ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಬೊಜ್ಜುಗೆ ಬಲಿಯಾಗುತ್ತಿದ್ದಾರೆ, ಇದರಿಂದಾಗಿ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗದ ಅಪಾಯವಿದೆ. ಹೆಚ್ಚಿನ ಸಂಖ್ಯೆಯ ಜನರು ತೂಕವನ್ನು ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೂ. ಇದಕ್ಕಾಗಿ, ಜಿಮ್ ಮತ್ತು ಆಹಾರ ನಿಯಂತ್ರಣದ ಸಹಾಯವನ್ನು ಸಹ ತೆಗೆದುಕೊಳ್ಳಲಾಗುತ್ತದೆ. ಅನಾರೋಗ್ಯಕರ ಆಹಾರ ಮತ್ತು ಅನಾರೋಗ್ಯಕರ ಜೀವನಶೈಲಿ ಬೊಜ್ಜುಗೆ ಮುಖ್ಯ ಕಾರಣವೆಂದು ಪರಿಗಣಿಸಲಾಗಿದ್ದರೂ, ಈಗ ಮತ್ತೊಂದು ಕಾರಣವು ಮುನ್ನೆಲೆಗೆ ಬರುತ್ತಿರುವುದು ಆಶ್ಚರ್ಯಕರವಾಗಿದೆ.
ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ಮಣಿಸಿದ ಭಾರತ
5 ವಿಕೆಟ್ ಕಬಳಿಸಿ ಮಹಮದ್ ಶಮಿ ಜಾದೂ!
ಮೊದಲ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಮುರಿದ ಶಮಿ
ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ 3ನೇ ಬೌಲರ್
ಏಕದಿನ ವಿಶ್ವಕಪ್ನಲ್ಲಿ ದಾಖಲೆ ಬರೆದ ಮೊಹಮ್ಮದ್
ಮೊದಲ ಸ್ಥಾನದಲ್ಲಿ ಜಾಹೀರ್ ಖಾನ್, 2ನೇ ಸ್ಥಾನದಲ್ಲಿ ಜಾವಗಲ್ ಶ್ರೀನಾಥ್
ಮೂರರಿಂದ 4ನೇ ಸ್ಥಾನಕ್ಕೆ ಕುಸಿದ ಅನಿಲ್ ಕುಂಬ್ಳೆ
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಎಚ್ಪಿಸಿಎ) ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಶುಭಮನ್ ಗಿಲ್ ಅವರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವೇಗವಾಗಿ 2,000 ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡರು.
ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಗಗನಯಾತ್ರಿಗಳನ್ನು ಕಳುಹಿಸುವ ಗುರಿ ಹೊಂದಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ, ಇದೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 2035 ರ ವೇಳೆಗೆ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಗೆ ಬಾಹ್ಯಾಕಾಶ ಇಲಾಖೆಗೆ ಸೂಚನೆಗಳನ್ನು ನೀಡಿದ್ದಾರೆ.
Team India Records: ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಸೋಲಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ತನ್ನ ಹೆಸರಿನಲ್ಲಿ ಇದುವರೆಗೂ ಯಾವುದೇ ತಂಡಕ್ಕೆ ಸಾಧ್ಯವಾಗದ ದಾಖಲೆಯನ್ನು ಸೇರಿಸಿಕೊಂಡಿದೆ.
Rachin Ravindra: ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ನ ರಚಿನ್ ರವೀಂದ್ರ ಅಜೇಯ ಶತಕ ಬಾರಿಸುವ ಮೂಲಕ ವಿಶ್ವಕಪ್ನ ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ನ್ನು 9 ವಿಕೆಟ್ಗಳಿಂದ ಮಣಿಸಿದರು. ಆರಂಭಿಕ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ ರಚಿನ್ ರವೀಂದ್ರ ಅವರಿಗೂ ಭಾರತಕ್ಕೂ ಇರುವ ಅಪೂರ್ವ ನಂಟಿನ ಬಗ್ಗೆ ನಿಮಗೆ ತಿಳಿದಿದೆಯೇ?
Rajnath singh: ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಭಾರತ ತನ್ನ ಸ್ವಾತಂತ್ರ್ಯ ಗಳಿಸಿದ ನೂರು ವರ್ಷಗಳ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರ ಎನಿಸಿಕೊಳ್ಳಬೇಕು ಎಂದಿದ್ದು, ಅದಕ್ಕಾಗಿ ಭಾರತೀಯ ಸೇನಾಪಡೆಗಳ ಸಾಮರ್ಥ್ಯ ವೃದ್ಧಿ ಮತ್ತು ಆರ್ಥಿಕ ಸಂಪನ್ಮೂಲಗಳ ಸಮರ್ಥ ಬಳಕೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.
Chinese scientist: ಭಾರತದ ಚಂದ್ರಯಾನ-3 ಯೋಜನೆಯ ರೋವರ್ ಚಂದ್ರನ ಮೇಲ್ಮೈಯಲ್ಲಿ ದಕ್ಷಿಣ ಗೋಳಾರ್ಧದಲ್ಲಿ 69 ಡಿಗ್ರಿ ಅಕ್ಷಾಂಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ನಡೆಸಿದೆ. ಆದರೆ, ಗಮನಾರ್ಹ ಅಂಶವೆಂದರೆ, ಇದು ಚಂದ್ರನ ಧ್ರುವ ಪ್ರದೇಶ ಅಲ್ಲ ಎಂದು ಓರ್ವ ವಿಜ್ಞಾನಿ ಹೇಳಿಕೆ ನೀಡಿದ್ದಾರೆ.
