ಸ್ಯಾಂಡಲ್ವುಡ್ ಕಾಮಿಡಿ ಸ್ಟಾರ್ ಗಿರೀಶ್ ಶಿವಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಲನ್ ಪಾತ್ರದ ಮೂಲಕ ಕಾಮಿಡಿ ನಟನಾದ ಇವರ ಲೈಫ್ ಜರ್ನಿ ಬಗ್ಗೆ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದಾರೆ.
ಸ್ಯಾಂಡಲ್ವುಡ್ ಕಾಮಿಡಿ ಸ್ಟಾರ್ ಗಿರೀಶ್ ಶಿವಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಲನ್ ಪಾತ್ರದ ಮೂಲಕ ಕಾಮಿಡಿ ನಟನಾದ ಇವರ ಲೈಫ್ ಜರ್ನಿ ಬಗ್ಗೆ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದಾರೆ.
ಸ್ಯಾಂಡಲ್ವುಡ್ ಕಾಮಿಡಿ ಸ್ಟಾರ್ ಗಿರೀಶ್ ಶಿವಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಲನ್ ಪಾತ್ರದ ಮೂಲಕ ಕಾಮಿಡಿ ನಟನಾದ ಇವರ ಲೈಫ್ ಜರ್ನಿ ಬಗ್ಗೆ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದಾರೆ.
ನಟಿ ತಾರಾ, ನಟರಾದ ಮನುರಂಜನ್, ಸಾಧುಕೋಕಿಲ, ಶರಣ್, ಆದಿ ಲೋಕೇಶ್, ನಿರ್ದೇಕರಾದ ಶಿವಮಣಿ, ಸಂತೋಷ್ ಆನಂದರಾಮ್, ಚೇತನ್ ಕುಮಾರ್ ಮುಂತಾದ ಗಣ್ಯರು ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದರು.
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
ರಾಜ್ಯದಲಿ ʻರಾಷ್ಟ್ರಭಾಷೆʼ ವಿರುದ್ಧ ಸಮರ ಶುರುವಾಗಿದೆ.. ಸುದೀಪ್ ಹೇಳಿಕೆ ಬಗ್ಗೆ ಅಜಯ್ ದೇವಗನ್ ಟ್ವೀಟ್ ಮಾಡಿದ ಬೆನ್ನಲ್ಲೇ ʻರಾಷ್ಟ್ರಭಾಷೆʼ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಅಷ್ಟಕ್ಕೂ ಹಿಂದಿ ʻರಾಷ್ಟ್ರಭಾಷೆʼ ಅನ್ನೋದು ನಿಜನಾ..? ಒಂದೊಂದು ರಾಜ್ಯದಲ್ಲಿ ಒಂದೊಂದು ಭಾಷೆಯಿದೆ. ಹೀಗಿರುವಾಗ ಹಿಂದಿ ರಾಷ್ಟ್ರಭಾಷೆ ಆಗೋದು ಹೇಗೆ..? ಹಿಂದಿಯನ್ನು ರಾಷ್ಟ್ರಭಾಷೆ ಅನ್ನೋದು ಎಷ್ಟು ಸರಿ..? ಎಂಬ ಪ್ರಶ್ನೆಗಳು ಎದ್ದಿವೆ..
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ- ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಸಂಘರ್ಷ ನಡೆದಿದ್ದು, ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ತೆಲುಗು ವಿದ್ಯಾರ್ಥಿಗಳಿಂದ ಕನ್ನಡಿಗ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.
Vikrant Rona: ಇಂಗ್ಲೀಷ್ ಸೇರಿದಂತೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ 'ವಿಕ್ರಾಂತ್ ರೋಣ' ಟೀಸರ್ ರಿಲೀಸ್ (Vikrant Rona Teaser Release) ಮಾಡಲಿದೆ ಚಿತ್ರತಂಡ. ಹೀಗಾಗಿ ಕುತೂಹಲ ಮತ್ತಷ್ಟು ಹೆಚ್ಚಾಗಿದ್ದು, 'ವಿಕ್ರಾಂತ್ ರೋಣ' ಟೀಸರ್ ಕಣ್ತುಂಬಿಕೊಳ್ಳಲು ನಟ ಕಿಚ್ಚ ಸುದೀಪ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.
