Jasprit Bumrah Injury : ಕಳೆದ 1 ವರ್ಷದಿಂದ ಭಾರತೀಯ ಕ್ರಿಕೆಟ್ ತಂಡವು ಆಟಗಾರರ ಗಾಯದಿಂದ ಹೋರಾಡುತ್ತಿದೆ. ಈ ವೇಳೆಯೂ ತಂಡದ ಪ್ರಮುಖ ಆಟಗಾರ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಈ ಆಟಗಾರ ಟೀಂ ಇಂಡಿಯಾಗೆ ಶೀಘ್ರವೇ ವಾಪಸಾಗುವುದಿಲ್ಲ ಎನ್ನಲಾಗುತ್ತಿದೆ.
ಸೆಲ್ಫಿಗಾಗಿ ಬಂದು ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ಮಾಡಿರುವ ಆರೋಪ ಹೊತ್ತು ಜೈಲು ಸೇರಿರುವ ಸೋಷಿಯಲ್ ಮೀಡಿಯಾ ಸ್ಟಾರ್, ನಟಿ, ಸಪ್ನಾ ಗಿಲ್ ಅವರು ಪೃಥ್ವಿ ಶಾ ಹಾಗೂ ಅವರು ಸ್ನೇಹಿತರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Chetan Sharma Resign From BCCI Chief Selector: ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚೇತನ್ ಶರ್ಮಾ ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ನೀಡಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ.
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ವಜಾಗೊಳಿಸಿರುವ ಕುರಿತು ಭಾರತ ಕ್ರಿಕೆಟ್ ತಂಡದ ಆಟಗಾರರ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಬಾಯ್ಬಿಟ್ಟಿದ್ದಾರೆ. ಜೀ ನ್ಯೂಸ್ ನ ಸ್ಟಿಂಗ್ ಆಪರೇಷನ್ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. ಚೇತನ್ ಅವರ ಹೇಳಿಕೆಯ ಬೆನ್ನಲ್ಲೆ ಬಿಸಿಸಿಐನಲ್ಲಿ ಬಿರುಗಾಳಿ ಎದ್ದಿದೆ. ವಿರಾಟ್ ಕೊಹ್ಲಿ ಮತ್ತು ಗಂಗೂಲಿ ನಡುವಿನ ಶೀತಲ ಸಮರ, ವಿರಾಟ್ ಅವರನ್ನು ನಾಯಕತ್ವದಿಂದ ಹೇಗೆ ತೆಗೆದುಹಾಕಲಾಯಿತು ಎಂಬ ಶಾಕಿಂಗ್ ವಿಚಾರವನ್ನು ಚೇತನ್ ಎಳೆ ಎಳೆಯಾಗಿ ಬಿಟ್ಟಿದ್ದಾರೆ.
Asia Cup-2023 in Pakistan: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ತುರ್ತು ಸಭೆಯಲ್ಲಿ ಪಾಲ್ಗೊಳ್ಳಲು ಜೈ ಶಾ ಬಹ್ರೇನ್ ತಲುಪಿದ್ದಾರೆ. ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರ ಕೋರಿಕೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ. ಇದರಲ್ಲಿ ಪಾಕಿಸ್ತಾನದ ಏಷ್ಯಾಕಪ್ ಆತಿಥ್ಯ ಹಕ್ಕುಗಳ ಭವಿಷ್ಯ ನಿರ್ಧಾರವಾಗಲಿದೆ.
Shubman Gill Century : ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 168 ರನ್ಗಳ ಜಯ ಸಾಧಿಸಿದೆ. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾದ ಅತಿ ದೊಡ್ಡ ಗೆಲುವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ.
India vs Australia: ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಇತ್ತೀಚೆಗೆ ಗಾಯಗೊಂಡಿದ್ದರು. ಇದೀಗ ಮತ್ತೊಮ್ಮೆ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಇವರ ಜೊತೆಗೆ ಟೀಮ್ ಇಂಡಿಯಾದಿಂದ ದೀರ್ಘಕಾಲದವರೆಗೆ ಹೊರಗುಳಿದಿರುವ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಅಪ್ಡೇಟ್ ಬಂದಿದೆ.
