MUDA SCAM: ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.
Arecanut today price (26-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ (ಸೆಪ್ಟೆಂಬರ್ 26) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Muda Scam: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿಎಂಗೆ ಮಹತ್ವದ ಸಲಹೆ ನೀಡಿರುವ ಸಂತೋಷ್ ಹೆಗ್ಡೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಮಂಗಳವಾರ ವಜಾಗೊಳಿಸಿತ್ತು.
Arecanut today price (25-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ (ಸೆಪ್ಟೆಂಬರ್ 25) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
MUDA Scam: ತಮ್ಮ ವಿರುದ್ಧ ಬಂದಿರುವ ತೀರ್ಪಿನ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ʼನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಡಿ ಇಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
Muda Scam: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬಿಗ್ ಶಾಕ್ ಉಂಟಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್, ಸಿದ್ದರಾಮಯ್ಯರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.
Arecanut today price (24-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ (ಸೆಪ್ಟೆಂಬರ್ 24) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
ಸಿಎಂ ಸಿದ್ದರಾಮಯ್ಯನವರ ಪಾಲಿಗೆ ನಾಳೆ ಮಹತ್ವದ ದಿನ ಆಗಲಿದೆ. ನಾಳೆ(ಸೆ.೨೪)ಯೇ ಮುಡಾ ಪ್ರಕರಣದ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಧ್ಯಾಹ್ನ 12 ಗಂಟೆಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದ್ದಾರೆ. ಸಿದ್ದರಾಮಯ್ಯರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.
Sugandh Sharma: ಮೊದಲು ಕರ್ನಾಟಕ ಮತ್ತು ಬೆಂಗಳೂರಿನ ಬಗ್ಗೆ ಮಾತನಾಡಿದ್ದ ಉತ್ತರ ಭಾರತ ಸುಗಂಧ್ ಶರ್ಮಾಗೆ ಕನ್ನಡಿಗರು ಚಳಿ ಬಿಡಿಸಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಯೂ ಟರ್ನ್ ಹೊಡೆದ ಆಕೆ, ʼನನಗೆ ಕನ್ನಡ ಅಂದರೆ ತುಂಬಾ ಇಷ್ಟ, ಕನ್ನಡ ಕಲಿಯಲು ಪ್ರಯತ್ನ ಮಾಡ್ತಿದ್ದೇನೆʼ ಅಂತಾ ರೀಲ್ಸ್ ಮಾಡಿದ್ದಳು.
Arecanut today price (23-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಸೋಮವಾರ (ಸೆಪ್ಟೆಂಬರ್ 23) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (22-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಭಾನುವಾರ (ಸೆಪ್ಟೆಂಬರ್ 22) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (21-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ಸೆಪ್ಟೆಂಬರ್ 21) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (18-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ (ಸೆಪ್ಟೆಂಬರ್ 18) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (17-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಸೋಮವಾರ (ಸೆಪ್ಟೆಂಬರ್ 17) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Dowry Harassment: ಕಳೆದ 7 ತಿಂಗಳ ಹಿಂದಷ್ಟೇ ಬಿಂದುಶ್ರೀಯನ್ನು ಆವಲಹಳ್ಳಿ ಬಳಿಯ ಹಿರಂಡಹಳ್ಳಿಯ ರಾಘವೇಂದ್ರ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಕೇವಲ ಎರಡೇ ತಿಂಗಳಿಗೆ ಕಾರು ಹಾಗೂ 20 ಲಕ್ಷ ರೂ. ಹಣ ತರುವಂತೆ ಬಿಂದುಶ್ರೀಗೆ ಪೀಡಿಸಲಾಗಿತ್ತು ಎಂದು ಆರೋಪಿಸಲಾಗಿದೆ.
Arecanut today price (16-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಸೋಮವಾರ (ಸೆಪ್ಟೆಂಬರ್ 16) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Chamarajanagar Road Accident: ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇಪದೆ ಅಪಘಾತ ಸಂಭವಿಸುತ್ತಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.