ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆಗಳ ನಿರಂತರ ಸಂಚಾರ ಮತ್ತು ಮಾನವ- ಆನೆಗಳ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಂತಾರಾಜ್ಯ ಸಮನ್ವಯ ಸಮಿತಿಯನ್ನು (ಐಸಿಸಿ) ರಚಿಸಿವೆ.
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
CM Siddaramaiah:ಕಾಂಗ್ರೆಸ್ ಪರ ಜನಬೆಂಬಲ ನಿರೀಕ್ಷೆಗೂ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019 ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದು ತಿಳಿಸಿದರು.
Lok Sabha Election 2024: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Shukra Chandra Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯಲ್ಲಿ ಶುಕ್ರ-ಚಂದ್ರರ ಸಂಯೋಜನೆಯಿಂದ ಕಲಾತ್ಮಕ ರಾಜಯೋಗ ರಚನೆಯಾಗುತ್ತಿದ್ದು, ಇದು ಕೆಲ ರಾಶಿಗಳ ಜನರ ಭಾಗ್ಯದ ಬಾಗಿಲನ್ನೇ ತೆರೆಯಲಿದೆ. ಈ ಜನರ ಮನೆಯಲ್ಲಿ ಅದೃಷ್ಟ ಲಕ್ಷ್ಮಿ ಕುಣಿ-ನಲಿದಾಡಲಿದ್ದಾಳೆ. (Spiritual News In Kannada)
Malavya Rajyog 2024: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಶೀಘ್ರದಲ್ಲಿಯೇ ಧನ ವೈಭವದಾತ ಶುಕ್ರ ಮೀನರಾಶಿಗೆ ಸಾಗುತ್ತಿದ್ದು, ಇದರಿಂದ ಮೀನ ರಾಶಿಯಲ್ಲಿ ಮಾಲವ್ಯ ರಾಜಯೋಗ ರಚನೆಯಾಗಲಿದೆ. ಈ ಯೋಗ ಹಲವು ರಾಶಿಗಳ ಜನರಿಗೆ ವಿಶೇಷ ಲಾಭಗಳನ್ನು ನೀಡಲಿದ್ದು, ಜೀವನದಲ್ಲಿ ಅವರಿಗೆ ಧನಕುಬೇರ ನಿಧಿ ಪ್ರಾಪ್ತಿಯಾಗಲಿದೆ. (Spiritual News In Kannada)
Budh Gochar In Dhanu Rashi 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಬುದ್ಧಿದಾತ ಬುಧನ ಧನು ರಾಶಿ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. Spiritual News In Kannada
Snake Shyam: ಹಲವು ಸಾವಿರ ಹಾವುಗಳನ್ನು ರಕ್ಷಿಸಿ ಸುರಕ್ಷಿತ ಜಾಗಕ್ಕೆ ಬಿಟ್ಟಿರುವ ಅನುಭವ ಇರುವ ಸ್ನೇಕ್ ಶ್ಯಾಮ್ ಈ ಸಲ ಬಿಗ್ಬಾಸ್ ಮನೆಯಲ್ಲಿ ‘ಅಸಮರ್ಥ’ರ ಗುಂಪಿನಲ್ಲಿರುವ ಸ್ಪರ್ಧಿ. ಮನೆಯೊಳಗೇನೋ ಅವರು ಅಸಮರ್ಥರ ಗುಂಪಿನಲ್ಲಿ ಕೂತಿರಬಹುದು. ಆದರೆ ಪ್ರಾಣಿಪ್ರಪಂಚದ, ಅದರಲ್ಲಿಯೂ ಹಾವುಗಳ ಕುರಿತಾದ ಜ್ಞಾನದಲ್ಲಿ ಅವರೆಂಥ ಸಮರ್ಥರು ಎಂಬುದನ್ನು ತಿಳಿದುಕೊಳ್ಳಲು ಈ ಸ್ಟೋರಿ ಓದಿ..
Namratha Gowda Crying: ಬಿಗ್ಬಾಸ್ ಮನೆಗೆ ಮೊದಲ ಕಂಟಸ್ಟಂಟ್ ಆಗಿ ಎಂಟ್ರಿ ಕೊಟ್ಟಿದ್ದು ನಮ್ರತಾ ಗೌಡ. ಮಹಾಲಕ್ಷ್ಮಿಯಂತೆ ದೊಡ್ಮನೆಗೆ ಬಂದ ಸದಸ್ಯೆ ಸದ್ಯ ಕಣ್ಣೀರು ಹಾಕುತ್ತಿದ್ದಾರೆ...ಕಾರಣ?
Power Consumption Tips: ಬಹುತೇಕ ಮನೆಗಳಲ್ಲಿ ಎಸಿ - ಕೂಲರ್ -ಫ್ಯಾನ್ ಬಳಕೆಯಿಂದ ವಿದ್ಯುತ್ ಬಿಲ್ ನಲ್ಲಿ ವಿಪರೀತ ಏರಿಕೆಯಾಗುತ್ತದೆ. ಇನ್ನೊಂದೆಡೆ ಹೆಚ್ಚುವರಿ ಸರಾಸರಿ ಯೂನಿಟ್ ಗಳ ಬಳಕೆಯ ಕಾರಣ ನೀವೂ ಕೂಡ ಗೃಹ ಜ್ಯೋತಿ ಯೋಜನೆಯ ಲಾಭದಿಂದ ವಂಚಿತರಾಗಿದ್ದರೆ, ಈ ಸುದ್ದಿ ಕೇವಲ ನಿಮಗಾಗಿ,
Raw Banana Benefits: ಹಸಿ ಬಾಳೆಹಣ್ಣಿನ ಸೇವನೆ ಆರೋಗ್ಯಕ್ಕೆ ತುಂಬಾ ಹಿತಕಾರಿಯಾಗಿದೆ. ಅನೇಕ ಪೌಷ್ಟಿಕಾಂಶಗಳು ಹಸಿ ಬಾಳೆಹಣ್ಣಿನಲ್ಲಿ ಕಂಡುಬರುತ್ತವೆ, ಇದು ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಪ್ರತಿಯೊಬ್ಬರೂ iPhone 14 ಅನ್ನು ಖರೀದಿಸಲು ಬಯಸುತ್ತಾರೆ, ಆದರೆ, ಅದರ ಅಧಿಕ ಬೆಲೆಯಿಂದಾಗಿ ಪ್ರತಿಯೊಬ್ಬರ ಬಜೆಟ್ಗೆ ಅದು ಸರಿಹೊಂದುವುದಿಲ್ಲ, ಆದರೆ ಇದೀಗ ಪ್ರತಿಯೊಬ್ಬರ ಜೇಬಿನಲ್ಲಿ iPhone 14 ಇರುತ್ತದೆ. ಏಕೆಂದರೆ ಅದರ ಮೇಲೆ ಹಿಂದೆಂದೂ ಇಷ್ಟೊಂದು ರೀತಿಯ ರಿಯಾಯಿತಿ ಸಿಗುತ್ತಿರಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.