ಶನಿವಾರದಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಿಹಾರದ ಮುಜಾಫರ್ಪುರ್ ಜಿಲ್ಲೆ ಕೋರ್ಟ್ ನಲ್ಲಿ ಭಾರತದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಮತ್ತು ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.
ವಿಮಾನವು ತಕ್ಷಣವೇ ನ್ಯೂಯಾರ್ಕ್ಗೆ ಹಿಂದಿರುಗಿ ಅಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಈ ವಿಮಾನದಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರೊಂದಿಗೆ ನಿಯೋಗವೂ ಇತ್ತು ಎಂದು ಸುದ್ದಿ ಸಂಸ್ಥೆ ಜಿಯೋ ಟಿವಿ ವರದಿ ಮಾಡಿದೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರದಲ್ಲಿನ ಮುಸ್ಲಿಮರ ಬಗ್ಗೆ ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈಗ ಅಮೇರಿಕಾ ಪಾಕ್ ಪ್ರಧಾನಿಗೆ ಚೀನಾದಲ್ಲಿನ ಮುಸ್ಲಿಮರ ಬಗ್ಗೆ ಯಾಕೆ ಅದು ಚಕಾರವೆತ್ತುತ್ತಿಲ್ಲ ಎಂದು ಪ್ರಶ್ನಿಸಿದೆ.
ವಾಸ್ತವವಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಈ ಸಮಯದಲ್ಲಿ, ಪತ್ರಕರ್ತರು ಉಭಯ ದೇಶಗಳ ನಾಯಕರಿಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು.
ವಿಶ್ವಸಂಸ್ಥೆ ಸಾಮಾನ್ಯ ಸಭೆ 74 ನೇ ಅಧಿವೇಶನದಲ್ಲಿ ಸೆಪ್ಟೆಂಬರ್ 27 ರಂದು ಭಾಷಣ ಮಾಡಲಿರುವ ಇಮ್ರಾನ್ ಖಾನ್ ಅದಕ್ಕೂ ಮುನ್ನ ಸೋಮವಾರದಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.
ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧಿವೇಶನಕ್ಕೆ ಮುಂಚಿತವಾಗಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಮೇರಿಕಾ ಸ್ವಾಗತಿಸಿದ ರೀತಿಯಲ್ಲಿನ ವ್ಯತ್ಯಾಸವನ್ನು ಪಾಕಿಸ್ತಾನದ ಟ್ವಿಟ್ಟರ್ ಬಳಕೆದಾರರು ವಿಡಿಯೋ ಮೂಲಕ ಗುರುತಿಸಿದ್ದಾರೆ.
ಪಾಕಿಸ್ತಾನವು ತನಗೆ ಒಳ್ಳೆಯದನ್ನು ಬಯಸಿದರೆ, ಅದು ನಮಗೆ ಪಿಒಕೆ ಅನ್ನು ಹಸ್ತಾಂತರಿಸಬೇಕು. ಪಾಕಿಸ್ತಾನದ ಹಿತಾಸಕ್ತಿಗಳಿಗೆ ಅನುಕೂಲವಾಗುವಂತೆ ಇಮ್ರಾನ್ ಖಾನ್ ಈ ಕೆಲಸವನ್ನು ಮಾಡಲೇಬೇಕು ಎಂದು ರಾಮದಾಸ್ ಅಥಾವಾಲೆ ಹೇಳಿದ್ದಾರೆ.
ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿರುವ ಭಾರತ ಸರ್ಕಾರದ ವಿರುದ್ಧ ವಿಶ್ವದ ಗಮನ ಸೆಳೆಯಲು ಮುಜಫರಾಬಾದ್ನಲ್ಲಿ ನಡೆಯಲಿರುವ 'ಮೆಗಾ ರ್ಯಾಲಿ'ವೊಂದನ್ನು ಉದ್ದೇಶಿಸಿ ಮಾತನಾಡುವುದಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದರು.
ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಈಗ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಮುಜಫರಾಬಾದ್ನಲ್ಲಿ ಬೃಹತ್ ರ್ಯಾಲಿ ನಡೆಸಲು ಮುಂದಾಗಿದ್ದು ಈ ವಿಚಾರವನ್ನು ಇಮ್ರಾನ್ ಖಾನ್ ಸ್ವತಃ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಮತ್ತು ಇತರ ಮಂತ್ರಿಗಳೊಂದಿಗೆ ಗಡಿ ನಿಯಂತ್ರಣ ರೇಖೆಗೆ (ಎಲ್ಒಸಿ) ಶನಿವಾರ ಭೇಟಿ ನೀಡಿದರು.
ನವೀಕರಿಸಿದ ರಾಷ್ಟ್ರೀಯ ನಾಗರಿಕರ ದಾಖಲೆಯ ಅಂತಿಮ ಪಟ್ಟಿ ಶನಿವಾರ ಹೊರಬಿದ್ದ ಕೂಡಲೇ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮೋದಿ ಸರ್ಕಾರದ ಮೇಲೆ ದಾಳಿ ನಡೆಸಿದರು, ಮುಸ್ಲಿಮರನ್ನು ಗುರಿಯಾಗಿಸುವ ನೀತಿಯ ಭಾಗವಾಗಿ ಎನ್ಆರ್ಸಿ ಜಾರಿಗೆ ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.