Citizenship Amendment Act: ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾದ ಪಾಕ್ ಘೋಷಣೆ
ತಡರಾತ್ರಿ ಸಿಎಂ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ
ಸಿಎಂ, ಡಿಸಿಎಂ, ಗೃಹ ಸಚಿವ , ಡಿಜಿಪಿ, ಕಮಿಷನರ್ ಭಾಗಿ
ಸರ್ಕಾರಕ್ಕೆ ಆಗುವ ಡ್ಯಾಮೇಜ್ ಕಂಟ್ರೋಲ್ ಬಗ್ಗೆ ಚರ್ಚೆ
Parameshwar's Views on UPA Governance in Karnataka: ಜಿಎಸ್ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ- ಗೃಹ ಸಚಿವ ಡಾ ಜಿ. ಪರಮೇಶ್ವರ್
ಮಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿವಮೊಗ್ಗ, ಕರಾವಳಿ ಹಾಗೂ ಡಿಜೆ ಹಳ್ಳಿ,ಕೆಜೆ ಹಳ್ಳಿ ಗಲಭೆ ವೇಳೆ ಬಂಧಿಸಿರುವ ಅಮಾಯಕರ ಬಿಡುಗಡೆಗೆ ಒತ್ತಾಯಿಸಿ ಶಾಸಕ ತನ್ವೀರ್ ಸೇಠ್ ಬರೆದಿರುವ ಪತ್ರ ವಿವಾದಕ್ಕೆ ಕಾರಣವಾಗಿದೆ.ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿ ಬಿದ್ದಿದ್ದಾರೆ.ಇಲ್ಲಿದೆ ತ್ನನ್ವೀರ್ ಸೇಠ್ ಪತ್ರ ಹಾಗೂ ಅದು ಹುಟ್ಟು ಹಾಕಿರುವ ವಿವಾದ ಪೂರ್ಣ ಡಿಟೇಲ್ಸ್ ಇಲ್ಲಿದೆ.
ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಭೇಟಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಂಕರ ಕ್ಷೇತ್ರಕ್ಕೆ ಭೇಟಿ ನೀಡಿ ಜೈನ್ ಮುನಿಗಳಿಗೆ ಧೈರ್ಯ ತುಂಬಿದ್ದಾರೆ.
Home Minister G Parameshwar: ಕಮಿಷನರ್ ಕಚೇರಿಯಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳ ಜೊತೆ ಗೃಹ ಸಚಿವ ಜಿ ಪರಮೇಶ್ವರ್ ಸಭೆ ನಡೆಸಿದರು. ಹೆಣ್ಣುಮಕ್ಕಳ ಸೇಫ್ಟಿ, ಡ್ರಗ್, ರೌಡಿಸಂ, ಮಾಫಿಯಾಗೆ ಬ್ರೇಕ್ ಹಾಕಬೇಕು ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಡಿಜಿ ಅಲೋಕ್ ಮೋಹನ್ ಸ್ಪಷ್ಟನೆ
ವಸ್ತ್ರ ಸಂಹಿತೆ ಪಾಲಿಸಿ ಎಂದು ಗೃಹ ಸಚಿವರು ಹೇಳಿದ್ದಾರೆ
ಹೀಗಾಗಿ ಪ್ರತಿಯೊಬ್ಬರು ಶಿಸ್ತಿನಿಂದ ಬರುವುದು ಕಡ್ಡಾಯ
ಕುಂಕುಮ, ವಿಭೂತಿ ಬೊಟ್ಟು ಬಗ್ಗೆ ಗೊಂದಲ ಬೇಡ
ಸುಳ್ಳು ಸುದ್ದಿ ಹಬ್ಬಿಸುವ ಜನರ ವಿರುದ್ದ ಕ್ರಮ
Home Minister Araga Jnanendra : ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.