IPL 2024 KKR vs DC: ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ರೋಮಾಂಚಕಪಂದ್ಯದಲ್ಲಿ ಡಿಸಿ ಬೌಲರ್ ಇಶಾಂತ್ ಶರ್ಮಾ ಅವರ ಅದ್ಭುತ ಯಾರ್ಕರ್ಗೆ ಕೆಕೆಆರ್ ಬ್ಯಾಟ್ಸ್ಮನ್ ಆಂಡ್ರೆ ರಸೆಲ್ ಕ್ಲೀನ್ ಬೌಲ್ಡ್ ಆದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
Cricket News in Kannada: ಈಗ ಈ ಎಲ್ಲಾ 4 ಕ್ರಿಕೆಟಿಗರು ಟೆಸ್ಟ್ ಕ್ರಿಕೆಟ್’ನಿಂದ ನಿವೃತ್ತರಾಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಏಕೆಂದರೆ ದೀರ್ಘಕಾಲದವರೆಗೆ ಬಿಸಿಸಿಐ ಮತ್ತು ಆಯ್ಕೆದಾರರು ಈ ಕ್ರಿಕೆಟಿಗರಿಗೆ ಭಾರತದ ಟೆಸ್ಟ್ ತಂಡದಲ್ಲಿ ಯಾವುದೇ ಅವಕಾಶವನ್ನು ನೀಡುತ್ತಿಲ್ಲ.
ICC Champions Trophy: ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ ಗೆದ್ದ 10 ವರ್ಷಗಳ ಸವಿ ನೆನಪುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕ್ರೀಡಾಭಿಮಾನಿಗಳು ಮೆಲಕು ಹಾಕಿದ್ದಾರೆ. 'ಕೂಲ್ ಕ್ಯಾಪ್ಟನ್' ಧೋನಿ ನಾಯಕತ್ವ ಮತ್ತು ಟೀಂ ಇಂಡಿಯಾ ಆಟಗಾರರ ಅತ್ಯುತ್ತಮ ಪ್ರದರ್ಶನವನ್ನು ಸ್ಮರಿಸಿದ್ದಾರೆ.
WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ (WTC) ಫೈನಲ್ಗೆ ಟೀಂ ಇಂಡಿಯಾವನ್ನು ಘೋಷಿಸಿದ ತಕ್ಷಣ ಭಾರತದ ಹಿರಿಯ ಕ್ರಿಕೆಟಿಗನ ಟೆಸ್ಟ್ ವೃತ್ತಿಜೀವನ ಬಹುತೇಕ ಮುಗಿದಿದೆ. ಮುಂದಿನ ದಿನಗಳಲ್ಲಿ ಈ ಆಟಗಾರ ನಿವೃತ್ತಿ ಘೋಷಿಸಿದರೆ ಆಶ್ಚರ್ಯವಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ಗೆ ಭಾರತ ತಂಡವನ್ನು ಆಯ್ಕೆಗಾರರು ಘೋಷಿಸಿದ್ದಾರೆ.
DC vs LSG: ಈ ಬಾರಿ ಟೀಂ ಇಂಡಿಯಾ ಮತ್ತು ಐಪಿಎಲ್’ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾಗೆ ಲಕ್ನೋ ವಿರುದ್ಧದ ಮೊದಲ ಪಂದ್ಯದಲ್ಲಿ ಪ್ಲೇಯಿಂಗ್ 11 ರಲ್ಲಿ ಸ್ಥಾನ ನೀಡಲಾಗಿಲ್ಲ. ಈ ಬಳಿಕ ಅವರ ವೃತ್ತಿಜೀವನದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಇಶಾಂತ್ ಶರ್ಮಾ 2021 ರಿಂದ ಟೀಮ್ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ.
