Trains Services: ನೈರುತ್ಯ ರೈಲ್ವೇ ವಲಯ ವ್ಯಾಪ್ತಿಯಲ್ಲಿ ಸಂಚಾರ ಮಾಡುವ ಕೆಲ ವಿಶೇಷ ರೈಲಿನ ಸಮಯವನ್ನ ವಿಸ್ತರಣೆ ಮಾಡಲಾಗಿದೆ. ಈ ಕೆಳಗಿನ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಲಾಗಿದೆ.
Byparjoy Cyclone: ಅರಬ್ಬಿ ಸಮುದ್ರದಲ್ಲಿ ಹುಟ್ಟಿಕೊಂಡಿರುವ ಬೈಪರ್ಜೋಯ್ ಚಂಡಮಾರುತ ನಾಳೆ ವೇಳೆಗೆ ಗುಜರಾತ್ ಕರಾವಳಿಯನ್ನು ಪ್ರವೇಶಿಸಬಹುದು ಎಂದು ಊಹಿಸಲಾಗಿದೆ. ಇದರ ಪರಿಣಾಮವಾಗಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಭಾರತೀಯ ರೈಲ್ವೆ ಪರಿಸ್ಥಿತಿಯನ್ನು ನಿಭಾಯಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರತಿದಿನವೂ ಮಿಲಿಯನ್ಗಟ್ಟಲೆ ಭಾರತೀಯರು ಬ್ರಿಟಿಷ್ ಸಾಮ್ರಾಜ್ಯದ ಪಳೆಯುಳಿಕೆಯಾದ ಭಾರತೀಯ ರೈಲ್ವೆಯ ಮೇಲೆ ಅವಲಂಬಿತರಾಗಿದ್ದಾರೆ. ಇಷ್ಟಾದರೂ, ರೈಲ್ವೇ ಸುರಕ್ಷತೆಗಾಗಿ ಸಾಕಷ್ಟು ಪ್ರಮಾಣದಲ್ಲಿ ಹೂಡಿಕೆ ಇಲ್ಲಿಯ ತನಕ ನಡೆಸಲಾಗಿಲ್ಲ.
ಬೆಂಗಳೂರಿನಿಂದ ಹೌರಾಗೆ ಹೊರಡುವ 2 ರೈಲುಗಳ ಸಂಚಾರ ರದ್ದು ಬೈಯಪ್ಪನಹಳ್ಳಿಯ SMVT ರೈಲು ನಿಲ್ದಾಣದಿಂದ ಹೌರಾಗೆ ತೆರಳುವ ರೈಲುಗಳು 12246 ಹೌರಾ ದುರಂತೋ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು 12864 ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳಿಂದ ಮಾಹಿತಿ
Railway Board Recommends CBI Investigation: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಅಪಘಾತದಲ್ಲಿ ಇಲ್ಲಿಯವರೆಗೆ 275 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ, ಈ ಭೀಕರ ಅಪಘಾತದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
Balasore Train Accicent: ಒಡಿಶಾ ರೈಲು ಅಪಘಾತಕ್ಕೆ ಕಾರಣ ಏನು ಎಂಬುದರ ಕುರಿತು ರೇಲ್ವೆ ಮಂಡಳಿಯಿಂದ ಅಧಿಕೃತ ಹೇಳಿಕೆ ಪ್ರಕಟವಾಗಿದೆ. ಈ ಕುರಿತು ಹೇಳಿಕೆ ನೀಡಿರುವ ರೇಲ್ವೆ ಮಂಡಳಿ ಇಷ್ಟೊಂದು ದೊಡ್ಡ ಪ್ರಮಾಣದ ಸಾವು ನೋವು ಹೇಗೆ ಸಂಭವಿಸಿತು? ಎಂಬುದರ ಪ್ರಾಥಮಿಕ ತನಿಖಾ ಮಾಹಿತಿಯನ್ನು ಹಂಚಿಕೊಂಡಿದೆ.
Coromandel Express Accident: ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅವರು ಕಟಕ್ನ ಆಸ್ಪತ್ರೆಗಳಲ್ಲಿ ದಾಖಲಾದ ಗಾಯಾಳುಗಳನ್ನು ಸಹ ಭೇಟಿಯಾಗಿದ್ದಾರೆ. ಘಟನಾ ಸ್ಥಳದ ಪರಿಶೀಲನೆಯ ವೇಳೆ ಪ್ರಧಾನಿ ಮೋದಿ ಜೊತೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಹ ಉಪಸ್ಥಿತರಿದ್ದರು.
ICDO Tips: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತಗಳು ನಿಲ್ಲಲಿವೆ ಎಂಬುದನ್ನೂ ಹೇಳಲಾಗುವುದಿಲ್ಲ, ಆದರೆ ರೈಲಿನಲ್ಲಿ ಪ್ರಯಾಣಿಸುವಾಗ ನೀವು ಕೆಲವು ವಿಷಯಗಳನ್ನು ನೆನಪಿಟ್ಟುಕೊಳ್ಳುವ ಮೂಲಕ ನಿಮ್ಮ ಶಾರೀರಿಕ ಮತ್ತು ಆರ್ಥಿಕ ನಷ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ತಪ್ಪಿಸಬಹುದು.
ದೇಶದಲ್ಲಿ ನಡೆದ ರೈಲು ಅಪಘಾತಗಳಲ್ಲಿ ಒಡಿಶಾ ರೈಲು ಅಪಘಾತವು ಒಂದು. ಈಗಾಗಲೇ 233ಕ್ಕೂ ಹೆಚ್ಚು ಜನರು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆಯೂ ಸಹ ಇಂತಹ ಭೀಕರ ಅಪಘಾತಗಳು ದೇಶದಲ್ಲಿ ನಡೆದಿವೆ. ಸಧ್ಯ ಅವರು ಯಾವುವು ಎಂದು ನೋಡೋಣ.
