ಭಾರತದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಈ ರ್ಯಾಂಕಿಂಗ್ ನಲ್ಲಿ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಕೇವಲ ಒಂದು ಪಂದ್ಯದ ನಂತರ ಜಡೇಜಾ ಸ್ಥಾನ ಕೆಳೆದುಕೊಂಡಿದ್ದಾರೆ. ಕಳಪೆ ಪಂದ್ಯದಿಂದಾಗಿ ರವೀಂದ್ರ ಜಡೇಜಾ ಅವರನ್ನು ಟಾಪ್ ಆಲ್ರೌಂಡರ್ ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ರವೀಂದ್ರ ಜಡೇಜಾ ಈಗ ಆಲ್ ರೌಂಡರ್ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆರಿದ್ದಾರೆ.
ಸುದೀರ್ಘ ಕಾಲ ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದ ಹಿರಿಯ ಕ್ರಿಕೆಟಿಗನನ್ನು ಕ್ರಿಕೆಟ್ ನಿಂದ ಐಸಿಸಿ ನಿಷೇಧಿಸಿದೆ. ಈ ಕ್ರಿಕೆಟಿಗ ಸ್ವಲ್ಪ ಸಮಯದ ಹಿಂದಷ್ಟೇ ಈ ಫಿಕ್ಸಿಂಗ್ ಕುರಿತ ಮಾಹಿತಿಯನ್ನು ಬಹಿರಂಗಪಡಿಸಿದ್ದರು.
New T20 Rules: ಹೊಸ ನಿಯಮಗಳ ಅಡಿ, ಜನವರಿ 16 ರಂದು ಸಬಿನಾ ಪಾರ್ಕ್ನಲ್ಲಿ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಇದೇ ವೇಳೆ ಮಹಿಳೆಯರ ವಿಭಾಗದ ಮೊದಲ ಪಂದ್ಯವು ಜನವರಿ 18 ರಂದು ಸೆಂಚೂರಿಯನ್ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಲಿದೆ.
ಮುಂಬೈನಲ್ಲಿ ನಡೆದ ಎರಡನೇ ಟೆಸ್ಟ್ನಲ್ಲಿ ಅಗರ್ವಾಲ್ 'ಪ್ಲೇಯರ್ ಆಫ್ ದಿ ಮ್ಯಾಚ್' ಆಗಿದ್ದರು. ಈ ಪಂದ್ಯದಲ್ಲಿ ಅವರು 150 ಮತ್ತು 62 ರನ್ ಗಳಿಸಿ ಪುರುಷರ ಬ್ಯಾಟಿಂಗ್ ಶ್ರೇಯಾಂಕದಲ್ಲಿ 30 ಸ್ಥಾನ ಮೇಲೇರಿ 11ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು ನವೆಂಬರ್ 2019 ರಲ್ಲಿ ಸಾಧಿಸಿದ ಅವರ ವೃತ್ತಿಜೀವನದ ಅತ್ಯುತ್ತಮ 10 ನೇ ಸ್ಥಾನಕ್ಕಿಂತ ಕೇವಲ ಒಂದು ಸ್ಥಾನಕ್ಕಿಂತ ಕೆಳಗಿದ್ದಾರೆ.
ಬುಧವಾರ ಬಿಡುಗಡೆಯಾದ ಬಿಸಿಸಿಐ ಟೆಸ್ಟ್ ಬ್ಯಾಟ್ಸ್ಮನ್ಗಳ ಇತ್ತೀಚಿನ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್ನಲ್ಲಿ ಮತ್ತು ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬೌಲಿಂಗ್ನಲ್ಲಿ ತಮ್ಮ ಸ್ಥಾನಗಳಲ್ಲಿ ಉಳಿದಿದ್ದಾರೆ. ವಿರಾಟ್ ಕೊಹ್ಲಿ ದೀರ್ಘಕಾಲದವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ 10 ರೊಳಗೆ ಇದ್ದಾರೆ, ಇದು ಅವರ ಅದ್ಭುತ ಬ್ಯಾಟಿಂಗ್ ಅನ್ನು ಪ್ರತಿಬಿಂಬಿಸುತ್ತದೆ.
