ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯಲ್ಲಿ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಮಾರಾಟ ಮಾಡಲಾಗುತ್ತದೆ. ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ (ಏಪ್ರಿಲ್ 09) ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.
Priyanka Gandhi : ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು (ಫೆ.19) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Lover Murder Case: ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.
Wheeling: ಈ ದುರ್ಘಟನೆಯಲ್ಲಿ ಯುವತಿಯರ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಇಬ್ಬರೂ ಯುವತಿಯರಿಗೂ ಗಂಭೀರ ಗಾಯಗಳಾಗಿವೆ. ಭೂಮಿಕಾ ಎಂಬ ಯುವತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಡಿ ಗ್ರಾಮದಲ್ಲಿ ಸುಮಾರು 4000 ದಿಂದ 4500 ಜನಸಂಖ್ಯೆ ಹೊಂದಿರುವ ಗ್ರಾಮ ಮತ್ತು ಅತ್ಯಂತ ಪುರಾತನ ಇತಿಹಾಸ ಸಹ ಇದೆ. ಇದು ಹುಬ್ಬಳ್ಳಿ ಹಾಗೂ ಕುಂದಗೋಳ ಮಧ್ಯಭಾಗದಲ್ಲಿರುವ ಗ್ರಾಮ. ಆದರೆ ಈ ಗ್ರಾಮದಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲ.
ಬೆಂಗಳೂರಲ್ಲಿ ತಾರಕ ರತ್ನಗೆ ಮುಂದುವರಿದ ಚಿಕಿತ್ಸೆ. ಬಾಲಕೃಷ್ಣ, ಜೂನಿಯರ್ NTR ನೋಡಲು ಮುಗಿಬಿದ್ದ ಅಭಿಮಾನಿಗಳು. ವೈದ್ಯರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆಂದ ಚಂದ್ರಬಾಬು ನಾಯ್ಡು.
ಬೆಂಗಳೂರಲ್ಲಿ ತಾರಕ ರತ್ನಗೆ ಮುಂದುವರಿದ ಚಿಕಿತ್ಸೆ. ಬಾಲಕೃಷ್ಣ, ಜೂನಿಯರ್ NTR ನೋಡಲು ಮುಗಿಬಿದ್ದ ಅಭಿಮಾನಿಗಳು. ವೈದ್ಯರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆಂದ ಚಂದ್ರಬಾಬು ನಾಯ್ಡು.
ಅನಾರೋಗ್ಯಕ್ಕೀಡಾದ ವ್ಯಕ್ತಿಯನ್ನು ವಾಹನ ಸೌಕರ್ಯ ಇಲ್ಲದಿದ್ದರಿಂದ 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ರವಾನಿಸಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾನೆ ಗ್ರಾಮದಲ್ಲಿ ನಡೆದಿದೆ.
ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಆಸ್ಪತ್ರೆಯ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಬೆಳಗಾವಿಯ ಆಸ್ಪತ್ರೆಗೆ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Cylinder explosion: ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ನಿಶಾಮಕ ಸಿಬ್ಬಂದಿ ಮಹದೇವ್ ಎಂಬುವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಎಂದಿನಂತೆ ಬೆಳಗ್ಗೆ ಹಾಲು ಕಾಯಿಸಲು ಹೋದಾಗ ಇದ್ದಕ್ಕಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.