ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ನೀಡಲಾಗಿದೆ. ವಾಸಿಂ ಜಾಫರ್ ಅವರು ರಿಷಬ್ ಪಂತ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದ್ದಾರೆ. ಪಂತ್ ಪ್ರಸ್ತುತ ಭಾರತದ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ ಒನ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ಗೆ ಸ್ಥಾನ ನೀಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಭಾರತ ತಂಡಕ್ಕೆ ತುಂಬಾ ಅನಿವಾರ್ಯ ಮತ್ತು ಮುಖ್ಯವಾಗಿದೆ. ಇದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮೇಲೆ ನೇರ ಪರಿಣಾಮ ಬೀರಲಿದೆ. ಹೇಗೆ? ಇಲ್ಲಿದೆ ನೋಡಿ.
ಇದರ ಮಧ್ಯ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಕರೋನಾ ಪಾಸಿಟಿವ್ ಬಂದಿದ್ದರಿಂದ ಈ ಟೆಸ್ಟ್ ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಹಾಗಾದ್ರೆ, ಈ ಪಂದ್ಯಕ್ಕೆ ಟೀಂ ಇಂಡಿಯಾ ಕ್ಯಾಪ್ಟನ್ ಯಾರಾಗಬಹುದು? ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರ ಇಲ್ಲಿದೆ.
ವಿರಾಟ್ ಕೊಹ್ಲಿ ಈ ವರ್ಷದ ಆರಂಭದಲ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ನೀಡಲಾಗಿತ್ತು. ಆದರೆ ಗಾಯಗೊಂಡ ಕಾರಣ ರಾಹುಲ್ ಆಟದಿಂದ ಹೊರಬಿದ್ದಿದ್ದರು.
ಕೊನೆಯ ಟೆಸ್ಟ್ ನಲ್ಲಿ ಮತ್ತೊಮ್ಮೆ ಇಡೀ ವಿಶ್ವದ ಕಣ್ಣು ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ. ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ವಿರಾಟ್ ಗೆ ಇದೀಗ ಕೋಚ್ ರಾಹುಲ್ ದ್ರಾವಿಡ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ ಮತ್ತು ಅವರ ಸ್ಥಾನಕ್ಕೆ ಈಗ ರೋಹಿತ್ ಶರ್ಮಾ ಅವರೊಂದಿಗೆ ಹೊಸ ಬ್ಯಾಟ್ಸ್ಮನ್ ಇನ್ನಿಂಗ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
T20 World Cup 2021 : ಟಿ 20 ವಿಶ್ವಕಪ್ 2021 ಆರಂಭವಾಗಿದೆ. ಪಂದ್ಯವನ್ನು ಲೈವ್ ಆಗಿ ಆನಂದಿಸಲು ಸಾಧ್ಯವಾಗದ ಅನೇಕ ಅಭಿಮಾನಿಗಳಿದ್ದಾರೆ. ಕೆಲವರಿಗೆ ಪಂದ್ಯದ ಸಮಯದಲ್ಲಿ ಟಿವಿ ಇಲ್ಲದಿದ್ದರೆ, ಇನ್ನೂ ಕೆಲವರಿಗೆ ಚಂದಾದಾರಿಕೆಗೆ ಹಣವಿರುವುದಿಲ್ಲ. ನೀವು ಟಿ 20 ವಿಶ್ವಕಪ್ ಅನ್ನು ಉಚಿತವಾಗಿ ಹೇಗೆ ವೀಕ್ಷಿಸಬಹುದು ಎಂಬುದನ್ನು ಇಲ್ಲಿ ನಾವು ನಿಮಗೆ ಹೇಳುತ್ತಿದ್ದೇವೆ ...
ನಾಲ್ಕನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಅನ್ನು 157 ರನ್ಗಳಿಂದ ಸೋಲಿಸಿತು, ಜೊತೆಗೆ ಭಾರತದಲ್ಲಿ ಸೋಮವಾರ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆಗಳನ್ನು ನೀಡಲಾಯಿತು. ಈ ದಾಖಲೆಯ ಬಗ್ಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
Ind Vs Eng Test Series - ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಗೂ ಮುನ್ನ ಭಾರತ ತಂಡ ಭಾರಿ ಹಿನ್ನಡೆ ಅನುಭವಿಸಿದೆ. ಟೀಂ ಇಂಡಿಯಾದ ಮೂವರು ಅನುಭವಿ ಆಟಗಾರರು 5 ನೇ ಟೆಸ್ಟ್ ನಿಂದ ಹೊರಬಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.