ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ಪುತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಉದ್ದೇಶದಿಂದ ಖ್ಯಾತ ಬಾಲಿವುಡ್ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ಮಹೇಶ್ ಭಟ್ ಅವರನ್ನು ಮುಂಬೈ ಪೊಲೀಸರು ಬಾಂದ್ರಾ ಪೊಲೀಸ್ ಠಾಣೆಗೆ ಬರಲು ಹೇಳಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಈಗ ಬಾಲಿವುಡ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. ಬಹುತೇಕರು ನಿರ್ದೇಶಕರು ಕೇವಲ ಸ್ಟಾರ್ ಮಕ್ಕಳಿಗೆ ಮಾತ್ರ ಹೆಚ್ಚಿನ ಆಧ್ಯತೆ ನೀಡುತ್ತಾರೆ ಎಂದು ಆರೋಪಿಸಲಾಗಿದೆ ಅದರಲ್ಲೂ ಕರಣ್ ಜೋಹರ್ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಸುದ್ದಿಯಿಂದ ಪ್ರಚೋದಿಸಲ್ಪಟ್ಟ ಸ್ವಜನಪಕ್ಷಪಾತದ ಬಗೆಗಿನ ಚರ್ಚೆ ಮತ್ತು ಬಾಲಿವುಡ್ ಹೊರಗಿನ ನಟರನ್ನು ಪರಿಗಣಿಸುವ ರೀತಿ ಮಧ್ಯೆ ಬಿಹಾರದ ಮುಜಾಫರ್ಪುರದಲ್ಲಿ ಚಲನಚಿತ್ರೋದ್ಯಮದ ಹಲವಾರು ಪ್ರಭಾವಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಬಳಿಕ, ಅವರ ಅಭಿಮಾನಿಗಳು ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇದೀಗ, ನಿರ್ದೇಶಕ ಅಭಿನವ್ ಕಶ್ಯಪ್ ಕೂಡ ಯಶ್ ರಾಜ್ ಫಿಲ್ಮ್ಸ್ ಮತ್ತು ಸಲ್ಮಾನ್ ಖಾನ್ ವಿರುದ್ಧ ಸುದೀರ್ಘವಾದ ಫೇಸ್ಬುಕ್ ಪೋಸ್ಟ್ ವೊಂದನ್ನು ಹಂಚಿಕೊಂಡು ಗುರಿಯಾಗಿಸಿದ್ದಾರೆ.
ಬಾಲಿವುಡ್ ನಿರ್ಮಾಪಕ-ನಿರ್ದೇಶಕ ಕರಣ್ ಜೋಹರ್ ಅವರು ಸಲಿಂಗಕಾಮಿ ಪ್ರೇಮ ಕಥನವಿರುವ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ.ದಾವೋಸ್ ಇತ್ತೀಚೆಗೆ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಅವರು ಈ ವಿಚಾರವನ್ನು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.