Team India : ಈ ಪಟ್ಟಿಯಲ್ಲಿ ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿತ್ತು. ಟೀಂ ಇಂಡಿಯಾದ ಹಲವು ಆಟಗಾರರು ಭಾಗ್ಯ ಬಾಗಿಲು ತೆರೆದುಕೊಂಡಿದೆ, ಹಲವು ಆಟಗಾರರು ಭಾರಿ ನಿರಾಸೆ ಅನುಭವಿಸಿದ್ದಾರೆ . ಬಿಸಿಸಿಐ ಈ ಪಟ್ಟಿಯಿಂದ 7 ಆಟಗಾರರನ್ನು ಹೊರಗಿಟ್ಟಿದೆ, ಅದರ ನಂತರ ಈಗ ಅವರ ವೃತ್ತಿಜೀವನದ ಬಗ್ಗೆ ಬಿಕ್ಕಟ್ಟಿನ ಮೋಡ ಕವಿದಿದೆ.
ಭಾರತ vs ಆಸ್ಟ್ರೇಲಿಯಾ: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ಗೆ ಆಯ್ಕೆಗಾರರು ಅವಕಾಶ ನೀಡಿಲ್ಲ. ಈ ಆಟಗಾರ ಬಹಳ ದಿನಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ.
ಟೀಂ ಇಂಡಿಯಾದಲ್ಲಿ ಯುವ ಆಟಗಾರರ ಪ್ರಾಬಲ್ಯ ನಿರಂತರವಾಗಿ ಕಂಡುಬರುತ್ತಿದೆ. ಯುವ ಆಟಗಾರರ ಉತ್ತಮ ಪ್ರದರ್ಶನದಿಂದಾಗಿ ಮೂವರು ದೊಡ್ಡ ಆಟಗಾರರಿಗೆ ತಂಡದಲ್ಲಿ ಬಹಳ ದಿನಗಳಿಂದ ಅವಕಾಶವೇ ಸಿಗುತ್ತಿಲ್ಲ.
ಈ ಆಟಗಾರನಿಗೆ ಟೀಂ ಇಂಡಿಯಾದ ಬಾಗಿಲು ಬಹುತೇಕ ಬಂದ್ ಆಗಿದೆ. ಮಾರ್ಚ್ 4ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಿಂದ ಈ ಆಟಗಾರನನ್ನು ಕೈಬಿಡಲಾಗಿದೆ.
ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಟೆಸ್ಟ್ ನಾಯಕತ್ವ ತೊರೆದಿದ್ದಾರೆ. ಅವರ ನಾಯಕತ್ವದಲ್ಲಿ ಟೀಂ ಇಂಡಿಯಾದ ಅನೇಕ ಆಟಗಾರರು ಮ್ಯಾಚ್ ವಿನ್ನರ್ಗಳಾಗಿದ್ದರು. ಆದರೆ ಈಗ ಈ ಆಟಗಾರರ ವೃತ್ತಿಜೀವನವು ಅಪಾಯಕ್ಕೆ ಸಿಲುಕಿದೆ.
Team India: ಈ ಆಟಗಾರನಿಗೆ ಟೀಂ ಇಂಡಿಯಾದ ಬಾಗಿಲು ಬಹುತೇಕ ಮುಚ್ಚಿದೆ. ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಈ ಮೂವರು ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇಶಾಂತ್ ಶರ್ಮಾ ಅವರ ಟೆಸ್ಟ್ ವೃತ್ತಿಜೀವನವೂ ಬಹುತೇಕ ಮುಗಿದಿದೆ ಎಂದು ನಂಬಲಾಗಿದೆ.
ಭಾರತದ ವೇಗಿ ಇಶಾಂತ್ ಶರ್ಮಾಗೆ ಎರಡು ರೀತಿಯ ಸವಾಲುಗಳು ಎದುರಾಗಿವೆ.ಒಂದು, ಅವರು ತಮ್ಮ ಫಿಟ್ನೆಸ್ ಮಟ್ಟವನ್ನು ಅಂತರರಾಷ್ಟ್ರೀಯ ಮಾನದಂಡಗಳೊಂದಿಗೆ ಪೂರೈಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಎರಡನೇದಾಗಿ ಹೊಸದಾಗಿ ಬರುತ್ತಿರುವ ವೇಗಿಗಳ ಜೊತೆಗೆ ಸ್ಪರ್ಧೆ ಮಾಡಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.