Karnataka Assembly Election 2023: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಮೈಸೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿದ ಸಿದ್ದರಾಮಯ್ಯನವರು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಸುರೇಶ್ ರಾಥೋಡ್ ಅವರು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಹಾಗೂ ದೇಶದ ಅತ್ಯುತ್ತಮ ಯುವ ರಾಜಕಾರಣಿ ಪ್ರಶಸ್ತಿಗೆ ಭಾಜನರಾಗಿರುವ ರಾಘವ್ ಚಡ್ಡಾ ಹಾಗೂ ನೂರಾರು ಕಾರ್ಯಕರ್ತರೊಟ್ಟಿಗೆ ಬೃಹತ್ ರ್ಯಾಲಿ ಹಾಗೂ ಮೆರವಣಿಗೆ ಮೂಲಕ ತೆರಳಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Karnataka Assembly Election 2023: ಸರ್ಕಾರಿ ಹುದ್ದೆಗಳ ಮಾರಾಟದ ಅಕ್ರಮ, 40% ಕಮಿಷನ್ ಲೂಟಿ, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ, ಶಾಸಕರನ್ನು ಖರೀದಿಸುವ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮತ್ತು ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟತೆ. ಇವೆಲ್ಲವೂ ಬಿಜೆಪಿ ಸರ್ಕಾರದ ಹೈಲೈಟ್ಸ್ಗಳು ಎಂದು ಕಾಂಗ್ರೆಸ್ ಕುಟುಕಿದೆ.
Karnataka Assembly Election 2023: ನಾನು ಸುಮ್ಮನೆ ಪ್ರಚಾರಕ್ಕೆ ಇಳಿಯಲ್ಲ. ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆತನ. ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಹೋಗುತ್ತೇನೆ. ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿ ಎಂದು ಜನರಲ್ಲಿ ಕಿಚ್ಚ ಸುದೀಪ್ ಮನವಿ ಮಾಡಿದರು.
Karnataka Assembly Election 2023: ಈ ಚುನಾವಣೆಯಲ್ಲಿ ಬಿಜೆಪಿ 125ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದು ಮತ್ತೊಮ್ಮೆ ಕನ್ನಡನಾಡಿನ ಸೇವೆ ಮಾಡಲು ಬಿಜೆಪಿಗೆ ಜನರು ಆಶೀರ್ವಾದ ಮಾಡುತ್ತಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಯಾರೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿರುತ್ತಾರೆ ಅಂತಹವರ ಮೇಲೆ ದಾಳಿ ಆಗುತ್ತಿದೆ. ನಿನ್ನೆ ಕೂಡ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ.
Karnataka Assembly Election 2023: ನಟ ಕಿಚ್ಚ ಸುದೀಪ್ ಅವರು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ನಾಮಪತ್ರ ಸಲ್ಲಿಸುವಾಗಲೆಲ್ಲಾ ಈ ನಂಬರ್ ಶುಭಶಕುನವನ್ನೇ ನುಡಿಯುತ್ತಿತ್ತು ಯಾಕೆ ಗೊತ್ತಾ? ಬಾಸಿಡರ್ ಕಾರು ಬಳಸುತ್ತಿದ್ದ ತಂದೆ, ಪುತ್ರನ ರಾಜಕೀಯ ಭವಿಷ್ಯಕ್ಕೆ ಇದೇ ಲಕ್ಕಿ ನಂಬರ್ ಆಯ್ತಾ...ಏನಿದರ ಗುಟ್ಟು ?.
Karnataka Assembly Election: ಚುನಾವಣಾ ನಿಯಮ ಪಾಲನೆ ಮಾಡದೇ ಉಲ್ಲಂಘನೆ ಮಾಡುತ್ತಿರುವುದು ಆರ್.ಓ ಅಧಿಕಾರಿ ಅಪೂರ್ವ ಬಿದರಿ ಕಣ್ಣೆದುರೆ ನಡೆಯುತ್ತಿದ್ದರೂ ಸಹ ಆರ್ಓ ಅಧಿಕಾರಿ ಮಾತ್ರ ಕ್ಷೇತ್ರದಲ್ಲಿ ಏನು ನಡೆದಿಲ್ಲ ಎಂಬಂತೆ ಕಚೇರಿಗೆ ಸೀಮಿತವಾಗಿದ್ದಾರೆ.
