ಶ್ರೀರಂಗಪಟ್ಟಣ ಕ್ಷೇತ್ರದ ರವೀಂದ್ರ ಶ್ರೀಕಂಠಯ್ಯ ಪ್ರಚಾರ. ಟಿ.ಎಂ.ಹೊಸೂರು ಗ್ರಾಮದಲ್ಲಿ ಶ್ರೀಕಂಠಯ್ಯ ಮತಬೇಟೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು. ಗ್ರಾಮದಲ್ಲಿ ರೋಡ್ ಶೋ ಮೂಲಕ ರವೀಂದ್ರ ಮತಯಾಚನೆ.
Amit Shah's Event: ಮುಂಬರುವ ಚುನಾವಣೆ ಹಿನ್ನಲೆ ಅಮಿತ್ ಶಾ ಕಾರ್ಯಕ್ರಮ ನಡೆಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾದ ಕಾರ್ಯಕರ್ತರಾಗಿ ಪಾನೀಯ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ʼಕೋಲ್ಡ್ರಿಂಕ್ಸ್ ವ್ಯಾಪಾರಿ ಪ್ರತಿಕ್ರಿಯಿಸಿದ್ದಾರೆ.
Karnataka Assembly Elections: ರಾಜ್ಯದಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ಘಟಾನುಘಟಿ ನಾಯಕರು ರಾಜ್ಯದೆಲ್ಲೆಡೆ ರೋಡ್ ಶೋ ಮುಖಾಂತರ ಮತ ಸೆಳೆಯಲು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ನಿನ್ನೆ (ಭಾನುವಾರ, 30 ಏಪ್ರಿಲ್) ಮೈಸೂರಿನಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಲೋಪ ಕಂಡು ಬಂದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.
ಈ ಸರ್ಕಾರ ಎಲ್ಲ ಹಂತದಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ನೇಮಕಾತಿ, ಕೋವಿಡ್, ಗುತ್ತಿಗೆಯಲ್ಲಿ, ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಹಗರಣ ಮಾಡಿದ್ದಾರೆ. ಭ್ರಷ್ಟಾಚಾರದಿಂದ ಗುತ್ತಿಗೆದಾರರು ಸತ್ತರೂ ಪ್ರಧಾನಮಂತ್ರಿಗಳಿಂದ ಉತ್ತರ ಇಲ್ಲ.
Karnataka Election 2023 : ಕಾಂಗ್ರೆಸ್ಸಿಗರು ನನ್ನನ್ನು ಹಾವಿಗೆ ಹೋಲಿಕೆ ಮಾಡುತ್ತಿದ್ದಾರೆ. ನಾನು ಇದನ್ನ ಸ್ವೀಕಾರ ಮಾಡುವೆ, ಏಕೆಂದರೆ ಶಿವನ ಕೊರಳಲ್ಲಿ ಇರುವುದು ಇದೇ ನಾಗಸರ್ಪ. ನನಗೆ ಈ ದೇಶದ ಜನತೆಯೇ ಈಶ್ವರ ಸ್ವರೂಪಿ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪಿಎಂ ನಮೋ ಪ್ರತ್ಯುತ್ತರ ನೀಡಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು ಏಪ್ರೀಲ್ 29ರಂದು 80 ಸಾವಿರ ರೂ ಮೌಲ್ಯದ 40 ಅಕ್ಕಿ ಪಾಕೇಟಗಳನ್ನು ವಶಕ್ಕೆ ಪಡೆಯಲಾಗಿದೆ.
Karnataka Assembly Election 2023 : ಈ ವರ್ಷದ ಕೊನೆಯ ಹೊತ್ತಿಗೆ ರಾಜಾಸ್ಥಾನ, ಛತ್ತೀಸಗಢಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಲ್ಲೆಲ್ಲ ಕಾಂಗ್ರೆಸ್ ಧೂಳೀಪಟ ಆಗಲಿದೆ. ಆ ವಿದ್ಯಮಾನದ ದೃಷ್ಟಿಯಿಂದ ಕರ್ನಾಟಕದ ಚುನಾವಣೆ ಮಹತ್ವದ್ದಾಗಿದೆ. ಹೀಗಾಗಿ ಬಿಜೆಪಿಗೆ ತಮ್ಮ ಮತ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು.
