Bhavatharini Death : ಭಾರತೀಯ ಸಿನಿರಂಗದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ (47) ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇಂದು ನಿಧನರಾಗಿದ್ದಾರೆ. ಅವರನ್ನು ಆಯುರ್ವೇದ ಚಿಕಿತ್ಸೆಗಾಗಿ ಶ್ರೀಲಂಕಾಕ್ಕೆ ಕರೆದೊಯ್ಯಲಾಗಿತ್ತು, ಆದ್ರೆ ವಿಧಿಯ ಆಟದ ಮುಂದೆ ಚೇತರಿಸಿಕೊಳ್ಳದೆ ಕೊನೆಯುಸಿರೆಳೆದಿದ್ದಾರೆ. 30ಕ್ಕೂ ಹೆಚ್ಚು ಸಿನಿಮಾದ ಹಾಡುಗಳಿಗೆ ಭವತಾರಿಣಿ ಧ್ವನಿಯಾಗಿ ಜನಮನ್ನಣೆ ಗಳಿಸಿದ್ದರು.
ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ"ಪ್ರೀತ್ಸು" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.
ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಇದನ್ನೂ ಓದಿ: IPL 2022 : ಬುಮ್ರಾ ಮತ್ತು ನಿತೀಶ್ ರಾಣಾ ವಿರುದ್ಧ ಕಠಿಣ ಕ್ರಮ ಕೈಗೊಂಡ ಬಿಸಿಸಿಐ!
ಹಿರಿಯ ಸಂಗೀತ ನಿರ್ದೇಶಕ ಇಳಯರಾಜಾ ಅವರು ಚೆನ್ನೈ ಪೊಲೀಸರಿಗೆ ದೂರು ನೀಡಿದ್ದು, ಅವರ ಖಾಸಗಿ ಸ್ಟುಡಿಯೊದ ಸೂಟ್ನಲ್ಲಿ ಇರಿಸಲಾಗಿರುವ ಅವರ ಅನೇಕ ವೈಯಕ್ತಿಕ ವಸ್ತುಗಳು, ಸಂಗೀತ ಉಪಕರಣಗಳು, ಸಂಯೋಜನೆ ಟಿಪ್ಪಣಿಗಳನ್ನು ಇತ್ತೀಚೆಗೆ ಧ್ವಂಸ ಮಾಡಲಾಗಿದೆ ಎಂದು ಹೇಳಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಸ್ಟುಡಿಯೋ ಮಾಲೀಕರ ಉತ್ತರಾಧಿಕಾರಿ ಮತ್ತು ಅವರ ಸಹಾಯಕರು ಈ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈಗಾಗಲೇ ಮಕ್ಕಳ ನೀಧಿ ಮಯ್ಯಂ ಪಕ್ಷವನ್ನು ಸ್ಥಾಪನೆ ಮಾಡುವ ಮೂಲಕ ಸಿನಿಮಾದಿಂದ ಈಗ ಸಕ್ರೀಯ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಕಮಲ್ ಹಾಸನ್ ಈಗ ತಾವು ರಾಜಕೀಯ ಪ್ರವೇಶಿಸಲು ಒಬ್ಬ ಮಹಾನ್ ವ್ಯಕ್ತಿ ನೀಡಿದ ಸಲಹೆಯೇ ಕಾರಣ ಎನ್ನುವ ಅಪರೂಪದ ಸಂಗತಿಯನ್ನು ಈಗ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.