Team India : ODI ವಿಶ್ವಕಪ್ 2023 ಗಾಗಿ ಎಲ್ಲಾ ಕ್ರಿಕೆಟ್ ತಂಡಗಳು ತಮ್ಮ ತಯಾರಿಯನ್ನು ಪ್ರಾರಂಭಿಸಿವೆ. ODI ವಿಶ್ವಕಪ್ 2023 ಭಾರತದಲ್ಲಿ ಮಾತ್ರ ಆಯೋಜಿಸಲಾಗಿದೆ. ಈ ಬಾರಿ ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಪೈಪೋಟಿ ತೋರುತ್ತಿದೆ.
Guwahati Match : ಟೀಂ ಇಂಡಿಯಾದಿಂದ ನಿರ್ಗಮಿಸುತ್ತಿರುವ ಯುವ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ರಣಜಿ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದಾರೆ. ಮಂಗಳವಾರ ನಡೆದ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ ಮೊದಲ ಶತಕ ದಾಖಲಿಸಿದರು.
India vs Sri Lanka ODI Series : ಜನವರಿ 10 ರಿಂದ ಶ್ರೀಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ, ಆದರೆ ಅದಕ್ಕೂ ಮೊದಲು ಭಾರತೀಯ ಅಭಿಮಾನಿಗಳಿಗೆ ಬಿಗ್ ಶಾಕ್ ಒಂದು ಹೊರಬಿದ್ದಿದೆ. ಏಕದಿನ ಸರಣಿಯಿಂದ ಟೀಂ ಇಂಡಿಯಾದ ಮಾರಕ ಬೌಲರ್ ಒಬ್ಬನನ್ನು ಕೈಬಿಡಲಾಗಿದೆ.
ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
India vs Sri Lanka 2nd T20 : ಮೊದಲು ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯನ್ನು ಗೆಲ್ಲಲು ಹೊರಟರೆ, ಪವರ್ ಪ್ಲೇನಲ್ಲಿ ವೇಗದ ರನ್ ಗಳಿಸಿದ ಶುಭಮನ್ ಗಿಲ್ ಅವರ ಪ್ರದರ್ಶನದ ಮೇಲೆ ಎಲ್ಲರು ಕಣ್ಣು ಬಿದ್ದಿದೆ.
ಕೆಲವು ಕ್ರಿಕೆಟ್ ತಜ್ಞರು ಅವರ ನಾಯಕತ್ವವನ್ನು ಪ್ರಶ್ನಿಸಿದ್ದಾರೆ ಆದರೆ ಮುಂಬರುವ ಐಸಿಸಿ ODI ವಿಶ್ವಕಪ್ನಲ್ಲಿಯೂ ರೋಹಿತ್ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೆ ಎಂದು ಸ್ವಲ್ಪ ಜಾನ್ ಹೇಳಿದರೆ. ಇನ್ನು ಸ್ವಲ್ಪ ಜನ ಅವರ ಉತ್ತರಾಧಿಕಾರಿ ಬಗ್ಗೆಯೂ ಮಾತುಕತೆ ಆರಂಭಿಸಿದ್ದಾರೆ. ಹಾಗಿದ್ರೆ, ರೋಹಿತ್ ನಂತರ ಟೀಂ ಕ್ಯಾಪ್ಟನ್ ಯಾರು? ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ರೊಬ್ಬರು ಸುಳಿವು ನೀಡಿದ್ದಾರೆ.
Indian Cricket Team 2023 Schedules: ಕಳೆದ 9 ವರ್ಷಗಳಿಂದ ಭಾರತ ತಂಡ ಯಾವುದೇ ಐಸಿಸಿ ಟೂರ್ನಿಯನ್ನು ಗೆದ್ದಿಲ್ಲ. ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ಗಳ ಸರಣಿಯನ್ನು ಟೀಂ ಇಂಡಿಯಾ ಗೆದ್ದರೆ, ಅದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ತಲುಪುತ್ತದೆ. ಡಬ್ಲ್ಯುಟಿಸಿಯ ಅಂತಿಮ ಪಂದ್ಯ ಜೂನ್ನಲ್ಲಿ ನಡೆಯಲಿದೆ.
