Jasprith Bumrah and KL Rahul: 2023 ರ ವಿಶ್ವಕಪ್ ಗೆ ಮೊದಲು ದೇಶದ ಇಬ್ಬರು ದೊಡ್ಡ ಮ್ಯಾಚ್ ವಿನ್ನಿಂಗ್ ಆಟಗಾರರು ಟೀಮ್ ಇಂಡಿಯಾವನ್ನು ಪ್ರವೇಶಿಸಲಿದ್ದಾರೆ ಎಂದು ಭಾರತದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಹೊರಬೀಳುತ್ತಿದೆ. ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ವಿಶ್ವಕಪ್ಗೂ ಮುನ್ನವೇ ಭಾರತದ ಏಕದಿನ ತಂಡದ ಭಾಗವಾಗಲಿದ್ದಾರೆ
Jasprit Bumrah: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ವಾಪಸಾತಿಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಬಂದಿದೆ. ಕೆಲ ಸಮಯದಿಂದ ಅವರು ಬೆನ್ನುನೋವಿನಿಂದ ಟೀಮ್ ಇಂಡಿಯಾದಿಂದ ನಿರಂತರವಾಗಿ ಹೊರಗುಳಿಯುತ್ತಿದ್ದಾರೆ.
Jasprit Bumrah: ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಮಾಡುವ ರೀತಿಯೇ ಅವರಿಗೆ ಪದೇ ಪದೇ ಸ್ಟ್ರೆಸ್ ಫ್ರ್ಯಾಕ್ಚರ್ ಆಗಲು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಬುಮ್ರಾ ಅವರ ಬೌಲಿಂಗ್ ಕ್ರಮವು ಅವರ ಕಾಲುಗಳು ಮತ್ತು ಕೆಳ ಬೆನ್ನಿನ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತಿದೆ. ಇದರಿಂದಾಗಿ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ.
Indian Cricket Team: ದೀರ್ಘಕಾಲದವರೆಗೆ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಭಯಾನಕ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಶೀಘ್ರದಲ್ಲೇ ಮೈದಾನಕ್ಕೆ ಮರಳಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಕಾಮೆಂಟ್ ಮಾಡುತ್ತಿರುವ ಭಾರತೀಯ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಅವರು ಈ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
IND vs AUS, WTC Final: ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ, WTC ಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಜಸ್ಪ್ರೀತ್ ಬುಮ್ರಾ ಅವರನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ಹೇಳಿದ್ದಾರೆ. ಎರಡು ತಂಡಗಳಲ್ಲಿ ಯಾವುದು ಉತ್ತಮ ವೇಗದ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ರವಿಶಾಸ್ತ್ರಿ ಬಳಿ ಪ್ರಶ್ನೆ ಕೇಳಲಾಯಿತು
WTC Final, India vs Australia: 29 ವರ್ಷದ ಬುಮ್ರಾ ಬಹಳ ದಿನಗಳಿಂದ ಫೀಲ್ಡ್’ನಿಂದ ಹೊರಗುಳಿದಿದ್ದಾರೆ. ಬೆನ್ನಿನ ಗಾಯದಿಂದ ತೊಂದರೆಗೀಡಾಗಿರುವ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬುಮ್ರಾ ಕಳೆದ ವರ್ಷ ಹೈದರಾಬಾದ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಮತ್ತೆ ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ.
Jasprit Bumrah in IPL 2023: ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್’ನ ಅಂತಿಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಹಿಳಾ ತಂಡವನ್ನು ಬೆಂಬಲಿಸಲು ಜಸ್ಪ್ರೀತ್ ಬುಮ್ರಾ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಮುಂಬೈ ಇಂಡಿಯನ್ಸ್ ತಂಡದ ಉಳಿದ ಆಟಗಾರರೊಂದಿಗೆ ಬುಮ್ರಾ ಕ್ರೀಡಾಂಗಣದಲ್ಲಿದ್ದರು. ಈ ಸಮಯದಲ್ಲಿ ಅಭಿಮಾನಿಗಳು ಅವರನ್ನು ನೋಡಿದ್ದೇ ತಡ ಖುಷಿಯಲ್ಲಿ ತೇಲಾಡಿದ್ದಾರೆ.
Mumbai Indians News : ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ ಪರಿಚಯಿಸಿದ ಮಾರಣಾಂತಿಕ ಬೌಲರ್, ಈತ ಬೌಲಿಂಗ್ ಮಾಡಲು ಪಿಚ್ಗೆ ಬಂದರೆ ಎದುರಾಳಿ ಬ್ಯಾಟ್ಸ್ಮನ್ಗಳ ಕಾಲುಗಳು ನಡುಗುತ್ತವೆ ಅಷ್ಟು ಭಯಂಕರವಿದೆ. ಐಪಿಎಲ್ 2023 ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಈ ಬೌಲರ್, ಯಾಕೆ ಈತನಿಗೆ ಇಷ್ಟು ಬಿಲ್ಡಪ್ ಈ ಕೆಳಗಿದೆ ನೋಡಿ ಸಂಪೂರ್ಣ ಮಾಹಿತಿ..
ಈ ಬಾರಿಯೂ ತವರಿನಲ್ಲಿ ಐಸಿಸಿ ಟ್ರೋಫಿ ಗೆಲ್ಲಲು ತಂಡಕ್ಕೆ ಉತ್ತಮ ಅವಕಾಶವಾಗಿದೆ. ವಿಶ್ವಕಪ್ ಆರಂಭವಾಗಲು ಇನ್ನೂ ಸಮಯವಿದೆ, ಆದರೆ ಅದಕ್ಕೂ ಮುನ್ನ ಶ್ರೀಲಂಕಾ ಮಾಜಿ ಆಟಗಾರರೊಬ್ಬರು ಟೀಂ ಇಂಡಿಯಾಗೆ ವಾರ್ನಿಂಗ್ ಮಾಡಿದ್ದಾನೆ. ಹಾಗಿದ್ರೆ, ವಾರ್ನಿಂಗ್ ಮಾಡಿದ್ದೂ ಯಾರಿಗೆ? ಯಾಕೆ? ಈ ಕೆಳಗಿದೆ ನೋಡಿ ಸಂಪೂರ್ಣ ಮಾಹಿತಿ..
