IND vs NZ ODI Series : ಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್ಗಳಿಂದ ಜಯ ಗಳಿಸಿದೆ. ಟೀಂ ಇಂಡಿಯಾ ಗೆಲುವಿನೊಂದಿಗೆ ಸರಣಿ ಆರಂಭಿಸಿದೆ, ಆದರೆ ಈ ನಡುವೆ ಐಸಿಸಿ ಭಾರತ ತಂಡಕ್ಕೆ ಭಾರಿ ಹೊಡೆತ ನೀಡಿದೆ.
ND vs NZ 3rd ODI Match: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಜನವರಿ 21 ರಂದು ನಡೆಯಲಿದ್ದು, ಮೂರನೇ ಪಂದ್ಯ ಜನವರಿ 24 ರಂದು ಇಂದೋರ್ನಲ್ಲಿ ನಡೆಯಲಿದೆ. ಈ ಹಿಂದೆ ಪಂದ್ಯದ ಟಿಕೆಟ್ ಮಾರಾಟದಲ್ಲಿ ಬ್ಲಾಕ್ ಮಾರ್ಕೆಟಿಂಗ್ ಬಗ್ಗೆ ವಿವಾದ ಎದ್ದಿತ್ತು.
IND Vs NZ 2nd ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸರಣಿಯ ಎರಡನೇ ಏಕದಿನ ಪಂದ್ಯವನ್ನು ರಾಯ್ಪುರದಲ್ಲಿ ಆಡಬೇಕಿದೆ. ಅನುಭವಿ ಓಪನರ್ ರೋಹಿತ್ ಶರ್ಮಾ ಅವರ ನಾಯಕತ್ವ ವಹಿಸಿದ್ದ ತಂಡವು ಮೊದಲ ಏಕದಿನ ಪಂದ್ಯವನ್ನು ಗೆದ್ದಿದೆ ಮತ್ತು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ODI ಸರಣಿಯ ಮೊದಲ ಪಂದ್ಯವು ಇಂದು ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ನಲ್ಲಿ ನಡಯಿತು. ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು, ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ಆಯೆಕ್ ಮಾಡಿಕೊಂಡರು.
India vs New Zealand 1st ODI: ಈಗ ಮುಂದಿನ ಏಕದಿನ ಪಂದ್ಯದಿಂದ ಈ ಆಟಗಾರನನ್ನು ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ XI ನಿಂದ ಕೈಬಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಈ ಆಟಗಾರನನ್ನು ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಇರಿಸುವ ಮೂಲಕ ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ.
Prithvi Shaw Back In Indian Team : ಟೀಂ ಇಂಡಿಯಾದ ಸ್ಟಾರ್ ಓಪನರ್ ಪೃಥ್ವಿ ಶಾ 537 ದಿನಗಳ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಪೃಥ್ವಿ ಶಾ ತಮಗೆ ಬಂದಿರುವ ಅಭಿನಂದನಾ ಸಂದೇಶಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಮೂರು ಏಕದಿನ ಪಂದ್ಯಗಳ ಮತ್ತು ಟಿ20 ಸರಣಿಗೆ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಲಾಗಿದೆ, ಗಾಯಗೊಂಡಿರುವ ಸಂಜು ಸ್ಯಾಮ್ಸನ್ ಅವರನ್ನು ಎರಡೂ ತಂಡಗಳಿಂದ ಹೊರಗಿಡಲಾಗಿದೆ ಮತ್ತು ಕೆ.ಎಸ್ ಭರತ್ ಏಕದಿನ ತಂಡದಲ್ಲಿ ಮತ್ತು ಜಿತೇಶ್ ಶರ್ಮಾ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
India vs New Zealand 3rd ODI : ಮೊದಲ ಏಕದಿನ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಸೋಲನ್ನು ಎದುರಿಸಬೇಕಾಗಿತ್ತು, ಆದರೆ ಭಾರತ ತಂಡದ ಸರಣಿ ಸೋಲಿನಲ್ಲೂ ಟೀಂ ಇಂಡಿಯಾಗೆ ಈ ಆಟಗಾರ ಹೀರೋ ಆಗಿ ಹೊರಹೊಮ್ಮಿದ್ದಾರೆ. ಈ ಆಟಗಾರ ರವೀಂದ್ರ ಜಡೇಜಾ ರೀತಿ ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್ನಲ್ಲಿ ಪರಿಣತಿ ಹೊಂದಿದ್ದಾರೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿ 1-1ಕ್ಕೆ ಸಮ. ಆದರೆ, ಭಾರತ ತಂಡ ಈ ಪಂದ್ಯದಲ್ಲಿ ಸೋತರೆ ನಾಯಕ ಶಿಖರ್ ಧವನ್ ಹೆಸರಿನಲ್ಲಿ ಕೆಟ್ಟ ದಾಖಲೆ ದಾಖಲಾಗಲಿದೆ. ಹೌದು.. ಆ ದಾಖಲೆ ಯಾವುದು ಇಲ್ಲಿದೆ ನೋಡಿ...
ರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಹ್ಯಾಮಿಲ್ಟನ್ನಲ್ಲಿ ನಡೆಬೇಕಾಗಿತ್ತು. ಹ್ಯಾಮಿಲ್ಟನ್ನಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಪಂದ್ಯ ರದ್ದುಗೊಳಿಸಲಾಗಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯವು ನವೆಂಬರ್ 25ರಂದು ನಡೆಯಲಿದೆ. ಈ ಪಂದ್ಯದ ಆಡುವ 11 ಆಟಗಾರರಲ್ಲಿ ನಾಯಕ ಶಿಖರ್ ಧವನ್ ದೊಡ್ಡ ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಲಾಗಿದೆ.
ಕ್ಯಾಪ್ಟನ್ ಶಿಖರ್ ಧವನ್ ಇಬ್ಬರು ವಿಕೆಟ್ಕೀಪರ್ಗಳಲ್ಲಿ ಯಾರನ್ನು ಪ್ಲೇಯಿಂಗ್ 11 ನಲ್ಲಿ ಚಾನ್ಸ್ ನೀಡಲಿದ್ದಾರೆ ಎಂಬುದು ದೊಡ್ಡ ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಉತ್ತರ ಕೂಡ ಇಲ್ಲಿದೆ ನೋಡಿ..
ಕಳೆದ ಎರಡು ವರ್ಷಗಳಲ್ಲಿ ಶಿಖರ್ ಈ ಮಾದರಿಯಲ್ಲಿ ಮಾತ್ರ ಆಡಿದ್ದಾರೆ. ನೋಡಿದರೆ, ಧವನ್ಗೆ ಹೋಲಿಸಿದರೆ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಕೇವಲ ಮೂರನೇ ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಏಕೆಂದರೆ ಅವರು ಟೆಸ್ಟ್ ಮತ್ತು ಟಿ 20 ಗಳಲ್ಲಿ ಹೆಚ್ಚು ಗಮನಹರಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಈ ಆಟಗಾರನಿಗೆ ವಿಲನ್ ಆಗು ಕಾಡುತ್ತಿದ್ದಾನೆ, ಆದರೆ ಈಗ ಶಿಖರ್ ಧವನ್ ಕೂಡ ಈ ಆಟಗಾರನಿಗೆ ವಿಲನ್ ಆಗಲಿದ್ದಾರೆ. ಹೇಗೆ ಇಲ್ಲಿದೆ ನೋಡಿ..
ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ದೊಡ್ಡ ಹೇಳಿಕೆಯ ಮೂಲಕ ಇದ್ದಕ್ಕಿದ್ದಂತೆ ಸಂಚಲನ ಮೂಡಿಸಿದ್ದಾರೆ. ರವಿಶಾಸ್ತ್ರಿ ಪ್ರಕಾರ, ಪ್ರಸ್ತುತ ಹಾರ್ದಿಕ್ ಪಾಂಡ್ಯ ನಾಯಕತ್ವದ ಟಿ-20 ತಂಡವು ರೋಹಿತ್ ಶರ್ಮಾ ನಾಯಕತ್ವದ ಹಿರಿಯ ಟೀಂ ಇಂಡಿಯಾಕ್ಕಿಂತ ಉತ್ತಮವಾಗಿದೆಯಂತೆ.
ಟೀಂ ಇಂಡಿಯಾದ ಆಟಗಾರನೊಬ್ಬ ಪ್ರತಿ ಪಂದ್ಯದಲ್ಲೂ ವಿಲನ್ ಆಗುತ್ತಿದ್ದು, ತನ್ನ ಕಳಪೆ ಪ್ರದರ್ಶನದಿಂದ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಈ ಆಟಗಾರನಿಗೆ ನಿರಂತರ ಅವಕಾಶ ನೀಡುವ ಸಲುವಾಗಿ ಭಾರತ ತಂಡದ ಆಡಳಿತ ಮಂಡಳಿ ಹಲವು ಪ್ರತಿಭಾವಂತ ಆಟಗಾರರಿಗೆ ಅನ್ಯಾಯ ಮಾಡುತ್ತಿದೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸೂರ್ಯಕುಮಾರ್ 111 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದರು. ಅವರ ಇನಿಂಗ್ಸ್ನಿಂದಾಗಿ ಟೀಂ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು. ಓಪನರ್ ಇಶಾನ್ ಕಿಶನ್ 36 ರನ್ ಕೊಡುಗೆ ನೀಡಿದರು. ವೇಗಿ ಟೀಂ ಸೌಥಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು 3 ವಿಕೆಟ್ ಕಬಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.