NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Jawaharlal Nehru: ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಕೆಲವು ತಪ್ಪು ನಿರ್ಧಾರಗಳಿಂದಾಗಿ ಭಾರತವು ಜೀವನ, ಹಣಕಾಸು ಮತ್ತು ಖ್ಯಾತಿಯ ವಿಷಯದಲ್ಲಿ ಗಣನೀಯವಾಗಿ ನಷ್ಟ-ಕಷ್ಟವನ್ನು ಅನುಭವಿಸಿದೆ. ಆದರೆ, ಇವುಗಳಿಗೆಲ್ಲ ನೆಹರು ಒಬ್ಬರೇ ಹೊಣೆ ಎನ್ನಲಾಗದು. ಅವರ ಗುರುಗಳು ಮತ್ತು ಮೆಂಟರ್ಗಳು (ಮಾರ್ಗದರ್ಶಕರ) ಅವರ ಮೇಲೆ ಬೀರಿದ ಪ್ರಭಾವ, ಪರಿಣಾಮಗಳು ಕೂಡ ಕಾರಣಗಳಾಗಿವೆ. ಹಾಗಿದ್ದರೆ ನೆಹರು ಅವರ ಗುರುಗಳು, ಮೆಂಟರ್ಗಳು ಅವರ ಮೇಲೆ ಬೀರಿ ಪ್ರಭಾವವೇನು? ನೆಹರು ಮೇಲೆ ಪ್ರಭಾವ ಬೀರಿದವರು ಯಾರೆಲ್ಲ ಎಂಬುದನ್ನು ಗಮನಿಸಬೇಕಾಗುತ್ತದೆ.
ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ನೆರೆಹೊರೆಯ ದೇಶದ ಸರ್ವಧಾಕಾರಿ ಸರ್ಕಾರವನ್ನು ನೋಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ನೆಹರೂ ಅವರು ಮಾಡದೇ ಹೋಗಿರುತ್ತದ್ದರೆ, ಮೋದಿ ಪ್ರಧಾನಿ ಆಗುತ್ತಿರಲ್ಲಿಲ್ಲ, ಶಾ ಸಚಿವನು ಆಗುತ್ತಿರಲ್ಲಿಲ್ಲ ಹಾಗೇ ನಾನು ಪ್ರತಿಪಕ್ಷ ನಾಯಕನು ಆಗುತ್ತಿರಲಿಲ್ಲ. ಇದೆಲ್ಲಾ ಕೊಡುಗೆ ಕಾಂಗ್ರೆಸ್ ಪಕ್ಷದ್ದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಿರುಗೇಟು ನೀಡಿದ್ದಾರೆ.
Union Minister Kaushal Kishore : ರಾಜಸ್ಥಾನದ ಭರತ್ಪುರದಲ್ಲಿ ಆಯೋಜಿಸಿದ್ದ ನಶಾ ಮುಕ್ತಿ ಜಾಗರಣ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್, ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಮಾದಕ ದ್ರವ್ಯ ಸೇವಿಸುತ್ತಿದ್ದರು ಎಂದಿದ್ದಾರೆ.
ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಮೂಲಭೂತ ಹಕ್ಕಾದ ಶಿಕ್ಷಣವನ್ನು ಉತ್ತಮ ರೀತಿಯಲ್ಲಿ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ, ಆ ಮೂಲಕ ಮಕ್ಕಳ ಮೇಲಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಸ್ವತಂತ್ರ ವಿದೇಶಾಂಗ ನೀತಿಗಾಗಿ ಭಾರತವನ್ನು ಶ್ಲಾಘಿಸುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿರ್ಧಾರವನ್ನು ಸ್ವಾಗತಿಸಿದ ಕಾಂಗ್ರೆಸ್, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಬಲವಾದ ವಿದೇಶಾಂಗ ನೀತಿಯ ಅಡಿಪಾಯವನ್ನು ಹಾಕಿದರು ಎಂದು ಹೇಳಿದೆ.
