ರಾಜ್ಯ ಸಂಪುಟ ಸಭೆಯಲ್ಲಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Gruha Lakshmi Scheme: ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲವೆನ್ನುವುದು ಸುಳ್ಳು. ಏಕೆಂದರೆ ಮೇ ತಿಂಗಳ ಹಣವನ್ನು ಈಗಾಗಲೇ ಹಾಕಿದ್ದೇವೆ. ಜೂನ್ ಮತ್ತು ಜುಲೈ ತಿಂಗಳ ಹಣ ತಾಂತ್ರಿಕ ಕಾರಣದಿಂದ ತಡವಾಗಿತ್ತು. ಈಗಾಗಲೇ ನೇರ ನಗದು ಹಣ ವರ್ಗಾವಣೆ ಮೂಲಕ ಹಣ ಹಾಕಲು ಪ್ರಾರಂಭಿಸಿದ್ದೇವೆ. ಗರಿಷ್ಠ 10 ದಿನಗಳ ಒಳಗೆ 2 ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
VIP Wedding: ಕಾಂಗ್ರೆಸ್ ನಾಯಕ ಬೈರತಿ ಸುರೇಶ್ ಹಾಗೂ ಬಿಜೆಪಿ ನಾಯಕ ಎಸ್.ಆರ್.ವಿಶ್ವನಾಥ್ ಬೀಗರಾಗುತ್ತಿದ್ದಾರೆ. ಮಕ್ಕಳಿಗೆ ಮದುವೆ ಮಾಡುವ ಮೂಲಕ ʼಕೈʼ ಹಾಗೂ ʼಕಮಲʼ ಒಂದಾಗುತ್ತಿದೆ. ವಿಶ್ವನಾಥ್ ಅವರ ಪುತ್ರಿಯನ್ನು ಬೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ.
Arecanut today price (26-07-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 50 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶುಕ್ರವಾರ (ಜುಲೈ 26) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
ಎನ್ ಟಿ ಟಿ ಡೇಟಾ ಸಂಸ್ಥೆ, ಅಕ್ಷಯ ಪಾತ್ರ ಫೌಂಡೇಷನ್ ಸಹಯೋಗದೊಂದಿಗೆ 4.73 ಕೋಟಿ ರು.ಅಂದಾಜು ವೆಚ್ಚದಲ್ಲಿ ಇಲ್ಲಿನ ಲಕ್ಷ್ಮೀಪುರದಲ್ಲಿ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಎನ್ ಟಿಟಿ ಡೇಟಾ ಸಂಸ್ಥೆಯ ಡಿಜಿಟಲ್ ಅಧಿಕಾರಿ ದಿಲೀಪ್ ಕುಮಾರ್, ಅಕ್ಷಯ ಪಾತ್ರ ಫೌಂಡೇಷನ್ ನ ಸಿಇಒ ಶ್ರೀಧರ್ ವೆಂಕಟ್, ಶಾಸಕ ಎಸ್. ಮುನಿರಾಜು, ಮಾಜಿ ಕ್ರಿಕೆಟಿಗ ವಿಜಯ್ ಭಾರಧ್ವಜ್, ಸೋಮವಾರ ಲೋಕಾರ್ಪಣೆ ಗೊಳಿಸಿದರು.
Arecanut today price (23-07-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 50 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ (ಜುಲೈ 23) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
14-hour per day work: ಈಗಾಗಲೇ IT ಎಂಪ್ಲೈಯಿಸ್ ಅಸೋಸಿಯೇಷನ್ & ಕಾರ್ಮಿಕ ಇಲಾಖೆ ಸಭೆ ನಡೆದಿದ್ದು, ಸಭೆಯಲ್ಲಿ ಐಟಿ ನೌಕರರು ಭಾರೀ ವಿರೋಧ ವ್ಯಕ್ತಪಡಿಸಿದಾರೆ. 14 ಗಂಟೆ ಕೆಲಸ ಮಾಡುವುದರಿಂದ ಮಾನಸಿಕ ಒತ್ತಡ, ದೈಹಿಕ ಹಿಂಸೆ, ಆರೋಗ್ಯದಲ್ಲಿ ದುಷ್ಪರಿಣಾಮ ಬೀರುತ್ತದೆ. ಈ ರೀತಿಯ ನಿಯಮ ಜಗತ್ತಿನಲ್ಲಿ ಎಲ್ಲೂ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಎಚ್ಡಿಕೆ ಕುಟುಕಿದ್ದಾರೆ.
