Team India Captaincy: ಕಳೆದ ತಿಂಗಳು ಭಾರತ ಟಿ20 ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನೇಮಕ ಮಾಡಲಾಗಿತ್ತು. ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ನಾಯಕತ್ವ ವಹಿಸಿದ್ದರು. ಈ ಮೊದಲು ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದ ನಾಯಕರನ್ನಾಗಿ ನೇಮಿಸಲಾಯಿತು.
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
Bumrah: 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ.
IND vs SL: ಶ್ರೀಲಂಕಾ ವಿರುದ್ಧ ಟಿ20 ಪಂದ್ಯವನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ತಂಡ ODI ನಲ್ಲಿ ಎದುರಾಲಿ ತಂಡದ ಎದುರು ಮಂಡಿಯೂರಿದೆ. ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಭಾರೀ ಸೋಲಿನೊಂದಿಗೆ ಅಂತ್ಯಗೊಳಿಸಿದೆ. ಬುಧವಾರ ನಡೆದ ಮೂರು ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 110 ರನ್ ಗಳ ಬೃಹತ್ ಅಂತರದಿಂದ ಸೋತಿದೆ.
IND vs SL T20: ಭಾರತ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತು. ಇದಾದ ಬಳಿಕ ಮೈದಾನಕ್ಕಿಳಿದ ಭಾರತ ತಂಡ 13 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 95 ರನ್ ಕಲೆಹಾಕಿತು.
IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರರಾದ ಮತಿಶ ಪತಿರಣ ಮತ್ತು ದಿಲ್ಶಾನ್ ಮಧುಶಂಕಲ ತೋಡದಿಂದ ಹೊರಗುಳಿದಿದ್ದು, ಇದೀಗ ಮತ್ತೊಂದು ಆಟಗಾರ ಹೊರಬದ್ದಿರುವುದು ತಂಡಕ್ಕೆ ಆಕಾಶ ತಲೆ ಮೇಲೆ ಬಿದ್ದಂತಾಗಿದೆ.
India vs sri lanka: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಅನಿರ್ದಿಷ್ಟವಾಗಿ ಅಂತ್ಯಗೊಂಡಿದೆ. ಭಾರತ ವಿರುದ್ಧ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 8 ವಿಕೆಟ್ಗೆ 230 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡ 230 ರನ್ಗಳಿಗೆ ಆಲೌಟ್ ಆಯಿತು. ಪಂದ್ಯ ಟೈ ಆದರೆ ಟಿ20 ಪಂದ್ಯದಂತೆ ಈ ಪಂದ್ಯದಲ್ಲಿ ಸೂಪರ್ ಓವರ್ ಇರಲಿಲ್ಲ.
IND vs SL T20: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯವನ್ನು ಭಾರತ ತಂಡ ಗೆಲ್ಲಬಹುದಿತ್ತು. ಇನ್ನು 15 ಎಸೆತಗಳು ಬಾಕಿ ಇರುವಾಗ 10ನೇ ಕ್ರಮಾಂಕದಲ್ಲಿ ಫೀಲ್ಡ್ಗೆ ಎಂಟ್ರಿ ಕೊಟ್ಟ ಅರ್ಷದೀಪ್ ಸಿಂಗ್ ಅವರ ತಪ್ಪಿನಿಂದಾಗಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಳ್ಳುವ ಮೂಲಕ ಗೆಲ್ಲುವ ಪಂದ್ಯ ಟೈನಲ್ಲಿ ಮುಕ್ತಾಯವಾಯಿತು.
IND vs SL 1st ODI: ಬಹಳ ದಿನಗಳ ನಂತರ ಅವಕಾಶ ಸಿಕ್ಕಾಗ ರಾಹುಲ್ ಕ್ರಿಕೆಟ್ ನಿಯಮಗಳನ್ನು ಮರೆತಿದ್ದಾರೆ. ರಾಹುಲ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಲ್ಲಿ ನಾಯಕ ರೋಹಿತ್ ಶರ್ಮಾ ಅವರಿಗೆ ಐಪಿಎಲ್ ನಿಯಮಗಳ ಬಗ್ಗೆ ಹೇಳುತ್ತಿರುವುದು ಕಂಡುಬಂದಿದೆ.
Virat Kohli insulted in Sri Lanka: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಸೋಮವಾರ ಕೊಲಂಬೊಗೆ ಆಗಮಿಸಿದ್ದಾರೆ. ಕಳೆದ ತಿಂಗಳು ವಿಶ್ವಕಪ್ ಟ್ರೋಫಿ ಗೆದ್ದಿರುವ ಕೊಹ್ಲಿ ಟಿ20 ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದರು.
