Monsoon Update: ಈ ವರ್ಷ ಮಾನ್ಸೂನ್ ಋತುವಿನಲ್ಲಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Weather Update: ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಹೀಟ್ವೇವ್ ಮುಂದುವರೆದಿದ್ದರೂ ಗುರುವಾರದಿಂದ (ಏಪ್ರಿಲ್ 11) ದೇಶದ ಅನೇಕ ಭಾಗಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Weather Forecast: ದೇಶಾದ್ಯಂತ ಹವಾಮಾನ ವೇಗವಾಗಿ ಬದಲಾಗುತ್ತಿದೆ. ದೇಶದ ಬಹುತೇಕ ಪ್ರದೇಶಗಳಲ್ಲಿ ಶಾಖದ ಪರಿಣಾಮವು ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಹಲವೆಡೆ ಬಿಸಿಗಾಳಿಯೂ ಬೀಸಲು ಆರಂಭಿಸಿದೆ. ಐಎಂಡಿಯ ಹಿರಿಯ ವಿಜ್ಞಾನಿ ನರೇಶ್ ಕುಮಾರ್ ಮಾತನಾಡಿ, ಪೂರ್ವ ಮತ್ತು ಭಾರತದಲ್ಲಿ ಶಾಖದ ಅಲೆಯ ಆತಂಕ ಹೆಚ್ಚಾಗುತ್ತಿದೆ (Technology News In Kannada).
Weather Update: ಮಾರ್ಚ್ 19 ರಿಂದ 20 ರ ಅವಧಿಯಲ್ಲಿ ದೇಶದ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದ್ದು, ಇನ್ನೂ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
World Cup IND vs PAK: ಹವಾಮಾನ ಇಲಾಖೆ ಮೊದಲೇ ಅಹಮದಾಬಾದ್ನಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಮುನ್ಸೂಚನೆ ಬಗ್ಗೆ ಭವಿಷ್ಯ ನುಡಿದಿತ್ತು. ಆದರೆ, ಇದೀಗ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಐಸಿಸಿ ವಿಶ್ವಕಪ್ 2023 ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ವರುಣ ಅಡ್ಡಿಯಾಗಲಿದ್ದಾನೆಯೇ ಎಂಬ ಆತಂಕ ಕೋಟ್ಯಂತರ ಅಭಿಮಾನಿಗಳಲ್ಲಿ ಮನೆ ಮಾಡಿದೆ.
Weather Update: ಹರಿಯಾಣ, ಚಂಡೀಗಢ, ದೆಹಲಿ ಹಾಗೂ ಪಶ್ಚಿಮ ರಾಜಸ್ಥಾನ ರಾಜ್ಯಗಳ ವಾತಾವರಣ ಒಣ ಹವೆಯಿಂದ ಕೂಡಿರುವದರಿಂದ ಆ ರಾಜ್ಯಗಳನ್ನು ಹೊರತುಪಡಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ದುರ್ಬಲವಾಗಿದ್ದು,.ಕಳೆದ ಏಳು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಭಾವ ಮುಂದುವರೆದಿದ್ದರೆ, ಇನ್ನೊಂದೆಡೆಗೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ 4-5 ದಿನಗಳಲ್ಲಿ ಪೂರ್ವ, ಈಶಾನ್ಯ ಮತ್ತು ಪೂರ್ವ ಮಧ್ಯ ಭಾರತದಲ್ಲಿ ಭಾರೀ ಮಳೆಯಿಂದ ಭಾರೀ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಆಗಸ್ಟ್ 1 ಮತ್ತು 2 ರಂದು ಅತಿ ಹೆಚ್ಚು ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಶಿಮ್ಲಾ ಜಿಲ್ಲೆಯ ಕೋಟ್ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಲು ಪಟ್ಟಣದಲ್ಲಿ ಭೂಕುಸಿತದಿಂದ ತಾತ್ಕಾಲಿಕ ಮನೆಗೆ ಹಾನಿಯಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
Weather Update- ದೆಹಲಿಯಲ್ಲಿ ಗುರುವಾರ ಸುರಿದ ಭಾರಿ ಮಳೆಯ ಬಳಿಕ ಹಲವು ಭಾಗಗಳಲ್ಲಿ ನೀರು ಜಮಾವಣೆಯ ಸಮಸ್ಯೆ ಎದುರಾಗಿದೆ. ದಿನವಿಡೀ ದೆಹಲಿಯಲ್ಲಿನ ಜಲಪ್ರಳಯದ ದೂರುಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಂಚಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀರಿನಿಂದಾಗುವ ಸಮಸ್ಯೆಯ ಕುರಿತು ಗಮನ ಹರಿಸುವಂತೆ ಕೇಳಿದೆ.
