ಗಮನಾರ್ಹವಾಗಿ, ಪಾಕಿಸ್ತಾನಕ್ಕೆ ಜೆಎಫ್-17 ಥಂಡರ್ ಮತ್ತು ಜೆ-10ಸಿ ಯುದ್ಧ ವಿಮಾನಗಳನ್ನು ಸರಬರಾಜು ಮಾಡುವ ಎವಿಐಸಿ ಚೆಂಗ್ಡು ಕಂಪನಿಯ ಷೇರುಗಳು, ಭಾರತ-ಪಾಕಿಸ್ತಾನದ ಷರತ್ತುಬದ್ಧ ಕದನ ವಿರಾಮದ ಬಳಿಕ 7% ಇಳಿಕೆಯಾಗಿವೆ
ಪಹಲಗಾಮ್ ದಾಳಿಯನ್ನು ಕೇವಲ ಭಯೋತ್ಪಾದಕ ಕೃತ್ಯವಾಗಿ ಅಲ್ಲ, ಭಾರತದ ಆತ್ಮದ ಮೇಲಿನ ದಾಳಿಯಾಗಿ, ನಾಗರಿಕರನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ದೇಶದ ಏಕತೆಯನ್ನು ಒಡೆಯುವ ಪ್ರಯತ್ನವಾಗಿ ಚಿತ್ರಿಸಿದರು.
Brahmos missile : ಭಾರತ ಮತ್ತು ರಷ್ಯಾ ಜಂಟಿಯಾಗಿ ಅಭಿವೃದ್ಧಿಪಡಿಸಿದ ಬ್ರಹ್ಮೋಸ್ ಕ್ಷಿಪಣಿಗೆ ಭಾರತದ ಬ್ರಹ್ಮಪುತ್ರ ನದಿ ಮತ್ತು ರಷ್ಯಾದ ಮಾಸ್ಕ್ವಾ ನದಿಯ ಹೆಸರನ್ನು ಇಡಲಾಗಿದೆ. ಹಾಗಿದ್ರೆ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಲು ಎಷ್ಟು ಖರ್ಚು ಮಾಡಲಾಗಿದೆ. ಬನ್ನಿ ತಿಳಿಯೋಣ
Pakistan Earthquake: ಪಾಕಿಸ್ತಾನದಲ್ಲಿ ಕೇವಲ ಮೂರೇ ದಿನಗಳ ಅಂತರದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಇದಕ್ಕೂ ಮೊದಲು ಮೇ 9ರಂದು 4.0 ತೀವ್ರತೆಯ ಭೂಕಂಪ ದಾಖಲಾಗಿತ್ತು. ಇದರ ಕೇಂದ್ರಬಿಂದು ಸಹ ಬಲೂಚಿಸ್ತಾನದಲ್ಲಿ ಇತ್ತು.
India Pakistan Tension: ಭಾರತ ಪಾಕಿಸ್ತಾನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದಿಟ್ಟ ಹೆಜ್ಜೆಗೆ ಶ್ಲಾಘನೆ ವ್ಯಕ್ತಪಡಿಸಿದರು.
India Pakistan Conflict: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಆದರೆ ಪಾಕಿಸ್ತಾನ ಮತ್ತೆ ಬಾಲ ಬಿಚ್ಚಿದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಭಾರತ ಖಡಕ್ ವಾರ್ನಿಂಗ್ ಮಾಡಿದೆ.
ಪಾಕ್ ಕದನ ವಿರಾಮ ಉಲ್ಲಂಘಿಸಿದ ಬಳಿಕ ಅಮೆರಿಕದ ಉಪಾಧ್ಯಕ್ಷರಿಗೆ ಕರೆ ಮಾಡುವ ಮೂಲಕ ಮೋದಿ ಮಾತನಾಡಿದ್ದಾರೆ. ʼಒಂದು ವೇಳೆ ಅಲ್ಲಿಂದ (ಪಾಕಿಸ್ತಾನ) ಗುಂಡು ಹಾರಿಸಿದ್ರೆ, ಇಲ್ಲಿಂದಲೂ (ಭಾರತ) ಗುಂಡು ಸಿಡಿಯಲಿದೆ. ನಮಗೆ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲವೆಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ನಗ್ರೋಟಾದಲ್ಲಿ ಉಗ್ರ ದಾಳಿ ಖಚಿತ ಪಡಿಸಿದ ಸೇನೆ
ಪಾಕ್ ಉಗ್ರರ ಜೊತೆ ಗುಂಡಿನ ಚಕಮಕಿಯಾಗಿದೆ
ನಗ್ರೋಟಾ ಮಿಲಿಟರಿ ನೆಲೆ ಮೇಲೆ ಉಗ್ರರಿಂದ ದಾಳಿ
ದಾಳಿ ನಡೆಸಿದ ಉಗ್ರರಿಗಾಗಿ ಭಾರತೀಯ ಸೇನೆ ಶೋಧ
ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿಯ ನಡುವೆ ಭಾರತೀಯ ಯೋಧ ಸುರೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ. ಬಿಎಸ್ಎಫ್ ವೀರ ಯೋಧ ಇನ್ಸ್ಪೆಕ್ಟರ್ ಇಮ್ತಿಯಾಜ್ ಸಹ ಹುತಾತ್ಮರಾಗಿದ್ದಾರೆ. ಉದಮ್ಪುರ್ ಗಡಿಯಲ್ಲಿ ಸುರೇಂದ್ರ ಸಿಂಗ್ ಹುತಾತ್ಮರಾಗಿದ್ದರೆ, ಜಮ್ಮುವಿನ ಆರ್ಎಸ್ ಪುರ ಸೆಕ್ಟರ್ ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಇನ್ಸ್ಪೆಕ್ಟರ್ ಇಮ್ತಿಯಾಜ್ ಸಾವನ್ನಪ್ಪಿದ್ದಾರೆ. ಈ ವೇಳೆ ಸುಮಾರು 7 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Terrorist Mohammad Hassan Khan: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಭಾರತೀಯ ಸೇನೆಯ ಈ ಕಾರ್ಯಾಚರಣೆಯಲ್ಲಿ, 9 ಭಯೋತ್ಪಾದಕ ಅಡಗುತಾಣಗಳು ನಾಶವಾದವು. ವರದಿಗಳ ಪ್ರಕಾರ, ಈ ದಾಳಿಯಲ್ಲಿ ಸಾವನ್ನಪ್ಪಿದ 5 ಪ್ರಮುಖ ಭಯೋತ್ಪಾದಕರನ್ನು ಗುರುತಿಸಲಾಗಿದೆ.