2024-2031ರ ನಡುವೆ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್(ICC T20 World Cup) ಮತ್ತು ವಿಶ್ವಕಪ್ ಆತಿಥ್ಯ ವಹಿಸುವ ದೇಶಗಳ ಹೆಸರನ್ನು ಪ್ರಕಟಿಸಿದೆ. ಮೊದಲ ಬಾರಿಗೆ ವಿಶ್ವಕಪ್ ಆತಿಥ್ಯ ವಹಿಸುವ ಅವಕಾಶ ಹಲವು ದೇಶಗಳಿಗೆ ಸಿಕ್ಕಿದೆ.
T20 World Cup 2021 : ಟಿ 20 ವಿಶ್ವಕಪ್ 2021 ಆರಂಭವಾಗಿದೆ. ಪಂದ್ಯವನ್ನು ಲೈವ್ ಆಗಿ ಆನಂದಿಸಲು ಸಾಧ್ಯವಾಗದ ಅನೇಕ ಅಭಿಮಾನಿಗಳಿದ್ದಾರೆ. ಕೆಲವರಿಗೆ ಪಂದ್ಯದ ಸಮಯದಲ್ಲಿ ಟಿವಿ ಇಲ್ಲದಿದ್ದರೆ, ಇನ್ನೂ ಕೆಲವರಿಗೆ ಚಂದಾದಾರಿಕೆಗೆ ಹಣವಿರುವುದಿಲ್ಲ. ನೀವು ಟಿ 20 ವಿಶ್ವಕಪ್ ಅನ್ನು ಉಚಿತವಾಗಿ ಹೇಗೆ ವೀಕ್ಷಿಸಬಹುದು ಎಂಬುದನ್ನು ಇಲ್ಲಿ ನಾವು ನಿಮಗೆ ಹೇಳುತ್ತಿದ್ದೇವೆ ...
ICC ನಿಯಮಗಳ ಪ್ರಕಾರ, ಎಲ್ಲಾ ದೇಶಗಳು ಅಕ್ಟೋಬರ್ 10 ರವರೆಗೆ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದು. ಅಂದರೆ, ತಂಡದಲ್ಲಿ ಬದಲಾವಣೆಗಳನ್ನುತರಲು BCCI ಬಳಿ ಕೆಲವೇ ದಿನಗಳು ಮಾತ್ರ ಉಳಿದಿವೆ.
ಭಾರತದ ವಿರುದ್ಧ ಓಲ್ಡ್ ಟ್ರಾಫರ್ಡ್ ನಲ್ಲಿ ನಡೆಯುಬೇಕಾಗಿದ್ದ ರದ್ದಾಗಿರುವ ಐದನೇ ಟೆಸ್ಟ್ ಪಂದ್ಯದ ಭವಿಷ್ಯವನ್ನು ನಿರ್ಧರಿಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಅಧಿಕೃತವಾಗಿ ಐಸಿಸಿಗೆ ಪತ್ರ ಬರೆದಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ನ ಮೊದಲ ದಿನ ಮಳೆಯಿಂದಾಗಿ ಆಡಲಾಗಲಿಲ್ಲ. ಟಾಸ್ ಮೊದಲು ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಅನ್ನು ಬದಲಾಯಿಸುತ್ತದೆಯೆ ಅಥವಾ ಇಲ್ಲವೇ ಎಂದು ಆರ್ ಶ್ರೀಧರ್ ಪ್ರತಿಕ್ರಿಯಿಸಿದ್ದಾರೆ.
ಗುರುವಾರ ಬಿಡುಗಡೆಯಾದ ಐಸಿಸಿ ತಂಡದ ಶ್ರೇಯಾಂಕದ ವಾರ್ಷಿಕ ನವೀಕರಣದ ನಂತರ ಭಾರತವು ಟೆಸ್ಟ್ ತಂಡದಲ್ಲಿ ಪ್ರಥಮ ಸ್ಥಾನದಲ್ಲಿದೆ.24 ಪಂದ್ಯಗಳಿಂದ 2914 ಅಂಕಗಳನ್ನು ಗಳಿಸಿರುವುದಲ್ಲದೆ 121 ರೇಟಿಂಗ್ ಪಾಯಿಂಟ್ ಗಳಿಸಿ ಅಗ್ರಸ್ಥಾನ ಕಾಯ್ದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.