Actor Duniya Vijay: 2007ರಲ್ಲಿ ವಿಜಯ್ ಅಭಿನಯದ ʼದುನಿಯಾʼ ಸಿನಿಮಾ ಪ್ರದರ್ಶನಗೊಂಡು ಬ್ಲಾಕ್ ಬಾಸ್ಟರ್ ಹಿಟ್ ಆಗುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಚರಿತ್ರೆಯನ್ನೇ ಸೃಷ್ಟಿಸಿತು. ಈ ಸಿನಿಮಾದ ನಟನೆಗೆ ವಿಜಯ್ ಅತ್ಯುತ್ತಮ ನಟ ಫಿಲ್ಮಫೇರ್ ಪ್ರಶಸ್ತಿ ಕೂಡ ಪಡೆದುಕೊಂಡರು.
ಮಾಹಿತಿಯ ಪ್ರಕಾರ, ನಮ್ಮ-ನಿಮ್ಮೆಲ್ಲರ ಪ್ರೀತಿಯ ಅಪ್ಪು ಅವರು ಬದುಕಿದಷ್ಟು ದಿನ ತಾವು ದುಡಿದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಮಾಜ ಸೇವೆಗೆಂದು ಬಳಸುತ್ತಿದ್ದರು. ಸಾಕಷ್ಟು ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಹೆಣ್ಣುಮಕ್ಕಳ ಉದ್ಯೋಗಕ್ಕೆ ಹಾಗೂ ಗೋಶಾಲೆಗಳಿಗೆ ದಾನ ಮಾಡಿದ್ದಾರೆ.
Actress Madhubala: ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ಈ ನಟಿ ಇದ್ದಕ್ಕಿದ್ದ ಹಾಗೇ ಸಿನಿಮಾರಂಗವನ್ನು ತೊರೆದರು. ಮದುವೆಯಾದ ಬಳಿಕ ಈ ನಟಿಗೆ ಸಂಕಷ್ಟಗಳ ಸರಮಾಲೆ ಎದುರಾದವು. ಈ ನಟಿಯ ಪತಿ ಯಾರು? ಇದ್ದಕ್ಕಿದ್ದ ಹಾಗೇ ಈ ನಟಿ ಸಿನಿಮಾ ರಂಗದಿಂದ ದೂರ ಉಳಿದಿದ್ದೇಕೆ? ಈ ನಟಿಯ ಬಗ್ಗೆ ಮತ್ತಷ್ಟು ಇಂಟೆರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ.
Kaage Bangara : ವಿರಾಟ ನಟನೆಯ 'ಕಾಗೆ ಬಂಗಾರ' ಕನ್ನಡ ಚಿತ್ರವಾಗಿದ್ದು, ಜಯಣ್ಣ ಮತ್ತು ಬೋಗೇಂದ್ರ ನಿರ್ಮಿಸಿದ್ದಾರೆ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ದುನಿಯಾ ವಿಜಯ್ ಪುತ್ರಿ ಪಾದಾರ್ಪಣೆ ಮಾಡುತ್ತಿದ್ದಾರೆ.
Kaveri Cinemas : ಬಂಗಾರದ ಪಂಜರದೊಂದಿಗೆ ಪ್ರಾರಂಭವಾದ ಕಾವೇರಿ ಥಿಯೇಟರ್ ಕೆಲವು ವಾರಗಳ ಹಿಂದೆಯಷ್ಟೇ 50 ವರ್ಷಗಳ ಸಂಭ್ರಮವನ್ನು ಆಚರಿಸಿತ್ತು. ಆದರೆ ಕಾವೇರಿ ಚಿತ್ರಮಂದಿರ ಕೇವಲ ನೆನಪಾಗಿ ಉಳಿಯುವ ಸಂದರ್ಭ ಬಂದಿದೆ.
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
ನಟ ಡಾಲಿ ಧನಂಜಯ ನಟನೆಯ ಉತ್ತರಕಾಂಡ ಚಿತ್ರದಲ್ಲಿ ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಳ್ಳಲು ಸಮಯಾವಕಾಶ ಇಲ್ಲದಿರುವುದರಿಂದ ಈ ಸಿನಿಮಾದಿಂದ ಹೊರ ನಡೆಯುವುದಾಗಿ ನಟಿ ರಮ್ಯಾ ತಿಳಿಸಿದ್ದಾರೆ.
ಇಂದು ಅಪ್ಪು ಅವರ 50ನೇ ಜನ್ಮ ದಿನ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಪು ಕುರಿತು ತಮ್ಮ ಪ್ರೀತಿ ವ್ಯಕ್ತಪಡಿಸಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ತೊಡಗಿ ಸೆಲೆಬ್ರಿಟಿಗಳ ತನಕ ಎಲ್ಲರೂ ಶುಭಶಾಯ ಕೋರಿ ಪೋಸ್ಟ್ ಹಾಕುತ್ತಿದ್ದಾರೆ.