ಪಾಕಿಸ್ತಾನದ ದಾಳಿಗೆ ಪ್ರತಿ ದಾಳಿ ಮಾಡಿದ ಭಾರತ. ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನ ದಾಳಿ. ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಭಾರತ. ಪಾಕಿಸ್ತಾನದ ದಾಳಿ ಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ. ಪಾಕಿಸ್ತಾನದ ರಕ್ಷಣಾ ವ್ಯವಸ್ಥೆಯೇ ಡಮಾರ್ ಆಗಿದೆ. ದಾಳಿ ಮಾಡುವ ಸಾಮರ್ಥ್ಯವನ್ನೇ ಕಳೆದುಕೊಂಡಿದೆ ಪಾಕ್.
ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರ
ಉರಿ ಸೆಕ್ಟರ್ನಲ್ಲಿ ಪಾಕ್ನಿಂದ ಮತ್ತೆ ಗುಂಡಿನ ದಾಳಿ
ಶೆಲ್ ದಾಳಿ ಮುಂದುವರೆಸಿರುವ ಪಾಕಿಸ್ತಾನ
ಉರಿಯಲ್ಲಿ ಒಬ್ಬ ಮಹಿಳೆ ಸಾವು, 8 ಮಂದಿಗೆ ಗಾಯ
ಕುಪ್ವಾರ, ಉರಿಯ ಪ್ರದೇಶಗಳಲ್ಲಿ ಗುಂಡಿನ ಚಕಮಕಿ
ಪಾಕ್ ದಾಳಿಗೆ ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ
India Pakistan War: ಉದ್ಧಟತನ ಮೆರೆದು ಭಾರತದ ಮೇಲೆ ಎರಗಿ ಬಂದ ಪಾಕಿಸ್ತಾನಿ ಸೇನೆಯ 50ಕ್ಕೂ ಡ್ರೋನ್ಗಳನ್ನು ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ಯಶಸ್ವಿಯಾಗಿ ತಟಸ್ಥಗೊಳಿಸಿವೆ ತಿಳಿದುಬಂದಿದೆ.
India attacks with INS Vikrant : ಪಾಕಿಸ್ತಾನದ ಮೇಲೆ ಭಾರತದ ದಾಳಿ ಮುಂದುವರೆದಿದೆ. ಭೂ ಸೇನೆ, ವಾಯುಪಡೆ ನಂತರ ಇದೀಗ ಯುದ್ಧ ರಂಗಕ್ಕೆ ಭಾರತೀಯ ವಾಯುಪಡೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಐಎನ್ಎಸ್ ವಿಕ್ರಾಂತ್ ಕರಾಜಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ..
ಭಾರತೀಯ ಸೈನ್ಯ ನಡೆಸಿದ ಆಪರೇಷನ್ ಸಿಂಧೂರಕ್ಕೆ ಪಕ್ಷಾತೀತವಾಗಿ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. ದೇಶದ ಹಿತಕ್ಕೆ ಧಕ್ಕೆ ಎದುರಾದಾಗ ನಾವೆಲ್ಲರೂ ರಾಜಕೀಯ ಬದಿಗೊತ್ತು ರಾಷ್ಟ್ರದ ಪರ ನಿಲ್ಲಬೇಕೆಂಬ ನಿರ್ಣಯವನ್ನ ಎತ್ತಿ ಹಿಡಿದಿದ್ದಾರೆ. ಕೆಲವು ಪ್ರಶ್ನೆಗಳನ್ನು ಎತ್ತಿದ್ರೂ ಪಾಕ್ ನೆಲದಲ್ಲಿ ಉಗ್ರರ ಅಡಗುದಾಣಗಳನ್ನ ಧ್ವಂಸ ಮಾಡಿದ್ದನ್ನ ಗುಣಗಾನ ಮಾಡಿದ್ದಾರೆ.
India Pakistan War: 1968ರ ನಾಗರಿಕ ರಕ್ಷಣಾ ಕಾಯಿದೆಯಡಿ ಗುರುದಾಸ್ಪುರ ಜಿಲ್ಲೆಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ಸಂಪೂರ್ಣವಾಗಿ ವಿದ್ಯುತ್ ಅನ್ನು ಕಡಿತ ಮಾಡುವಂತೆ ನಿರ್ದೇಶನ ಮಾಡಲಾಗಿದೆ.
Operation Sindoor: ಭಾರತ ಸೇನೆ, ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ, ಉಗ್ರರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಇದರ ಬೆನ್ನಲ್ಲೆ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.