2023ರ ಏಷ್ಯಾಕಪ್ಗಾಗಿ ಟೀಂ ಇಂಡಿಯಾದ ತಂಡವನ್ನು ಸೋಮವಾರ ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ 18 ಸದಸ್ಯರ ತಂಡವನ್ನು ಬಹಿರಂಗಪಡಿಸಿದ್ದಾರೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಬಡ್ತಿ ಪಡೆದರೆ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಮತ್ತೆ ತಂಡಕ್ಕೆ ಮರಳಿದ್ದಾರೆ.
Sports News In Kannada: ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವೆ ಏಕದಿನ ಸರಣಿ ನಡೆಯುತ್ತಿದೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಂಡಿತ್ತು. ಇದೇ ವೇಳೆ ಭಾರತದ ಮತ್ತೊಂದು ತಂಡದ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.
Virat Kohli: RCB ಪಾಡ್’ಕ್ಯಾಸ್ಟ್ನ ಇತ್ತೀಚಿನ ಸಂಚಿಕೆಯಲ್ಲಿ ಮಾತನಾಡಿದ ಕೊಹ್ಲಿ, ತಮ್ಮ ಜೀವನದ ಕೆಲವು ಪ್ರಮುಖ ಘಟನೆಗಳನ್ನು ಮೆಲುಕು ಹಾಕಿದ್ದಾರೆ. ತನ್ನ ತಂದೆಯ ನಿಧನದ ನಂತರ ಪರಿಸ್ಥಿತಿ ಹೇಗೆ ತಿರುವು ಪಡೆದುಕೊಂಡಿತು ಎಂಬುದನ್ನು ನೆನಪಿಸಿಕೊಂಡ ಕೊಹ್ಲಿ, ‘ವಿಷಯಗಳ ಬಗ್ಗೆ ದೃಷ್ಟಿಕೋನವು ಬದಲಾಗಿದೆ ಹೊರತಾಗಿ ನನ್ನ ಜೀವನ ಬದಲಾಗಿಲ್ಲ’ ಎಂದು ಹೇಳಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಕ್ರಿಕೆಟಿಗರನ್ನು ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ವಿಶೇಷವೆಂದರೆ ಜನವರಿ ತಿಂಗಳಿಗೆ ನಾಮನಿರ್ದೇಶನಗೊಂಡ ಮೂವರು ಪುರುಷ ಆಟಗಾರರ ಪೈಕಿ 2 ಟೀಂ ಇಂಡಿಯಾ ಆಟಗಾರರಿದ್ದಾರೆ.
Asia Cup-2023 in Pakistan: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ತುರ್ತು ಸಭೆಯಲ್ಲಿ ಪಾಲ್ಗೊಳ್ಳಲು ಜೈ ಶಾ ಬಹ್ರೇನ್ ತಲುಪಿದ್ದಾರೆ. ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರ ಕೋರಿಕೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ. ಇದರಲ್ಲಿ ಪಾಕಿಸ್ತಾನದ ಏಷ್ಯಾಕಪ್ ಆತಿಥ್ಯ ಹಕ್ಕುಗಳ ಭವಿಷ್ಯ ನಿರ್ಧಾರವಾಗಲಿದೆ.
Shubman Gill Century : ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 168 ರನ್ಗಳ ಜಯ ಸಾಧಿಸಿದೆ. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾದ ಅತಿ ದೊಡ್ಡ ಗೆಲುವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ.
IND vs NZ, 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾಗೆ ಈ ಪಂದ್ಯವನ್ನು ಗೆಲ್ಲುವುದು ಬಹಳ ಮುಖ್ಯವಾಗಿದೆ.
Winners Of The ICC Awards 2022 : 2022 ರ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC)ಯ ಪ್ರಶಸ್ತಿ ಪ್ರಧಾನ ಸಮಾರಂಭದ ದಿನಾಂಕ ಇಂದು ಪ್ರಕಟಿಸಿದೆ, ಇದು ಸೋಮವಾರ, 23 ಜನವರಿಯಿಂದ ಪ್ರಾರಂಭವಾಗುತ್ತದೆ.