IND vs AUS: ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ಹಲವು ಬಾರಿ ಗಾಯದಿಂದ ಬಳಲುತ್ತಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿಲ್ಲ. ಉಭಯ ತಂಡಗಳ ನಡುವಿನ ಏಕದಿನ ಸರಣಿಗೂ ಜಸ್ಪ್ರೀತ್ ಬುಮ್ರಾ ಆಯ್ಕೆಯಾಗಿಲ್ಲ.
ಟೀಂ ಇಂಡಿಯಾ ಮಾರ್ಚ್ 9 ರಿಂದ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
Indian Bowlers : ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ವೇಗದ ಬೌಲಿಂಗ್ ಮಾಡಿದ ಬೌಲರ್ ಗಳು ವಿರಳ, ಆದರೆ ಕಳೆದ ವರ್ಷ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದ ಜಮ್ಮುವಿನ ವೇಗಿ ಉಮ್ರಾನ್ ಮಲಿಕ್ ತಮ್ಮ ವೇಗದ ಎಸೆತಗಳಿಂದ ಎಲ್ಲರ ಮನಸೆಳೆದಿದ್ದಾರೆ.
Jasprit Bumrah Injury : ಕಳೆದ 1 ವರ್ಷದಿಂದ ಭಾರತೀಯ ಕ್ರಿಕೆಟ್ ತಂಡವು ಆಟಗಾರರ ಗಾಯದಿಂದ ಹೋರಾಡುತ್ತಿದೆ. ಈ ವೇಳೆಯೂ ತಂಡದ ಪ್ರಮುಖ ಆಟಗಾರ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಈ ಆಟಗಾರ ಟೀಂ ಇಂಡಿಯಾಗೆ ಶೀಘ್ರವೇ ವಾಪಸಾಗುವುದಿಲ್ಲ ಎನ್ನಲಾಗುತ್ತಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮತ್ತು ODI ವಿಶ್ವಕಪ್ ಈ ವರ್ಷವೂ ನಿಗದಿಯಾಗಿರುವುದರಿಂದ, ಬುಮ್ರಾ ಅವರ ಕೆಲಸದ ಹೊರೆಯನ್ನು ಮೇಲ್ವಿಚಾರಣೆ ಮಾಡಲು ಐಪಿಎಲ್ನಲ್ಲಿ ಕೆಲವು ಪಂದ್ಯಗಳಿಗೆ ವಿಶ್ರಾಂತಿ ಪಡೆಯಬೇಕೆಂದು ಬಿಸಿಸಿಐ ಬಯಸಬಹುದು ಎನ್ನಲಾಗುತ್ತಿದೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸುವಲ್ಲಿ ಮಹತ್ವದ ಪಾತ್ರವಹಿಸಿದ ಜೇಮ್ಸ್ ಆಂಡರ್ಸನ್ ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಆರನೇ ಬಾರಿಗೆ ICC ಪುರುಷರ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಟಾಪ್ ಸ್ಥಾನವನ್ನು ಅಲಂಕರಿಸಿದ್ದಾರೆ.
Jasprit Bumrah: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಋತುವಿನಲ್ಲಿ, ಯಾರು ಲಭ್ಯವಿರುತ್ತಾರೆ ಮತ್ತು ಯಾರು ಲಭ್ಯವಾಗುವುದಿಲ್ಲ ಎಂಬ ಬಗ್ಗೆ ಜನರಲ್ಲಿ ಸಾಕಷ್ಟು ಆಸಕ್ತಿ ಇದೆ. ಐಪಿಎಲ್ 16 ನೇ ಸೀಸನ್ ಮಾರ್ಚ್ 31 ರಿಂದ ಮೇ 28 ರವರೆಗೆ ನಡೆಯಲಿದೆ. ಇನ್ನು ಮೈದಾನದಲ್ಲಿ ಅಭಿಮಾನಿಗಳು ಕ್ರಿಯೆಯಲ್ಲಿ ನೋಡಬಯಸುವ ಆಟಗಾರರಲ್ಲಿ ಜಸ್ಪ್ರೀತ್ ಬುಮ್ರಾ ಕೂಡ ಒಬ್ಬರು.
Chetan Sharma Resign From BCCI Chief Selector: ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚೇತನ್ ಶರ್ಮಾ ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ನೀಡಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯು ಭಾರತದದಲ್ಲಿ ನಡೆಯುತ್ತಿದೆ, ಇದರ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ಟೀಂ ಇಂಡಿಯಾದ ಮ್ಯಾಚ್ ವಿನ್ನಿಂಗ್ ಆಟಗಾರ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಸಂಪೂರ್ಣ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ. ಇದು ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಹೊಡೆತವಾಗಿದೆ.
India vs Australia: ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಇತ್ತೀಚೆಗೆ ಗಾಯಗೊಂಡಿದ್ದರು. ಇದೀಗ ಮತ್ತೊಮ್ಮೆ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಇವರ ಜೊತೆಗೆ ಟೀಮ್ ಇಂಡಿಯಾದಿಂದ ದೀರ್ಘಕಾಲದವರೆಗೆ ಹೊರಗುಳಿದಿರುವ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಅಪ್ಡೇಟ್ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.