IND vs AUS ODI Match: ಇಂದು ಚೆನ್ನೈನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಕಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 269 ರನ್ ಕಲೆಹಾಕಿತು. ಬಳಿಕ ಗುರಿ ಬೆನ್ನತ್ತಿದ್ದ ಭಾರತ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 248 ರನ್ ಕಲೆ ಹಾಕಿದೆ.
ಟೀಮ್ ಇಂಡಿಯಾದ ರನ್ ಮಶಿನ್ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಎಲ್ಲಾ ಮಾದರಿಯಲ್ಲೂ ಫಾರ್ಮ್ ಮರಳಿದ್ದಾರೆ. ಇದು ಎದುರಾಳಿ ತಂಡಗಳಿಗೆ ಭೀತಿ ತಂದಿದೆ ಎಂದು ಇಂಗ್ಲೆಂಡ್ ಮಾಜಿ ನಾಯಕ ಪಾಲ್ ಕಾಲಿಂಗ್ವುಡ್ ಹೇಳಿದ್ದಾರೆ.
Team India : ನಾಯಕನ ಈ ನಿರ್ಧಾರವನ್ನು 32 ವರ್ಷದ ಬೌಲರ್ ಒಬ್ಬ ಸಾಬೀತುಪಡಿಸಿ, ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ 188 ರನ್ಗಳಿಗೆ ಆಲೌಟ್ ಆಯಿತು. ಈ ಮಾರಣಾಂತಿಕ ಬೌಲರ್ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳನ್ನು ನಡುಗಿಸಿದ್ದಾನೆ. ಹಾಗಿದ್ರೆ ಈ ಬೌಲರ್ ಯಾರು? ಈ ಕೆಳಗಿದೆ ನೋಡಿ ಮಾಹಿತಿ..
India Squad WTC Final: ಡ್ಯಾಶಿಂಗ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರ ಬೆನ್ನಿನ ಗಾಯವು ಟೀಮ್ ಇಂಡಿಯಾದ ಕಷ್ಟವನ್ನು ಹೆಚ್ಚಿಸಿದೆ. ಶ್ರೇಯಸ್ ಅಯ್ಯರ್ ಇನ್ನೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಮತ್ತು ಐಪಿಎಲ್ನಲ್ಲಿ ಆಡಬೇಕಿದೆ. ಒಂದು ವೇಳೆ ಶ್ರೇಯಸ್ ಅಯ್ಯರ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನ ಫೈನಲ್ಗೆ ಫಿಟ್ ಆಗದಿದ್ದರೆ, ಕೆಎಲ್ ರಾಹುಲ್ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
IND vs AUS: ಶುಕ್ರವಾರ ಅಂದರೆ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮಳೆಯು ಅಡ್ಡಿಯಾಗುವ ಸಾಧ್ಯತೆ ಇದೆ. ಮುಂಬೈನಲ್ಲಿ ಗುರುವಾರದಿಂದಲೇ ಮಳೆ ಸುರಿಯಲಾರಂಭಿಸಿದೆ. ಇದರೊಂದಿಗೆ ದಟ್ಟ ಮೋಡಗಳು ಕೂಡ ಇರುವುದರಿಂದ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಅಡಚಣೆಯಾಗುವ ಸಾಧ್ಯತೆ ಇದೆ.
IND vs AUS: ಟೆಸ್ಟ್ ಸರಣಿಯ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪುನರಾಗಮನವನ್ನು ಮಾಡಿದ ನಂತರ ಆಸ್ಟ್ರೇಲಿಯಾ ತಂಡವು ಉತ್ಸಾಹದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡ ಎಚ್ಚರಿಕೆ ವಹಿಸಬೇಕಿದೆ. ಇದು 2019 ರಲ್ಲಿ ಆಸ್ಟ್ರೇಲಿಯಾ ತವರಿನಲ್ಲಿ ಭಾರತವನ್ನು ಸೋಲಿಸುವ ಮೂಲಕ ODI ಸರಣಿಯನ್ನು ಗೆದ್ದಿತ್ತು.
Jaydev Unadkat Cricket: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವರ್ಷಗಳ ನಂತರ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಒಬ್ಬರು ಮರಳುವುದು ಖಚಿತವಾಗಿದ್ದು, ಇದರಿಂದ ಕಾಂಗರೂ ತಂಡವೂ ತಲ್ಲಣಗೊಂಡಿದೆ
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ನಂತರ ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ ಬಿಸಿಸಿಐ ಆ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಟಗಾರನ ಗೋಲ್ಡನ್ ವೃತ್ತಿಜೀವನವು ಕೊನೆಗೊಳ್ಳಬಹುದು ಎಂದು ತೋರುತ್ತದೆ.
IND vs AUS 4th Test Match: ಬಾರ್ಡರ್- ಗವಾಸ್ಕರ್ ಸರಣಿ ಗೆಲ್ಲಲು ಟೀಂ ಇಂಡಿಯಾ ಅಹಮದಾಬಾದ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯ ಗೆಲ್ಲಬೇಕಿದೆ. ಟೀಂ ಇಂಡಿಯಾ ಈ ಪಂದ್ಯ ಗೆದ್ದರೆ ತವರಿನಲ್ಲಿ ಸತತ 16ನೇ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದೆ.
