ಗ್ರಾಮದಲ್ಲಿ ಯಮನೂರಪ್ಪನ ಉರುಸ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ ಸಮಸ್ಯೆ ಕಾಣಿಸಿಕೊಂಡಿದ್ದು ಸುಮಾರು 56ಕ್ಕೂ ಹೆಚ್ಚು ಜನರು ಅಸ್ವಸ್ತರಾಗಿದ್ದಾರೆ ಎಂದು ವರದಿಯಾಗಿದೆ.
ರಾತ್ರಿ ಅನ್ನ ಸಾಂಬಾರ್ ಮತ್ತು ಬೆಳಿಗ್ಗೆ ಚಿತ್ರಾನ್ನ ಸೇವಿಸಿದ್ದ ಮಕ್ಕಳು ಅಸ್ವಸ್ಥರಾಗಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಅಲ್ಪ ಸಂಖ್ಯಾತರ ಮೊರಾರ್ಜಿ ಬಾಲಕಿಯ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.
ಯುಐಡಿಎಐ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸರ್ಕಾರ ನೀಲಿ ಬಣ್ಣದ ಆಧಾರ್ ಕಾರ್ಡ್ ನೀಡುತ್ತದೆ. ವಾಸ್ತವವಾಗಿ, ಪೋಷಕರು ಈಗ ಹೊಸದಾಗಿ ಹುಟ್ಟಿದ ಮಗುವಿನ 12-ಅಂಕಿಯ ಆಧಾರ್ ಸಂಖ್ಯೆಯನ್ನು ಸಹ ಪಡೆಯಬಹುದು. ಹೊಸದಾಗಿ ಜನಿಸಿದ ಮಗುವಿಗೆ ಬಾಲ್ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು, ಪೋಷಕರು ಹುಟ್ಟಿದ ಮಗುವಿನ ಜನನ ಪ್ರಮಾಣಪತ್ರ ಮತ್ತು ಯಾವುದೇ ಪೋಷಕರ ಆಧಾರ್ ಸಲ್ಲಿಸಬೇಕು. ಆದ್ರೆ ಈಗ ಪೋಷಕರು ತಮ್ಮ ಶಿಶುವಿನ ಜನನ ಪ್ರಮಾಣಪತ್ರಕ್ಕಾಗಿ ಕಾಯುವ ಅಗತ್ಯವಿಲ್ಲ. ಜನನ ಪ್ರಮಾಣಪತ್ರದ ಬದಲು ಹುಟ್ಟಿದ ಮಗುವಿನ ಆಸ್ಪತ್ರೆ ಡಿಸ್ಚಾರ್ಜ್ ಬಿಲ್ ಬಳಸಿಕೊಂಡು ತಮ್ಮ ಮಗುವಿನ ಆಧಾರ್ಗೆ ಅರ್ಜಿ ಸಲ್ಲಿಸಬಹುದು.
ಈ ವಂಚನೆ ಪ್ರಕರಣ ಬಹಿರಂಗವಾದ ಮೇಲೆ ಇಟಾಲಿಯನ್ ಅಧಿಕಾರಿಗಳು ಶಾಕ್ ನಲ್ಲಿದ್ದಾರೆ. 66 ವರ್ಷದ ಈ ನೌಕರನ ಮೇಲೆ ಈಗ ವಂಚನೆ, ಸುಲಿಗೆ ಮತ್ತು ಕಚೇರಿಯ ದುರುಪಯೋಗ ಮುಂತಾದ ಆರೋಪ ಹೊರಿಸಲಾಗಿದೆ.
ಕರ್ತವ್ಯದಲ್ಲಿದ್ದ ನರ್ಸ್ ಬಾಗಿಲು ತೆರೆದಾಗ ಕೋಣೆಯಲ್ಲಿ ಭೀಕರ ಹೊಗೆ ಆವರಿಸಿತ್ತು. ಕೂಡಲೇ ಆಸ್ಪತ್ರೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ದಳವು ಆಸ್ಪತ್ರೆಯ ಜನರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ಸೋಮವಾರ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.