Team India Cricketers: ಟೀಂ ಇಂಡಿಯಾದಲ್ಲಿ ಆಘಾತಕಾರಿ ನಿರ್ಧಾರಗಳ ಹೊರ ಬಂದ ನಂತರ, 'ಪಂದ್ಯ ಶ್ರೇಷ್ಠ' ಪ್ರಶಸ್ತಿಯನ್ನು ಗೆದ್ದರೂ ಸಹ ಟೀಮ್ ಇಂಡಿಯಾದಿಂದ ಈ ಕ್ರಿಕೆಟಿಗರನ್ನು ಏಕೆ ಕೈಬಿಡಲಾಯಿತು ಎಂಬ ಪ್ರಶ್ನೆಯನ್ನು ಅನೇಕ ಅನುಭವಿಗಳು ಎತ್ತಿದ್ದಾರೆ. ಈ 3 ಆಟಗಾರರನ್ನು ಯಾರೆಂದು ನೋಡೋಣ:
ಈ ವಿಷಯದ ಕುರಿತು BCCI ವರದಿಯ ಪ್ರಕಾರ, “ಬಿಸಿಸಿಐ ನವೆಂಬರ್ 4, 2022 ರಂದು ಬೈಜಸ್ನಿಂದ ಇಮೇಲ್ ಅನ್ನು ಸ್ವೀಕರಿಸಿದೆ, ಇತ್ತೀಚೆಗೆ ಮುಕ್ತಾಯಗೊಂಡ T20 ವಿಶ್ವಕಪ್ ನಂತರ ತನ್ನ ಸಂಬಂಧವನ್ನು ಕೊನೆಗೊಳಿಸುವಂತೆ ವಿನಂತಿಸಿದೆ. BYJU's ಜೊತೆಗಿನ ನಮ್ಮ ಚರ್ಚೆಯ ಪ್ರಕಾರ ಅಸ್ತಿತ್ವದಲ್ಲಿರುವ ವ್ಯವಸ್ಥೆಯನ್ನು ಮುಂದುವರಿಸಲು ಮತ್ತು ಕನಿಷ್ಠ 31 ಮಾರ್ಚ್ 2023 ರವರೆಗೆ ಈ ಪಾಲುದಾರಿಕೆಯನ್ನು ಮುಂದುವರಿಸಲು ನಾವು ಅವರ ಬಳಿ ಮನವಿ ಮಾಡಿದ್ದೇವೆ” ಎಂದು ಹೇಳಿದೆ.
Team India: ಶೀಘ್ರವೇ ಬಿಸಿಸಿಐ ಹೊಸ ಆಯ್ಕೆ ಸಮಿತಿಯನ್ನು ನೇಮಿಸಿ ನಿರ್ಧಾರ ಅಧಿಕೃತಗೊಳಿಸಲಿದೆ. ರೋಹಿತ್ ಶರ್ಮಾ 2023ರ ವಿಶ್ವಕಪ್ವರೆಗೆ ಏಕದಿನ ಮತ್ತು ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರೆಯಲಿದ್ದಾರೆ.
most consecutive Test series wins at home: ಅಕ್ಟೋಬರ್ 2016 ರಿಂದ ಮೇ 2020 ರವರೆಗೆ, ಭಾರತವು ವಿಶ್ವ ನಂ.1 ಟೆಸ್ಟ್ ತಂಡವಾಗಿ ತನ್ನ ಸುದೀರ್ಘ ಸರಣಿ ಮುಂದುವರೆಸಿತು. 2018 ರಲ್ಲಿ ಇದೇ ಅವಧಿಯಲ್ಲಿ, ಭಾರತವು ರಾಜ್ಕೋಟ್ನಲ್ಲಿ ವೆಸ್ಟ್ ಇಂಡೀಸ್ ಅನ್ನು ಇನ್ನಿಂಗ್ಸ್ ಮತ್ತು 272 ರನ್ಗಳಿಂದ ಸೋಲಿಸಿ ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ ಅತ್ಯಧಿಕ ಅಂತರದ ಗೆಲುವನ್ನು ದಾಖಲಿಸಿತು.