Border-Gavaskar Trophy : ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಮಾರ್ಚ್ 9 ರಿಂದ ಅಹಮದಾಬಾದ್ನಲ್ಲಿ ನಡೆಯಲಿದೆ. ಇಂದೋರ್ ಟೆಸ್ಟ್ನಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಯಿತು.
Team India : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಅಹಮದಾಬಾದ್ನಲ್ಲಿ ನಡೆಯಲಿದೆ. ಮಾರ್ಚ್ 9-13ರ ನಡುವೆ ಎರಡೂ ತಂಡಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ.
Border-Gavaskar Trophy : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯ ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ಮನ್ಗಳು ಅತ್ಯಂತ ಮುಜುಗರದ ಪ್ರದರ್ಶನ ನೀಡಿದ್ದಾರೆ.
IND vs AUS 3rd Test Match: ಟೀಂ ಇಂಡಿಯಾದ ಶ್ರೇಷ್ಠ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್ ಪಡೆದ ತಕ್ಷಣ ಭಾರತದ ಮಾಜಿ ನಾಯಕ ಕಪಿಲ್ ದೇವ್ ಅವರ 687 ಅಂತರಾಷ್ಟ್ರೀಯ ವಿಕೆಟ್ಗಳ ದಾಖಲೆಯನ್ನು ಮುರಿದರು. ಈ ಮೂಲಕ ಎಲ್ಲಾ ಸ್ವರೂಪಗಳಲ್ಲಿ ಭಾರತದ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.
Greg Chappell on Australia Team: ಆಸ್ಟ್ರೇಲಿಯಾದ ಶ್ರೇಷ್ಠ ಆಟಗಾರ ಗ್ರೆಗ್ ಚಾಪೆಲ್, ಮೈಕ್ ಟೈಸನ್ ಅವರನ್ನು ಉಲ್ಲೇಖಿಸಿ, ಭಾರತದ ವಿರುದ್ಧದ ಮೊದಲ 2 ಟೆಸ್ಟ್ಗಳಲ್ಲಿ ತಮ್ಮ ತಂಡದ ನೀರಸ ಪ್ರದರ್ಶನವನ್ನು ಬಲವಾಗಿ ಟೀಕಿಸಿದರು. ನಾಲ್ಕು ಟೆಸ್ಟ್ ಪಂದ್ಯಗಳ ಮೊದಲ ಎರಡು ಪಂದ್ಯಗಳಲ್ಲಿ ಸೋತ ನಂತರ ಆಸ್ಟ್ರೇಲಿಯಾ ಈಗಾಗಲೇ ಬಹುತೇಕ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ.
Indian Cricket team: ಸೆಮಿಫೈನಲ್ ಪಂದ್ಯದ ಮೊದಲು, ಭಾರತದ ಇಬ್ಬರು ಮಹಿಳಾ ಕ್ರಿಕೆಟಿಗರು ಪಂದ್ಯದಿಂದ ಹೊರಗುಳಿಯುವ ಅಪಾಯದಲ್ಲಿದ್ದರು. ಆದರೆ ಒಬ್ಬ ಆಟಗಾರ್ತಿಯ ಬಗ್ಗೆ ಬಿಸಿಸಿಐ ಅಪ್ಡೇಟ್ ನೀಡಿದೆ. ಬೌಲರ್ ಪೂಜಾ ವಸ್ತ್ರಾಕರ್ ಅನಾರೋಗ್ಯದ ಕಾರಣದಿಂದ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದರೆ, ಕ್ಯಾಪ್ಟನ್ ಹರ್ಮನ್ಪ್ರೀತ್ ಕೌರ್ ಬಗ್ಗೆ ಇನ್ನೂ ಯಾವುದೇ ಅಪ್ಡೇಟ್ ಸಿಕ್ಕಿಲ್ಲ ಇಲ್ಲ.
India vs Australia : ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಮುಂದುವರೆದಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ನಾಯಕ ರೋಹಿತ್ ಶರ್ಮಾ ವಿಲನ್ ಎಂಬುದನ್ನು ಸಾಬೀತುಪಡಿಸಿದ್ದಾರೆ.
India vs Australia : ಕೆಎಲ್ ರಾಹುಲ್ ಕಾರಣ, ಟೀಂ ಇಂಡಿಯಾದ ಪ್ರತಿಭಾವಂತ ಕ್ರಿಕೆಟಿಗನ ವೃತ್ತಿಜೀವನವು ವಿನಾಶದ ಅಂಚಿನಲ್ಲಿದೆ. ಪ್ರತಿಭಾವಂತ ಈ ಆಟಗಾರನನ್ನು ಇಂದೋರ್ ಮತ್ತು ಅಹಮದಾಬಾದ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಈ ಆಟಗಾರನನ್ನು ಆಯ್ಕೆ ಮಾಡಿಲ್ಲ.
India vs Australia 3rd Test: ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಜಯ ಸಾಧಿಸುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಕನಸನ್ನು ಉಳಿಸಿಕೊಂಡಿದೆ. ಇನಿಂಗ್ಸ್ ಪತನವಾಗುವವರೆಗೂ ಅವರ ಬ್ಯಾಟ್ಸ್ಮನ್ಗಳು ತಂತ್ರದ ಪ್ರಕಾರ ಮುಂದುವರಿಯುತ್ತಿದ್ದರು ಎಂದು ಮೈಕೆಲ್ ಡಿ ವೆನುಟೊ ಹೇಳಿದರು.