ಎಲ್ಲೆಲ್ಲೂ 'ವಿಕ್ರಾಂತ್ ರೋಣ' ಹವಾ ಜೋರಾಗಿದೆ. ಕನ್ನಡ ನೆಲದ ಪ್ಯಾನ್ ಇಂಡಿಯಾ ಸಿನಿಮಾ 'ವಿಕ್ರಾಂತ್ ರೋಣ' ಟೀಸರ್ ಇನ್ನೂ ಕೆಲವೇ ಗಂಟೆಗಳಲ್ಲಿ ರಿಲೀಸ್ ಆಗಲಿದ್ದು, ಇದೇ ಹೊತ್ತಲ್ಲಿ ತಮ್ಮ ಅಭಿಮಾನಿಗಳಿಗೆ ನಟ ಕಿಚ್ಚ ಸುದೀಪ್ ಸಿಹಿಸುದ್ದಿ ನೀಡಿದ್ದಾರೆ. ಅದೇನು ಅಂತಾ ಮುಂದೆ ತಿಳಿಯೋಣ ಬನ್ನಿ.
ಇದನ್ನೂ ಓದಿ: #VikrantRonaReleaseTeaser: ಹಾಲಿವುಡ್ ನಲ್ಲೂ ಕಿಚ್ಚ ಸುದೀಪ್ ಹವಾ..!
ಆಶಿಕಾ ಕಳೆದ ವರ್ಷ ಮಾರ್ಚ್ 31ರಂದು ಉದ್ಯಮಿ ರೋಹನ್ ರಾಘವೇಂದ್ರ ಜೊತೆ ಬೆಂಗಳೂರಿನ (Bengaluru) ಅಂಗನಾ ಕೋರ್ಟ್ಯಾರ್ಡ್ನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ರು.
ಆಶಿಕಾ ಹಾಗೂ ರೋಹನ್ ಮದುವೆಗೆ ಕುಟುಂಬಸ್ಥರು ಸ್ನೇಹಿತರು ಹಾಗೂ ಒಂದಿಷ್ಟು ಚಿತ್ರರಂಗದ ಕಲಾವಿದರು ಕೂಡಾ ಸಾಕ್ಷಿಯಾಗಿದ್ದರು.
ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮೀಷನ್ ವತಿಯಿಂದ ನೇಮಕಗೊಳಿಸಲಾಗುವ ಕೆಳಹಂತದ ಹುದ್ದೆಗಳಿಗೆ ನಡೆಸಲಾಗುವ ನೇಮಕಾತಿ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಸುವಂತೆ ಸಂಸದರಾದ ತೇಜಸ್ವೀ ಸೂರ್ಯ,ಎಸ್ ಮುನಿಸ್ವಾಮಿರವರು ಮನವಿ ಮಾಡಿದ್ದಾರೆ.
ಈ ಬೆನ್ನಲ್ಲೇ ಡಿಫರೆಂಟ್ ಟೈಟಲ್ ಹಾಗೂ ಡಿಫರೆಂಟ್ ಕಥೆಯುಳ್ಳ ಸಿನಿಮಾಗಳು ನಮ್ಮ ಚಿತ್ರರಂಗದಲ್ಲಿ ತೆರೆಗೆ ಬರಲು ಸಜ್ಜಾಗುತ್ತಿವೆ. ಈ ಪೈಕಿ 'ತ್ರಿಕೋನ' ಸಿನಿಮಾ ಕೂಡ ಸಾಕಷ್ಟು ಹೋಪ್ ಇಟ್ಟುಕೊಂಡು ಬೆಳ್ಳಿತೆರೆಗೆ ಅಪ್ಪಳಿಸುತ್ತಿದೆ.
ಪ್ರತಿಬಾರಿಯಂತೆ, ಕತ್ತೆಗಳನ್ನು ಕಬ್ಬನ್ ಪಾರ್ಕ್ (Cubbon Park) ಬಳಿ ಕರೆತಂದು ಕೆಂಪ ಕತ್ತೆಗೆ ಹಳದಿ, ರಂಗಿ ಕತ್ತೆಗೆ ಬಿಳಿ ವಸ್ತ್ರವನ್ನು ಹಾಕಿ ಮಂಗಳ ವಾದ್ಯಗಳೊಂದಿಗೆ ತಾಳಿ ಕಟ್ಟಿಸಿ, ಮೆರವಣಿಗೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.