ರಾಜ್ಯ ಬಿಜೆಪಿ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್ ನೆಹರು ಫೋಟೊ ಕೈಬಿಟ್ಟಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೇನಾ ಮೌತ್ ಪೀಸ್ ಸಾಮ್ನಾದಲ್ಲಿ ಪ್ರಕಟವಾದ ತಮ್ಮ ಸಾಪ್ತಾಹಿಕ ಅಂಕಣದಲ್ಲಿ ರಾವತ್, ನ್ಯಾಷನಲ್ ಹೆರಾಲ್ಡ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನೆಹರೂ ಅವರು ಸೃಷ್ಟಿಸಿದ ಅಸ್ತ್ರವಿದ್ದಂತೆ ಹೊರತು ಆಸ್ತಿಯಲ್ಲ ಎಂದು ಆರೋಪಿಸಿದ್ದಾರೆ.
ದ್ವೇಷ ರಾಜಕೀಯದ ವಿರುದ್ಧ, ನೆಹರೂ ಅವರು ಕಟ್ಟಿದ ಸೌಹಾರ್ದತೆಯ ಆಲೋಚನೆಯ ಪರವಾಗಿ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನನ ಮಾಡಿಕೊಳ್ಳಬೇಕಿದೆ. ಈ ದೇಶದ ಬಹುತ್ವದ ಆಶಯವನ್ನ ಉಳಿಸಬೇಕಿದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರೀಯ ಮಕ್ಕಳ ದಿನಾಚರಣೆ 2020: ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಎಲ್ಲರಿಗೂ ಸಮರ್ಪಕ ಶಿಕ್ಷಣ ಮತ್ತು ಕಾಳಜಿಯನ್ನು ಒದಗಿಸಲು ಪ್ರತಿ ವರ್ಷ ನಾವು ನವೆಂಬರ್ 14 ರಂದು ‘ಬಾಲ್ ದಿವಾಸ್’ ಅನ್ನು ಆಚರಿಸುತ್ತೇವೆ.
ಜವಾಹರಲಾಲ್ ನೆಹರು ಅವರು ತಮ್ಮ ನಂತರ ಜಯಪ್ರಕಾಶ್ ನಾರಾಯಣ್ ಅವರನ್ನು ಪ್ರಧಾನಿಯಾಗಲು ಬಯಸಿದ್ದರು ಎನ್ನುವ ಸಂಗತಿ ಎಷ್ಟು ಜನರಿಗೆ ಗೊತ್ತು? ಹೌದು, ಜೆಪಿ ಅವರ ಸಂಘಟನಾ ಸಾಮರ್ಥ್ಯವನ್ನು ಮೆಚ್ಚಿದ್ದ ನೆಹರು ತಮ್ಮ ನಂತರ ಜೆಪಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಇಚ್ಚಿಸಿದ್ದರು ಎನ್ನಲಾಗಿದೆ.
ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ 20 ಲಕ್ಷ ಕೋಟಿ ರೂ.ಆರ್ಥಿಕ ಪ್ಯಾಕೇಜ್ ನ್ನು ಆತ್ಮ-ನಿರ್ಭರ ಭಾರತ ನಿರ್ಮಾಣಕ್ಕಾಗಿ ಘೋಷಿಸಿದರು.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಯೆಸ್ ಬ್ಯಾಂಕ್ ದಿವಾಳಿಯಾಗಿರುವ ಹಿನ್ನಲೆಯಲ್ಲಿ ಭಾರತದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಹೆಸರಿನಲ್ಲಿರುವ ಪರೋಡಿ ಟ್ವಿಟ್ಟರ್ ಖಾತೆಯಿಂದ ಮಾಡಿರುವ ಟ್ವೀಟ್ ಈಗ ಭಾರಿ ಗಮನ ಸೆಳೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.