Protest Against Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
Ashok Sharma Was Hospitalized: ಸೀತಾರಾಮ ಸೀರಿಯಲ್ ನಟ ಅಶೋಕ್ ಶರ್ಮಾ ಆಸ್ಪತ್ರೆಯ ಬೆಡ್ ಮೇಲೆ ಕುಳಿತಿರುವ ಪೋಸ್ಟ್ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಾಗಿದ್ರೇ ಈ ನಟನಿಗೆ ಏನಾಗಿತ್ತು? ಆಸ್ಪತ್ರೆಗೆ ಈ ನಟ ಯಾಕೆ ಅಡ್ಮಿಟ್ ಆಗಿದ್ದರು? ಇಲ್ಲಿದೆ ಸಂಪೂರ್ಣ ಮಾಹಿತಿ
R Chandru 6th Movie: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಆರ್.ಚಂದ್ರು ತಮ್ಮ ಆರನೇ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಡೈರೆಕ್ಟರ್ ಕರುನಾಡ ಚಕ್ರವತಿ ಶಿವರಾಜ್ಕುಮಾರ್ ಜೊತೆಗೆ ಮೂರನೇ ಬಾರಿಗೆ ಚಿತ್ರವನ್ನು ಮಾಡುತ್ತಿದ್ದಾರೆ. ಹಾಗಿದ್ರೆ ಇದು ಯಾವ ಸಿನಿಮಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ.
Ramesh Arvind Got Award: ಕನ್ನಡ ಚಿತ್ರರಂಗದ ಖ್ಯಾತ ನಟ ನಟ ರಮೇಶ್ ಅರವಿಂದ್ಗೆ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದಲ್ಲಿ ಮಂತ್ರಾಲಯ ಪರಿಮಳ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Daali Pictures Updates: ಈ ಬಾರಿಯೂ ಡಾಲಿ ಧನಂಜಯ್ ಯಾವ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ. ಅವರ ಪ್ರೊಡಕ್ಷನ್ನಿಂದ ಯಾವ ಹೀರೋ?, ನಿರ್ದೇಶಕ ಮತ್ತು ನಾಯಕಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.
Serial Actor Sagar Biligowda: ಸತ್ಯ ಸೀರಿಯಲ್ ಖ್ಯಾತಿಯ ಸಾಗರ್ ಬಿಳಿಗೌಡ ಹಾಗೂ ನಟಿ ಸಿರಿ ರಾಜು ಕಳೆದ ವರ್ಷ ಹಸೆಮಣೆ ಏರಿದ ಜೋಡಿ, ಈ ವರ್ಷ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಮ್ಮ ಮೊದಲ ಮಗವಿನ ನಿರೀಕ್ಷಿಯ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದಾರೆ.
Anu Poovamma: ಕಿರುತೆರೆ ನಟಿ ಅನು ಪೂವಮ್ಮ ಬಿಗ್ಬಾಸ್ ಸ್ಪರ್ಧಿ ವಿನಯ್ ಗೌಡಗೆ ಬೆಂಬಲಕ್ಕೆ ನಿಂತು,ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಮೂಲಕ ಶುಭಕೋರಿದ್ದಾರೆ. ಇದೀಗ ಈ ನಟಿ ಸಾಕಷ್ಟು ನೆಗೆಟೀವ್ ಕಮೆಂಟ್ಸ್ಗಳನ್ನು ಎದುರಿಸುತ್ತಿದ್ದಾರೆ.
Chethan Ahimsa: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದಕ್ಕಾಗಿ, ವಕೀಲ ಆರ್.ಎಲ್.ಎನ್ ಮೂರ್ತಿ ದೂರು ದಾಖಲಿಸಿದ್ದಾರೆ.
Srimurali: ಚಂದನವನದ ನಟ ಶ್ರೀಮುರಳಿಗೆ ತಮ್ಮ ಅತ್ತಿಗೆಯ ಸಾವಿನ ನೋವಿನಲ್ಲ, ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹಾಗಾದ್ರೆ ಈ ನಟ ಈ ರೀತಿ ನಿರ್ಧಾರ ಮಾಡಿರುವುದಾದರು ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Chethan Ahimsa: 2023ರ ಏಕದಿನ ವಿಶ್ವಕಪ್ನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಸೋಲು ಕಂಡಿದ್ದು, ಇದರ ಬೆನ್ನಲ್ಲೇ ನಟ ಚೇತನ್ ಅಹಿಂಸಾ ಟೀಂ ಇಂಡಿಯಾದಲ್ಲಿನ ಮೀಸಲಾತಿ ಬಗ್ಗೆ ಟ್ವೀಟ್ ಮಾಡಿ ಮತ್ತೊಂದು ಕಿಡಿ ಹಚ್ಚಿದ್ದಾರೆ.
Swathi Muttina Male Haniye: ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯ ಮೊದಲ ಬಾರಿ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದು, ಈ ಹಿಂದೆ ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕೆತ್ತು. ಆದರೆ ಈ ಜಾಗಕ್ಕೆ ನಟಿ ಸಿರಿ ನಾಯಕಿ ಪಾತ್ರ ನಿರ್ವಹಿಸಿದ್ದು, ಇದಕ್ಕೆ ಸದ್ಯ ರಮ್ಯ ಸ್ಪಷ್ಟನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.