Arecanut today price (22-07-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 50 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ಜುಲೈ 21) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
ಕೋವಿಡ್ ಸಮಯದಲ್ಲಿ ಮನೆಗೆ ಹೊರಗೆ ಕಾಲಿಡದ, ಜನರ ಸಂಕಷ್ಟಗಳನ್ನು ಕೇಳದ, ಜನರ ನೋವಿಗೆ ಮಿಡಿಯದ ಕುಮಾರಸ್ವಾಮಿಯವರಿಗೆ ಈಗ ರಾಜ್ಯಕ್ಕೆ, ರಾಜ್ಯದ ಜನರಿಗೆ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲು ಸಾಧ್ಯವೇ?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Gruha Lakshmi Scheme: ಮೇ ತಿಂಗಳ ಹಣ ಪಡೆದಿರುವ ಮಹಿಳೆಯರಿಗೆ ಜೂನ್, ಜುಲೈ ತಿಂಗಳ ಹಣ ಬಂದಿಲ್ಲ. ಬ್ಯಾಂಕಿಗೆ ಹೋಗಿ ಪಾಸ್ಬುಕ್ನಲ್ಲಿ ಎಂಟ್ರಿ ಮಾಡಿಸಿಕೊಂಡು ಬಂದಿರೂ ಪ್ರಯೋಜವಿಲ್ಲ. ಸರ್ಕಾರ ಎರಡು ಕಂತುಗಳ ಹಣವನ್ನು ಇನ್ನೂ ಹಾಕಿಲ್ಲ. ಎರಡು ತಿಂಗಳಿಂದ ಹಣ ಹಾಕದ ಕಾರಣ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Arecanut today price (21-07-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 50 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ಜುಲೈ 21) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Gruha Lakshmi Scheme: ಈ ಬಗ್ಗೆ ಮಾತನಾಡಿರುವ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ʼರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣ ಹಂತಹಂತವಾಗಿ ಯಜಮಾನಿಯರ ಖಾತೆಗೆ ಜಮಾ ಆಗಲಿದೆʼ ಎಂದಿದ್ದಾರೆ.
Arecanut today price (20-07-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 50 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ಜುಲೈ 20) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (19-07-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 50 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶುಕ್ರವಾರ(ಜುಲೈ 19) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳಲ್ಲಿ ಮೀಸಲಾತಿ ವಿಚಾರ
ಖಾಸಗಿ ಕಂಪನಿ-ಸಂಸ್ಥೆಗಳಿಗೆ ಬೆದರಿತಾ ಸಿದ್ದರಾಮಯ್ಯ ಸರ್ಕಾರ..?
ಕನ್ನಡಿಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ
ಮುಂದೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧಾರ-ಸಿದ್ದರಾಮಯ್ಯ ಸ್ಪಷ್ಟನೆ
Arecanut today price (18-07-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
HD Revanna: ಏಕಾದಶಿಯ ಪ್ರಯುಕ್ತ ಉಪವಾಸವಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ವಾಪಸ್ ಬರುವಾಗ ಕಾಲು ಜಾರಿ ಬಿದ್ದಿದ್ದು, ಅವರ ಪಕ್ಕೆಲುಬುಗೆ ಪೆಟ್ಟಾಗಿದೆ.
Gruha Jyothi Scheme: ರಾಜ್ಯ ಸರ್ಕಾರವು ಉಚಿತ ವಿದ್ಯುತ್ ಜೊತೆಗೆ 10 ಯೂನಿಟ್ ಹೆಚ್ಚುವರಿ ಉಚಿತ ವಿದ್ಯುತ್ ಬಳಸಿದ ಗ್ರಾಹಕರೂ ASD ಪಾವತಿಸುವುದು ಕಡ್ಡಾಯವಾಗಿದೆ ಎಂದು ಹೇಳಿದೆ. ಈ ಮೂಲಕ ʼಗೃಹಜ್ಯೋತಿʼ ಫಲಾನುಭವಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.
Karnataka Second PUC Supplementary Exam Results 2024: ಕನಾರ್ಟಕದ ದ್ವಿತಿಯ ಪಿಯುಸಿ ಪರೀಕ್ಷೆಯ 3 ರ ಫಲಿತಾಂಶ ಜುಲೈ 16 ರಂದು ಬಿಡುಗಡೆಯಾಗಿದೆ. ಮೊದಲನೇ ಸುತ್ತಿನಲ್ಲಿ ಅನುತ್ತಿರ್ಣರಾಗಿ ಅಥವಾ ಮಾರ್ಕ್ಸ್ ಹಚ್ಚಿಸಿಕೊಳ್ಳು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಅಂಕಪಟ್ಟಿ karresults.nic.in ಬಿಡುಗಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.