7 ನೇ ವೇತನ ಆಯೋಗ: ಉತ್ತರ ರೈಲ್ವೆ, ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು 2019ರ ಸೆಪ್ಟೆಂಬರ್ 17, 18 ಮತ್ತು 19 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಭಾರತೀಯ ರೈಲ್ವೆ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಯಂತ್ರಿಸಲು ಸಂಪೂರ್ಣ ಸಿದ್ಧತೆಗಳನ್ನು ಮಾಡಿದೆ. ಇತ್ತೀಚೆಗೆ, ದೇಶದ ಕೆಲವು ನಿಲ್ದಾಣಗಳಲ್ಲಿ ರೈಲ್ವೆ ಮೂಲಕ ಬಾಟಲ್ ಕ್ರಷರ್ ಯಂತ್ರಗಳನ್ನು ಅಳವಡಿಸಲಾಗಿತ್ತು, ಈ ಯಂತ್ರಗಳಲ್ಲಿ ಖಾಲಿ ನೀರಿನ ಬಾಟಲ್ ಅನ್ನು ಹಾಕುವ ಪ್ರಯಾಣಿಕರು 5 ರೂ. ಕ್ಯಾಶ್ ಬ್ಯಾಕ್ ಸೌಲಭ್ಯ ಕೂಡ ಸಿಗಲಿದೆ.
7 ನೇ ವೇತನ ಆಯೋಗ: ನೀವು ಅಥವಾ ನಿಮ್ಮ ಕುಟುಂಬದಲ್ಲಿ ಯಾವುದೇ ರೈಲ್ವೆ ಉದ್ಯೋಗಿಗಳಿದ್ದರೆ, ಈ ಸುದ್ದಿ ಖಂಡಿತವಾಗಿಯೂ ನಿಮಗೆ ಪರಿಹಾರ ನೀಡುತ್ತದೆ. ರೈಲ್ವೆ ನೌಕರರು ಶೀಘ್ರದಲ್ಲೇ ಉಡುಗೊರೆ ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಶೀಘ್ರದಲ್ಲೇ ರೈಲ್ವೆ ಇಲಾಖೆ ಜಾರಿಗೆ ತರಲಿದ್ದು, ಇದು ನೌಕರರ ವೇತನದಲ್ಲಿನ ವ್ಯತ್ಯಾಸವನ್ನು ನಿವಾರಿಸುತ್ತದೆ.
ಭಾರತೀಯ ರೈಲ್ವೆ 2022 ರ ಅಂತ್ಯದ ವೇಳೆಗೆ 100% ವಿದ್ಯುತ್ತೀಕರಣಕ್ಕೆ ಹೋಗುವ ಗುರಿಯನ್ನು ಹೊಂದಿದೆ. ಇದರೊಂದಿಗೆ, ಭಾರತೀಯ ರೈಲ್ವೆ ಎಲ್ಲಾ ಡೀಸೆಲ್ ಲೋಕೋಮೋಟಿವ್ಗಳನ್ನು ದೂರವಿಡುವುದು ಮತ್ತು ರೈಲುಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ.
ರೈಲ್ವೆ ಬೋಗಿಗಳ ಫ್ರೇಮ್ ಮತ್ತು ಇತರ ಭಾಗಗಳನ್ನು ಈ ಕಾರ್ಖಾನೆಯಲ್ಲಿ ತಯಾರಿಸಲಾಗುತ್ತದೆ. ಇದನ್ನು ವೆಡ್ ಸಾಸೊಮೆಕಾನಿಕಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹೆಸರಿನಿಂದ ನಿರ್ವಹಿಸಲಾಗುತ್ತಿದೆ.
ಕೇಂದ್ರ ಸರ್ಕಾರವು ಉತ್ತಮ ಗುಣಮಟ್ಟದ ಸೌಕರ್ಯಗಳನ್ನು ನೀಡುವ ಉದ್ದೇಶದಿಂದ ಈಗ ರೈಲ್ವೆಯನ್ನು ಖಾಸಗಿಕರಣಕ್ಕೆ ಒಳಪಡಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗ ಹಿನ್ನಲೆಯಲ್ಲಿ ಈಗ ಖಾಸಗಿ ಪಾಲುದಾರರನ್ನು ಆಹ್ವಾನಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ
ಮಧುರೈನಲ್ಲಿ ಶುಕ್ರವಾರ ಒಂದೇ ಹಳಿಯ ಮೇಲೆ ಎರಡು ಟ್ರೈನ್ ಗಳು ಬಂದದ್ದು ಕಂಡು ಎರಡೂ ರೈಲಿನ ಪ್ರಯಾಣಿಕರು ಕಿರುಚಾಟ ಆರಂಭಿಸಿದ್ದರು. ಆದರೆ ಅದೃಷ್ಟವಶಾತ್ ಚಾಲಕನ ಎಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿತು.
2018ರ ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ರ ಜನ್ಮದಿನದ ನಿಮಿತ್ತ ವಿಶ್ವದಲ್ಲೇ ಅತಿ ಎತ್ತರದ 182 ಮೀಟರ್ 'ಏಕತೆಯ ಪ್ರತಿಮೆ'ಯನ್ನು ಲೋಕಾರ್ಪಣೆಗೊಳಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.