Odisha train accident Photos : ಒಡಿಶಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತಗಳಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ. ಬಾಲಾಸೋರ್ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 233 ಕ್ಕೆ ಏರಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Indian Railways: ಹೆಚ್ಚುತ್ತಿರುವ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ರೈಲಿನಲ್ಲಿ ಪ್ರಯಾಣಿಕರಿಗೆ ಎಸಿ, ಸ್ಲೀಪರ್ ಮತ್ತು ಸಾಮಾನ್ಯ ಕೋಚ್ನ ಸೌಲಭ್ಯವನ್ನು ನೀಡಲಾಗುತ್ತದೆ. ಇದರಲ್ಲಿ ಪ್ರಯಾಣಿಕರು ಮಾತೆಯ ದರ್ಶನಕ್ಕೆ ಹೋಗಬಹುದು.
ಭಾರತೀಯ ರೈಲ್ವೆ ನಿಯಮ: ಭಾರತೀಯ ರೈಲ್ವೇಯನ್ನು ಅಗ್ಗದ, ಸುರಕ್ಷಿತ ಮತ್ತು ದೂರದ ಪ್ರಯಾಣಕ್ಕೆ ಆರಾಮದಾಯಕವೆಂದು ಪರಿಗಣಿಸಲಾಗುತ್ತದೆ. ಕೆಲವೊಮ್ಮೆ ನೀವು ರೈಲ್ವೆಯಲ್ಲಿ ಮಾರಾಟಗಾರರಿಂದ ಯಾವುದೇ ಆಹಾರ ಖರೀದಿಸಿದಾಗ ಅವರು ಅದಕ್ಕೆ MRP ಮೇಲೆ ಹಚ್ಚಿನ ದರ ಪಡೆಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಗೊತ್ತಾ?
Indian Railways :ಪ್ರತಿ ರೈಲಿನ ಕಂಪಾರ್ಟ್ಮೆಂಟ್ನಲ್ಲಿ ನಮೂದಿಸಲಾಗಿರುವ ಈ ಸಂಖ್ಯೆಗಳು ಬಹಳ ಮುಖ್ಯ ಸಂದೇಶವನ್ನು ನೀಡುತ್ತವೆ. ಈ ಅಂಕೆ ಸಂಖ್ಯೆಗಳ ಸಹಾಯದಿಂದ ರೈಲಿನ ಇತಿಹಾಸವನ್ನೇ ತಿಳಿದುಕೊಳ್ಳಬಹುದು.
Train Coach Number: ರೈಲಿನ ಕೋಚ್’ನ ಹೊರಗೆ 5 ಸಂಖ್ಯೆ ಇರುವುದನ್ನು ನೀವು ನೋಡಿರಬೇಕು. ಇದರಲ್ಲಿ, ಮೊದಲ 2 ಅಕ್ಷರಗಳು ಆ ಕೋಚ್ ಅನ್ನು ಯಾವ ವರ್ಷದಲ್ಲಿ ತಯಾರಿಸಲಾಗಿದೆ ಎಂದು ತಿಳಿಸಿದರೆ, ಉಳಿದ 3 ಅಕ್ಷರಗಳು ಆ ಕೋಚ್’ಗಳು ಯಾವ ವರ್ಗಕ್ಕೆ ಸೇರಿವೆ ಎಂದು ತಿಳಿಸಿಕೊಡುತ್ತವೆ.
IRCTC Update: ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಇನ್ನು ಮುಂದೆ ಪ್ರಯಾಣಿಕರಿಗೆ ರೈಲಿನಲ್ಲಿ ಉಚಿತ ಆಹಾರ ಸಿಗಲಿದೆ ಎಂದು ಘೋಷಿಸಿದ್ದಾರೆ. ನೀವೂ ರೈಲಿನಲ್ಲಿ ಪ್ರಯಾಣಿಸಲು ಹೊರಟಿದ್ದರೆ, ನಿಮಗೂ ಕೂಡ ಇನ್ಮುಂದೆ ಆಹಾರ ಉಚಿತವಾಗಿ ಸಿಗಲಿದೆ.
Railways Mobile Charging Rules: ಭಾರತೀಯ ರೈಲ್ವೆ ತನ್ನ ಪ್ರಯಾಣಿಕರಿಗಾಗಿ ಆಗಾಗ್ಗೆ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ಇದೀಗ ರೈಲಿನಲ್ಲಿ ಮೊಬೈಲ್ ಚಾರ್ಜಿಂಗ್ ಗೆ ಸಂಬಂಧಿಸಿದಂತೆ ರೈಲ್ವೆ ಕೆಲವು ನಿಯಮಗಳನ್ನು ಬದಲಾಯಿಸಿದೆ. ನೀವೂ ಸಹ ರೈಲು ಪ್ರಯಾಣಿಕರಾಗಿದ್ದರೆ ರೈಲಿನಲ್ಲಿ ಮೊಬೈಲ್ ಚಾರ್ಜ್ ಮಾಡುವ ಮುನ್ನ ಈ ನಿಯಮವನ್ನೊಮ್ಮೆ ತಪ್ಪದೇ ಓದಿ.
Indian Railways Latest News:ಹೊಸ ನಿಯಮದ ಅನುಷ್ಠಾನದ ನಂತರ, ಎಸಿ 3 ಎಕಾನಮಿ ಕೋಚ್ನ ದರವು ಎಸಿ 3 ಕೋಚ್ಗಿಂತ ಕಡಿಮೆಯಾಗಿರಲಿದೆ. ಈ ನಿರ್ಧಾರವನ್ನು ಇಂದಿನಿಂದಲೇ ಜಾರಿಗೆ ತರಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.