Karnataka assembly Election: ತಮ್ಮನ್ನು ಹುಲಿ, ರಾಜಾಹುಲಿ ಎಂದುಕೊಳ್ಳುವ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಟ ಅನುಭವಿಸಿದರು. ಕೋಲಾರದಲ್ಲಿ ವ್ಯತಿರಿಕ್ತ ಸರ್ವೇ ಬಂದಿದ್ದರಿಂದ ಹಳೇ ಗಂಡನ ಪಾದ ಗತಿ ಎಂಬಂತೆ ವರುಣಾಗೆ ಬಂದಿದ್ದಾರೆ. ಮೀಸೆ ತಿರುಗಿಕೊಂಡು ದೊಡ್ಡ ಲೀಡರ್ ಅಂತಾ ಅಲೆಯುತ್ತಿದ್ದ ಸಿದ್ದರಾಮಯ್ಯ ಅವರ ಬಟ್ಟೆ ಈಗ ಒದ್ದೆಯಾಗಿದೆ- ಎಂಎಲ್ಸಿ ಚಲವಾದಿ ನಾರಾಯಣಸ್ವಾಮಿ
Karnataka assembly Election: ಮೋದಿ ಕರ್ನಾಟಕಕ್ಕೆ ಬಂದರೇ ಕಾಂಗ್ರೆಸ್ ಅವರ ಗುಂಡಿಗೆಯಲ್ಲಿ ಭಯ ಶುರುವಾಗಲಿದೆ. ನಾನು ಗೋಲಿ, ಬುಗುರಿ ಆಡಿ ಬೆಳೆದಿದ್ದು ಸಿದ್ದರಾಮನಹುಂಡಿಯಲ್ಲಿ, ವರುಣಾಗೆ ಯಾಕೆ ಸೋಮಣ್ಣ ಬಂದ್ರು ಎಂದು ಕೇಳುತ್ತಿದ್ದಾರೆ. ಅವರ ಎದೆಯಲ್ಲಿ ನಡುಕ ಶುರುವಾಗಿದೆ, ಅವರಿಗೆ ಭಯ ಬರಿಸಬೇಕಿತ್ತು, ಬರಿಸಿದ್ದಾಗಿದೆ ನಮಗೆ ಖುಷಿ ಇದೆ ಎಂದು ವ್ಯಂಗ್ಯ ಮಾಡಿದರು.
Karnataka Assembly Election: ಕಡಿಮೆ ಅವಧಿಯಲ್ಲಿ ಗೆಲ್ಲುವ ಕಸರತ್ತು, ರಣನೀತಿಯನ್ನು ರೂಪಿಸುತ್ತಿರುವ ಸಚಿವ ವಿ. ಸೋಮಣ್ಣ ನಾಮಪತ್ರ ಸಲ್ಲಿಸಿದ ಬಳಿಕವೂ ಹಲವು ಮುಖಂಡರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿನ ತೇರದಾಳ ಕ್ಷೇತ್ರದಲ್ಲಿ ಈಗ ಚುನಾವಣಾ ರಂಗು ಕಾವೇರಿದೆ, ಹೌದು ಈಗ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಅತೃಪ್ತಗೊಂಡಿರುವವವರು ಈಗ ಸ್ವಾಮಿಜೀಯವರನ್ನು ಚುನಾವಣಾ ಕಣಕ್ಕೆ ನಿಲ್ಲಿಸಿದ್ದಾರೆ.
ಗಿರಿನಾಡು ಯಾದಗಿರಿಯಲ್ಲಿ ಬಿಸಲಿನ ತಾಪ ಹೆಚ್ಚಾದ್ದಂತೆ,ಚುನಾವಣಾ ರಣಕಣದ ಕಾವು ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ಭರಾಟೆ ಕೂಡ ಜೋರಾಗಿದೆ.ಇಲ್ಲಿಯವರೆಗೂ ಯಾದಗಿರಿ ಜಿಲ್ಲೆಯಲ್ಲಿ 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಾಗಿವೆ ಚುನಾವಣೆ ಕದನದಲ್ಲಿ ಹೋರಾಟ ಅಭ್ಯರ್ಥಿಗಳು ಅಗ್ನಿ ಪರೀಕ್ಷೆ ಇಳಿದಿದ್ದಾರೆ ಇಲ್ಲಿದೆ ಕಂಪ್ಲೀಟ್ ಸ್ಟೋರಿ.
ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿರುವುದರಿಂದ ಅದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾವಿ ಪಟ್ಟಣದಲ್ಲಿ ಬೃಹತ್ ರೋಡ್ ಶೋವನ್ನು ಹಮ್ಮಿಕೊಂಡಿದ್ದಾರೆ.ಇದಾದ ಬಳಿಕ ತಾಲೂಕಿನ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ ಎನ್ನಲಾಗಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನೆ ದಿನೆ ರಂಗೇರುತ್ತಿದೆ. ನಾಮಪತ್ರ ಸಲ್ಲಿಕೆಯ ದಿನ ಕೊನೆ ಆಗ್ತಿರೋ ಕಾರಣ ಪ್ರತೀ ಕ್ಷೇತ್ರದಲ್ಲೂ ಆಡಳಿತ ಪಕ್ಣ ಸೇರಿ ಹಲವಾರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಅದರಂತೆ ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದಲ್ಲಿ ನಿನ್ನೆ ಬಿಜೆಪಿ ಬಲಿಷ್ಠ ನಾಯಕ ಸಚಿವ ಡಾ. ಅಶ್ವಥ್ ನಾರಾಯಣ ನಾಮ ಪತ್ರ ಸಲ್ಲಿಸಿದ್ರೆ, ಇತ್ತ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿ ಸವಾಲೆಂಬತೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.