IND vs NZ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್ಪುರದಲ್ಲಿ ಇಂದು ಆರಂಭವಾಗಿದೆ. ಆದ್ರೆ, ಈ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ವಿಲನ್ ಆಗಿ ಕಾಡಿದ್ದಾರೆ.
Rishabh Pant : ರಿಷಬ್ ಪಂತ್ ಐಪಿಎಲ್ 2023 ರಲ್ಲಿ ಮರಳಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.
Prithvi Shaw Back In Indian Team : ಟೀಂ ಇಂಡಿಯಾದ ಸ್ಟಾರ್ ಓಪನರ್ ಪೃಥ್ವಿ ಶಾ 537 ದಿನಗಳ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಪೃಥ್ವಿ ಶಾ ತಮಗೆ ಬಂದಿರುವ ಅಭಿನಂದನಾ ಸಂದೇಶಗಳನ್ನು ಶೇರ್ ಮಾಡಿಕೊಂಡಿದ್ದಾರೆ.
India vs Sri Lanka ODI Series : ಜನವರಿ 10 ರಿಂದ ಶ್ರೀಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ, ಆದರೆ ಅದಕ್ಕೂ ಮೊದಲು ಭಾರತೀಯ ಅಭಿಮಾನಿಗಳಿಗೆ ಬಿಗ್ ಶಾಕ್ ಒಂದು ಹೊರಬಿದ್ದಿದೆ. ಏಕದಿನ ಸರಣಿಯಿಂದ ಟೀಂ ಇಂಡಿಯಾದ ಮಾರಕ ಬೌಲರ್ ಒಬ್ಬನನ್ನು ಕೈಬಿಡಲಾಗಿದೆ.
KL Rahul : ಬಾಂಗ್ಲಾದೇಶದ ವಿರುದ್ಧ 2-0 ಸ್ವೀಪ್ ಭಾರತದ ಟೆಸ್ಟ್ ನಾಯಕನಾಗಿ ಕೆಎಲ್ ರಾಹುಲ್ ಅವರ ಮೊದಲ ಸರಣಿಯನ್ನು ಗೆದ್ದು ಬಿಗಿದ್ದರೆ. ಆದರೆ ಈ ಸರಣಿಯಲ್ಲಿ ಕ್ಯಾಪ್ಟನ್ ರಾಹುಲ್ ಪ್ರದರ್ಶನವು ಕಳಪೆಯಾಗಿತ್ತು.
Virender Sehwag On Indian Team : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಟೀಂ ಇಂಡಿಯಾ 0-2 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿದೆ.
ಹಾರ್ದಿಕ್ ಐರ್ಲೆಂಡ್ ಮತ್ತು ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಇದೀಗ ಸ್ಟಾರ್ ಕ್ರಿಕೆಟಿಗರೊಬ್ಬರು ಹಾರ್ದಿಕ್ ಗೆ ಬಗ್ಗೆ ಹೇಳಿರುವ ಹೇಳಿಕೆ ಸಂಚನ ಸೃಷ್ಟಿಸಿದೆ.
ಈ ಆಟಗಾರನನ್ನು ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಗಿದೆ, ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಟೂರ್ನಿಯ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡುವುದಿಲ್ಲ. ಹೀಗಾಗಿ, ಈ ಆಟಗಾರ ಈಗ ಇಡೀ ಟಿ20 ವಿಶ್ವಕಪ್ನಲ್ಲಿ ಬೆಂಚ್ ಮೇಲೆ ಕುಳಿತು ನೀರು ಕುಡಿಯಬೇಕಾಗಿದೆ.
2007 ರಲ್ಲಿ ಭಾರತವು ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಆದರೆ ಅಂದಿನಿಂದ ಟೀಂ ಇಂಡಿಯಾ ಈ ಪಂದ್ಯಾವಳಿಯಲ್ಲಿ ಅಂತ ಹೇಳಿಕೊಳ್ಳುವಂತಹ ಪ್ರದರ್ಶನವೇನು ನೀಡಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.