ಲಿ ಟೈಪ್ 2 ಡಯಾಬಿಟಿಸ್ ರೋಗಿಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ, ಅವರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಕೆಲವು ಹಸಿರು ಎಲೆಗಳನ್ನು ಜಗಿಯುವುದರಿಂದ ಮಧುಮೇಹಕ್ಕೆ ಪರಿಹಾರ ದೊರೆಯುತ್ತದೆ.
ಮಧುಮೇಹದ ಸಮಸ್ಯೆಯಲ್ಲಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ನಿಯಂತ್ರಣ ತಪ್ಪಿದರೆ, ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟು ಮಾತ್ರವಲ್ಲ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿದರೆ, ದೇಹದ ಇತರ ಭಾಗಗಳ ಮೇಲೆಯೂ ಪರಿಣಾಮ ಬೀರುತ್ತದೆ.
Diabetes: ಮಧುಮೇಹದ ಕಾಯಿಲೆಯು ಮಹಿಳೆಯರಿಗೆ ಹೆಚ್ಚು ಅಪಾಯಕಾರಿ. ಅಧಿಕ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗುವುದರಿಂದ ಮಹಿಳೆಯರಲ್ಲಿ ಅನೇಕ ಗಂಭೀರ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ.
Diabetes: ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು, ಔಷಧಿಗಳ ಜೊತೆಗೆ, ನೀವು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಕೆಲವು ಪದಾರ್ಥಗಳನ್ನು ತಿನ್ನುವುದನ್ನು ತಪ್ಪಿಸಬೇಕು. ಈ ವಸ್ತುಗಳು ರಕ್ತದಲ್ಲಿನ ಸಕ್ಕರೆಯನ್ನು ತ್ವರಿತವಾಗಿ ಹೆಚ್ಚಿಸಬಹುದು.
Arbi Benefits: ಅರ್ಬಿಯಲ್ಲಿ ಉತ್ತಮ ಪ್ರಮಾಣದ ಫೈಬರ್, ಕಾರ್ಬೋಹೈಡ್ರೇಟ್ಗಳು, ವಿಟಮಿನ್ ಎ, ಸಿ, ಇ, ವಿಟಮಿನ್ ಬಿ6 ಮತ್ತು ಫೋಲೇಟ್ ಇದೆ. ಮೆಗ್ನೀಸಿಯಮ್, ಕಬ್ಬಿಣ, ತಾಮ್ರ, ಸತು, ರಂಜಕ, ಪೊಟ್ಯಾಸಿಯಮ್ ಮತ್ತು ಮ್ಯಾಂಗನೀಸ್ ಮುಂತಾದ ಅಂಶಗಳು ಇದರಲ್ಲಿ ಕಂಡುಬರುತ್ತವೆ. ಇದು ನಿಮ್ಮನ್ನು ರೋಗಗಳಿಂದ ರಕ್ಷಿಸುತ್ತದೆ.
Diabetes: ಮಧುಮೇಹಿಗಳು ಮಧ್ಯಾಹ್ನದ ಊಟದಲ್ಲಿ ಈ ಐದು ಪದಾರ್ಥಗಳನ್ನು ಒಳಗೊಂಡಿರಬೇಕು. ಮಧ್ಯಾಹ್ನದ ಊಟದಲ್ಲಿ ಈ ಆಹಾರವನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಲಾಭವಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.