World cup ODI : ಅಕ್ಟೋಬರ್ನಲ್ಲಿ ಆರಂಭವಾಗಲಿರುವ 2023 ಕ್ರಿಕೆಟ್ ಏಕದಿನ ವಿಶ್ವಕಪ್ಗೂ ಮುನ್ನ ಪಾಕಿಸ್ತಾನ ಕ್ರಿಕಟ್ ತಂಡ ನಿನ್ನೆ ಅಂದರೆ (ಸೆ.27) ರಂದು ಭಾರತಕ್ಕೆ ಆಗಮಿಸಿದ್ದು, ಹೈದರಾಬಾದ್ ನಗರದಲ್ಲಿದ್ದಾರೆ.
ಈ ತಿಂಗಳ ಆರಂಭದಲ್ಲಿ ನಡೆದ ಘಟನೆಯೊಂದರಲ್ಲಿ, ಕಾಶ್ಮೀರದ ಉಗ್ರ ಸಂಘಟನೆಗಳೊಡನೆ ಸಂಪರ್ಕ ಹೊಂದಿದ್ದ ಜಮಾತ್ ಉದ್ ದಾವಾದ ಮಾಜಿ ನಾಯಕನೊಬ್ಬನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿಟ್ಟು ಹತ್ಯೆಗೈಯಲಾಗಿತ್ತು.
Asian Games : ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ವಿಶ್ವ ದಾಖಲೆಯೊಂದಿಗೆ ಶೂಟಿಂಗ್ನಲ್ಲಿ ಮೊದಲ ಚಿನ್ನದ ಪದಕವನ್ನು ಭಾರತ ಗೆದ್ದಿದೆ. ಅದರೊಂದಿಗೆ 50 ಮೀಟರ್ ರೈಫಲ್ ಸ್ಪರ್ಧೆಯಲ್ಲೂ ಪದಕವನ್ನು ಗೆದ್ದಿದೆ.
ಭಾರತೀಯ ಟೀಕಾಕಾರರು ಭಾವಿಸಿರುವ ಮಟ್ಟಿಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರು ಜಾಗತಿಕವಾಗಿ ಏಕಾಂಗಿಯಾಗಿಲ್ಲ. ಬಲ್ಲ ಮೂಲಗಳ ಪ್ರಕಾರ, ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್ಗಳ ಪಾತ್ರವಿದೆ ಎಂಬ ಕುರಿತು ಒಂದಷ್ಟು ಮಾಹಿತಿಗಳನ್ನು ಕೆನಡಾಗೆ ಒದಗಿಸಿದ್ದೇ ಅಮೆರಿಕಾ ಎನ್ನಲಾಗಿದೆ.
World Cup 2023: 2011ರ ನಂತರ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಆಯೋಜಿಸುತ್ತಿರುವುದು ಇದೇ ಮೊದಲು. ಸುಮಾರು 12ವರ್ಷಗಳ ಬಳಿಕ ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ ಎಂದು ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ 2023 ರ ODI ವಿಶ್ವಕಪ್ನ ಟಾಪ್ 4 ಸೆಮಿಫೈನಲಿಸ್ಟ್ಗಳ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.
India Canada dispute: ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ 'ಸಂಭವನೀಯ' ಭಾಗಿತ್ವವನ್ನು ಟ್ರೂಡೊ ಆರೋಪಿಸಿದ್ದಾರೆ.
ಯುನೈಟೆಡ್ ಸ್ಟೇಟ್ಸ್ ಒಟ್ಟಾವಾ ಮತ್ತು ನವದೆಹಲಿ ನಡುವೆ ಆಯ್ಕೆ ಮಾಡಬೇಕಾದರೆ, ಸಂಬಂಧವು ತುಂಬಾ ಮುಖ್ಯವಾದ ಕಾರಣ ಅದು ಖಂಡಿತವಾಗಿಯೂ ಭಾರತವನ್ನು ಆಯ್ಕೆ ಮಾಡುತ್ತದೆ" ಎಂದು ಮಾಜಿ ಪೆಂಟಗನ್ ಅಧಿಕಾರಿ ಮೈಕೆಲ್ ರೂಬಿನ್, ಹೇಳಿದ್ದಾರೆ.ಜಸ್ಟಿನ್ ಟ್ರುಡೊ ಅವರ ಆರೋಪಗಳು ಭಾರತಕ್ಕಿಂತ ಕೆನಡಾಕ್ಕೆ ಹೆಚ್ಚಿನ ಅಪಾಯಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದರು.
ICC Ranking: ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದೆ. ಒಂದೇ ಸಮಯದಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಮೊದಲ ಸ್ಥಾನವನ್ನು ತಲುಪಿದ ಎರಡನೇ ತಂಡವಾಗಿ ಹೊರಹೊಮ್ಮಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.