ಇಂದು ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಇನ್ನಾದರೂ ಜನಸಾಮಾನ್ಯರ ಮನದ ಮಾತುಗಳಿಗೆ ಉತ್ತರಿಸುತ್ತೀರಾ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರಧಾನಿಗಳನ್ನು ಪ್ರಶ್ನಿಸಿದ್ದಾರೆ.
ರೈತರ ಆತ್ಮಹತ್ಯೆ ಆಗಿದ್ದು ಸಿದ್ರಾಮಣ್ಣನ ಕಾಲದಲ್ಲಿ. ಕರ್ನಾಕಟದ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಿಯಾಂಕಾ, ರಾಹುಲ್ ಬಂದೋದ್ರಾ..? ಯಾವುದು ಸೂಕ್ತವಲ್ಲವೋ ಅದನ್ನು ಮಾತನಾಡಿ ಜನರನ್ನು ಮರಳು ಮಾಡಲು ಸಾದ್ಯವಿಲ್ಲ. ಪ್ರಿಯಾಂಕಾ ಗಾಂದಿಗೆ ಕಾಂಗ್ರೆಸ್ ಸರಿಯಾದ ಮಾಹಿತಿ ನೀಡಿಲ್ಲ.
ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಬಹಳ ಮಹತ್ವದ ಚುನಾವಣೆ. ಈ ದೇಶದಲ್ಲಿ ಪ್ರಜಾಪ್ರಭುತ್ವದ ಉಳಿವಿಗೆ ಇದು ಮಹತ್ವದ ಚುನಾವಣೆ. ಒಂದುವೇಳೆ ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯದೇ ಹೋದರೆ ನಮಗೆ ಯಾರಿಗೂ ವೋಟಿನ ಅಧಿಕಾರ ನಮಗೆ ಇರೋದಿಲ್ಲ. ಅಂಬೇಡ್ಕರ್ ಬರೆದ ಸಂವಿಧಾನವನ್ನು ನಾವು ರಕ್ಷಣೆ ಮಾಡದೇ ಹೋದರೆ ಯಾರಿಗೂ ಮತದಾನವನ್ನು ಮಾಡುವ ಅಧಿಕಾರ ಇರೋದಿಲ್ಲ ಎಂದು ಮಳವಳ್ಳಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರಗಳಲ್ಲಿ ಒಂದು. ನರೇಂದ್ರ ನೋದಿ ಅವರ ಬಗ್ಗೆ ಖರ್ಗೆ ಅವರು ಆರೋಪಿಸಿದ್ದಾರೆ. ನರೇಂದ್ರ ಮೋದಿ ಅಂದ್ರೆ ಕಾಂಗ್ರೆಸ್ ನವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ನಾನು ವ್ಯಕ್ತಿಗತವಾಗಿ ಯಾರ ವಿರುದ್ಧ ಟೀಕೆ ಮಾಡುವುದಿಲ್ಲ.ನಮ್ಮ ಹೋರಾಟ ಸಿದ್ಧಾಂತದ ಆಧಾರದ ಮೇಲೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಸವನಗುಡಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಗೌರವಾನ್ವಿತ ನಾಯಕಿ ಸೋನಿಯಾ ಗಾಂಧಿಯವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಬೇಕು, ಇಲ್ಲದೆ ಇದ್ದರೆ ಅವರ ಬೆಂಬಲದಿಂದಲೇ ಯತ್ನಾಳ್ ಅವರು ಇಂತಹ ನೀಚತನದ ಪ್ರದರ್ಶನ ಮಾಡುತ್ತಿದ್ದಾರೆಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.