Powder : ದಿಗಂತ್, ಧನ್ಯಾ ರಾಮ್ಕುಮಾರ್, ಶರ್ಮಿಳಾ ಮಾಂಡ್ರೆ ಅಭಿನಯದ ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದೆ. ಗುರುವಾರ, ಟಿವಿಎಫ್ (ದಿ ವೈರಲ್ ಫೀವರ್) ತನ್ನ ಇನ್ಸ್ಟಾಗ್ಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
Sapta Sagaradache Ello- Side B Trailer: ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರ ಜೆ ಆಚಾರ್ ನಟಿಸಿರುವ 'ಸಪ್ತ ಸಾಗರದಾಚೆ ಎಲ್ಲೋ (ಸೈಡ್ ಬಿ)' ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಇದೀಗ ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ.
Maar : ಕನ್ನಡ ಸಿನಿಮಾ ರಂಗದಲ್ಲಿ ಇತ್ತೀಚಿಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿವೆ, ಜೊತೆಗೆ ಹೊಸ ಹೊಸ ಸ್ಟಾರ್ ಗಳು ಎಂಟ್ರಿ ಕೊಡುತ್ತಿದ್ದಾರೆ. ಸದ್ಯ "ಮಾರ್" ಎನ್ನುವ ಮಾಸ್ ಟೈಟಲ್ ಇಟ್ಟುಕೊಂಡು ವಿಜಯ್ ವೆಂಕಟೇಶ್ ಹೀರೊ ಆಗಿ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ ನಾಯಕ ನಟನಾಗಿ ಮಿಂಚಬೇಕು ಎನ್ನುವ ಆಸೆ ಇಟ್ಟುಕೊಂಡಿರುವಂತ ವಿಜಯ್ ವೆಂಕಟೇಶ್ ತಮ್ಮ ಮೊದಲ ಸಿನಿಮಾದಲ್ಲಿಯೇ ವಿಭಿನ್ನ ಪ್ರಯತ್ನಕ್ಕೆ ಸಜ್ಜಾಗಿದ್ದಾರೆ.
Sapta Sagaradache Ello Collection : ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿರುವ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ರಿಲೀಸ್ ಆಗಿ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಅಲ್ಲದೇ ಕಲೆಕ್ಷನ್ ವಿಚಾರದಲ್ಲಿಯೂ ಸಿನಿಮಾ ಮುಂಚೂಣಿಯಲ್ಲಿದೆ. ಹಾಗಾದರೆ ಎರಡು ದಿನದ ಗಳಿಕೆ ಎಷ್ಟೀರಬಹುದು ಅಂತೀರಾ..ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್..
Kiccha Sudeep on Darshan : ದರ್ಶನ್ ಬಗ್ಗೆ ಕಿಷ್ಷ ಸುದೀಪ್ ಮಾತನಾಡಿ ನಾನು ದರ್ಶನ್ ಕಿತ್ತಾಡಿಕೊಂಡಿಲ್ಲ, ನಮ್ಮಿಬ್ಬರ ಮದ್ಯ ಯಾವುದೇ ಕೋಪವಿಲ್ಲ. ಎಲ್ಲವೂ ನಿಧಾನವಾಗಿ ಬಗೆಹರಿಯುತ್ತದೆ. ಅದಕ್ಕೆ ಒಂದಷ್ಟು ಕಾಲಾವಕಾಶ ಬೇಕು ಎಂದು ಕಿಚ್ಚ ಹೇಳಿಕೊಂಡಿದ್ದಾರೆ.
Sudeep& Kumar Controversy: ಕಿಚ್ಚ ಸುದೀಪ್ ಹಾಗೂ ‘ಕುಮಾರ್ ವಿವಾದ ವಿಚಾರವಾಗಿ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿರುವುದರಿಂದ ಇದೀಗ ನಿರ್ಮಾಕಪಕನನ್ನು ರವಿಚಂದ್ರನ್ ಮನೆಗೆ ಕರೆಸಿಕೊಂಡಿದ್ದಾರೆ. ವಿವಾದ ಸಲುವಾಗಿ ಬೆಂಗಳೂರಿನ ರವಿಚಂದ್ರನ್ ನಿವಾಸಕ್ಕೆ ಕುಮಾರ್ ತೆರಳಿ ತಮ್ಮ ನೋವನ್ನು ಹಿರಿಯ ನಟ ಮುಂದೆ ತೋಡಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.