ರಾಜ್ಯದಲ್ಲಿ ಈ ಬಾರಿ ಶೇಕಡಾ 51 ರಷ್ಟು ಮಳೆ ಕೊರತೆಯುಂಟಾಗಿದೆ.ವಾಡಿಕೆಯ ಪ್ರಕಾರ ಈ ಬಾರಿ 21.7 ಸೆಂ.ಮೀ ಮಳೆಯಾಗಬೇಕಿತ್ತು,ಆದರೆ ಜುಲೈ 2 ರ ವರೆಗೂ ರಾಜ್ಯದಲ್ಲಿ ಮಳೆ ಆಗಿದ್ದು ಶೇಕಡಾ 10.6 ಸೆಂ. ಮೀ ನಷ್ಟು ಎನ್ನಲಾಗಿದೆ.
IMD Rain Alert! ಜೂನ್ 28 ರವರೆಗೆ ರಾಜಸ್ಥಾನ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಮಧ್ಯಪ್ರದೇಶದ ಮೂರು ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಎಚ್ಚರಿಕೆ ನೀಡಿದೆ.
IMD Rain Alert:ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಮಹಾರಾಷ್ಟ್ರದ ರಾಯಗಡ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯ ನಂತರ, ಹವಾಮಾನ ಇಲಾಖೆಯು ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಎಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ತಾಪದಿಂದ ಜನರು ಕಂಗಾಲಾಗಿದ್ದಾರೆ. ಬಿಪರ್ಜೋಯ್ ಚಂಡಮಾರುತದೊಂದಿಗೆ ಹಲವು ಪ್ರದೇಶಗಳಲ್ಲಿ ಮಾನ್ಸೂನ್ ಶೀಘ್ರದಲ್ಲೇ ಅಪ್ಪಳಿಸಲಿದೆ. ಇದರಿಂದ ಪೂರ್ವ ಭಾರತಕ್ಕೆ ಸುಡುವ ಬಿಸಿಲಿನ ತಾಪದಿಂದ ಮುಕ್ತಿ ಸಿಗುವ ಭರವಸೆ ಇದೆ.
Biparjoy Update: ಬಿಪರ್ಜೋಯ್ ಚಂಡಮಾರುತ ಅಪಾಯಕಾರಿ ಸ್ವರೂಪ ಪಡೆದುಕೊಳ್ಳುತ್ತಿದೆ. ಗುಜರಾತ್ ಕರಾವಳಿ ಪ್ರದೇಶದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಮೀನುಗಾರಿಕೆಯ ಮೇಲೆ ನಿರ್ಬಂಧ ವಿಧಿಸಲಾಗಿದೆ.
Biparjoy Latest Update: ಬಿಪರ್ಜೋಯ್ ಭಾರಿ ವೇಗ ಪಡೆದುಕೊಳ್ಳುತ್ತಿದೆ ಮತ್ತು ಅದರ ಪರಿಣಾಮಗಳನ್ನು ಕರಾವಳಿ ಪ್ರದೇಶಗಳಲ್ಲಿ ನೋಡಬಹುದಾಗಿದೆ. ಆದರೆ ಇದೀಗ ಈ 'ಅತ್ಯಂತ ತೀವ್ರ' ಚಂಡಮಾರುತ ಬಿಪರ್ಜಾಯ್ ಬಗ್ಗೆ ಹವಾಮಾನ ಇಲಾಖೆ ಕೂಡ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.