Gautham Gambhir warns Hardik Pandya: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಜಯಗಳಿಸಿದ ನಂತರ ಕೋಚ್ ಗೌತಮ್ ಗಂಭೀರ್ ಭಾರತೀಯ ಆಟಗಾರರೊಂದಿಗೆ ಮಾತನಾಡಿದರು. ನಂತರ ಮುಂಬರುವ ಬಾಂಗ್ಲಾದೇಶ ವಿರುದ್ಧದ ಸರಣಿಗೂ ಮುನ್ನ ಆಟಗಾರರು ಸಂಪೂರ್ಣ ಫಿಟ್ ಆಗಿರಬೇಕು ಎಂದು ಎಚ್ಚರಿಕೆ ನೀಡಿದರು.
IND vs SL T20: ಗಂಭೀರ್ ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗ ಫೀಲ್ಡಿಂಗ್ ಕೋಚ್ ಡಿ ದಿಲೀಪ್ ಅವರನ್ನು ಮುಂದುವರಿಸುವಂತೆ ಕೇಳಿಕೊಂಡಿದ್ದರು. ಭಾರತ ತಂಡದ ಕೋಚ್ ಆಗಿ ದಿಲೀಪ್ ಅವರನ್ನು ಕರೆತಂದ ನಂತರ, ಅವರು ಪ್ರತಿ ಐಸಿಸಿ ಪಂದ್ಯಾವಳಿಯಲ್ಲಿ ಆಟಗಾರರಿಗೆ ಅತ್ಯುತ್ತಮ ಫೀಲ್ಡರ್ ಪದಕವನ್ನು ನೀಡುತ್ತಿದ್ದರು.
Rohit Sharma photo tampering: ಭಾರತದ ಏಕದಿನ ನಾಯಕ ರೋಹಿತ್ ಶರ್ಮಾ ವಿರುದ್ಧ ದೊಡ್ಡ ಆರೋಪವೊಂದು ಕೇಳಿಬಂದಿದೆ. ಫೋಟೊ ಟ್ಯಾಂಪರಿಂಗ್ ಮಾಡಿರುವ ಆರೋಪದಲ್ಲಿ ಫ್ಯಾನ್ಸ್ನಾಯಕನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರು ಮಾಡಿದ್ದಾರೆ.
IND vs SL T20: ಭಾರತ ಮತ್ತು ಶ್ರೀಲಂಕಾ ನಡುವೆ 3 ಪಂದ್ಯಗಳ ಟಿ20 ನಡೆದು ಮುಗಿದಿದೆ. ಇನ್ನೂ, ಮಂಗಳವಾರ ನಡೆದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಯಿತು. ಪಂದ್ಯದಲ್ಲಿ ಶ್ರೀಲಂಕಾ ನಾಯಕ ಸರಿತ್ ಅಸಲಂಗಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
Sanju Samson Fails Again: ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಮತ್ತೊಂದು ಅವಕಾಶವನ್ನು ಸದುಪಯೋಗ ಪಡಸಿಕೊಳ್ಳದೆ ವ್ಯರ್ಥ ಮಾಡಿದ್ದಾರೆ. ಸತತ ಎರಡನೇ ಪಂದ್ಯದಲ್ಲೂ ಅವರು ಡಕ್ ಆಗುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.
IND vs SL T20: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಭಾರತ ತಂಡ ಈಗಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿದ್ದು, ಮೂರನೇ ಪಂದ್ಯ ಮಂಗಳವಾರ ಅಂದರೆ ಜಲೈ 30ರಂದು ನಡೆಯಲಿದೆ. ಸಾಮಾನ್ಯವಾಗಿ ಇಂತಹ ಪರಿಸ್ಥಿತಿಯಲ್ಲಿ ಅವಕಾಶ ಸಿಗದ ಆಟಗಾರರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಲಾಗುತ್ತದೆ. ಬಿಸಿಸಿಐ ಅಭ್ಯಾಸ ಮುಂದುವರಿಸದಂತೆ ಕೋಚ್ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
IND vs SL: ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ತಂಡದಲ್ಲಿ ಭಾರಿ ಬದಲಾವಣೆಗಳನ್ನು ಕಾಣಬಹುದು. ಮುಖ್ಯ ಕೋಚ್ ಗೌತಮ್ ಗಂಭೀರ್ ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮೂರನೇ ಟಿ20ಯ ಆಡುವ ಹನ್ನೊಂದರಲ್ಲಿ 3 ಆಟಗಾರರನ್ನು ಹೊರಗಿಡಬಹುದು ಎಂದು ವರದಿಯಾಗಿದೆ.
IND vs SL: ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಪ್ರಯಾಣವನ್ನು ಅದ್ಧೂರಿಯಾಗಿ ಆರಂಭಿಸಿದ್ದಾರೆ. ಶ್ರೀಲಂಕಾ ಪ್ರವಾಸದೊಂದಿಗೆ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ಗಂಭೀರ್ ಮೊದಲ ಸರಣಿಯಲ್ಲಿ ಯಶಸ್ಸು ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಟಿ20ಐ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ ವಶಪಡಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.